AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕ್ಷೀರ ಭಾಗ್ಯ’ ಯೋಜನೆಗೂ ದರ ಏರಿಕೆಯ ಬಿಸಿ!, ಹೆಚ್ಚುವರಿ 50 ಕೋಟಿ ರೂ. ಹೊರೆ?

ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಏರಿಕೆ ಬಿಸಿ ಶಾಲಾ ಮಕ್ಕಳಿಗೆ ನೀಡುವ ಹಾಲಿನ ಪುಡಿ ಕ್ಷೀರ ಭಾಗ್ಯ ಯೋಜನೆಗೂ ತಟ್ಟಿದೆ.

‘ಕ್ಷೀರ ಭಾಗ್ಯ' ಯೋಜನೆಗೂ ದರ ಏರಿಕೆಯ ಬಿಸಿ!, ಹೆಚ್ಚುವರಿ 50 ಕೋಟಿ ರೂ. ಹೊರೆ?
ಕ್ಷೀರ ಭಾಗ್ಯ
TV9 Web
| Edited By: |

Updated on: Aug 04, 2023 | 3:31 PM

Share

ಬೆಂಗಳೂರು, (ಆಗಸ್ಟ್ 04): ರಾಜ್ಯದಲ್ಲಿ ಒಂದು ಲೀಟರ್ ಹಾಲಿನ ಮೇಲೆ ಮೂರು ರುಪಾಯಿ ಅರ್ಧ ಲೀಟರ್ ಮೇಲೆ ಎರಡು ರುಪಾಯಿ ದರ ಏರಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಇದರಿಂದ ಕ್ಷೀರ ಭಾಗ್ಯ ಯೋಜನೆಗೂ ದರ ಏರಿಕೆಯ ಬಿಸಿ ತಟ್ಟಲಿದೆ. ಸದ್ಯ ಕೆಎಂಎಫ್ ಕ್ಷೀರ ಭಾಗ್ಯ ಯೋಜನೆಯ ಅಡಿಯಲ್ಲಿ ಸ್ಕೂಲ್ ಮಕ್ಕಳಿಗೆ ನೀಡುತ್ತಿರುವ ಒಂದು ಕೆಜಿ ಹಾಲಿನ ಪೌಡರ್ ಗೆ 300 ರುಪಾಯಿ ಇದ್ದು ಸದ್ಯ ಕೆಎಂಎಫ್ 74 ರುಪಾಯಿ ದರ ಹೆಚ್ಚಿಗೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಕ್ಷೀರಭಾಗ್ಯಕ್ಕೆ ಹೆಚ್ಚುವರಿ 50 ಕೋಟಿ ರೂ. ಹೊರೆ?

ಕ್ಷೀರ ಭಾಗ್ಯ ಯೋಜನೆಗೆ ಅಂದಾಜು ಹೆಚ್ಚುವರಿಯಾಗಿ 50 ಕೋಟಿ ರೂ. ಬೇಕಾಗಬಹುದು ‌ಎಂದು ಅಂದಾಜಿಸಲಾಗಿದೆ. ಈ ವರ್ಷದ ಮಾರ್ಚ್ ನಲ್ಲಿ ಕೆಎಂಎಫ್ ನಿಂದ ಹಾಲಿನ ಪುಡಿಯ ದರಕ್ಕೆ ಐವತ್ತು ರುಪಾಯಿ ದರ ಏರಿಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು ಆದರೆ ಅಂದಿನ ‌ಸರ್ಕಾರ 25 ರುಪಾಯಿ ‌ದರ ಏರಿಕೆ ಮಾಡಿತ್ತು ಈಗ ಮತ್ತೊಮ್ಮೆ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಲಾಗಿದ್ಯಂತೆ..

ಹಾಲಿನ ಪುಡಿಯ ದರವೂ ಹೆಚ್ಚಳ?

ಮಾರ್ಚ್ ನಲ್ಲಿ ಐವತ್ತು ರುಪಾಯಿ ದರ ಏರಿಕೆ ಪ್ರಸ್ತಾವನೆಯನ್ನ ತಿರಸ್ಕರಿಸಿದ್ದ ಸರ್ಕಾರ, ಈಗ ಮತ್ತೊಮ್ಮೆ ಕೆಎಂಎಫ್ 74 ರೂ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದೆ. 2023ರ ಮಾರ್ಚ್‌ನಲ್ಲಿ 25ರೂ. ಹೆಚ್ಚಳ ಮಾಡಿದ್ದ ಕೆಎಂಎಫ್ ಇದೀಗ ಮತ್ತೆ ಹೆಚ್ಚಳ ಮಾಡಿದರೆ, ಐದು ತಿಂಗಳ ಅವಧಿಯಲ್ಲಿ ಎರಡು ಬಾರಿ ಹೆಚ್ಚಿಸಿದಂತಾಗುತ್ತದೆ. 25 ರೂಪಾಯಿ ಹಾಲಿನ ಪುಡಿದರ ಹೆಚ್ಚಳ ಮಾಡಿದಾಗ 700 ಕೋಟಿ ರೂಪಾಯಿಗೆ ಬಜೆಟ್ ಹೆಚ್ಚಳವಾಗಿತ್ತು. ಆದರೆ ಮತ್ತೊಮ್ಮೆ ಮಕ್ಕಳಿಗೆ ನೀಡುತ್ತಿರುವ ಹಾಲಿನ ಪುಡಿ ದರ ವನ್ನು ಹೆಚ್ವಳ ಮಾಡಿದ್ರೆ, ಮಕ್ಕಳಿಗೆ ನೀಡುವ ಹಾಲಿನ ಪ್ರಮಾಣ ಕಡಿಮೆ ಆಗಬಹುದು ಅಂತಿದ್ದಾರೆ ಪೋಷಕರು.

Follow Us
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ