ಲಂಚ ಪಡೆದಿದ್ದೇನೆ ಏನೀಗಾ ? ಸಾರ್ವಜನಿಕರ ಜೊತೆ ನಂಜನಗೂಡು ಪಿಡಿಓ ಪುರುಷೋತ್ತಮ ಮಾತಿನ ಚಕಮಕಿ: ವಿಡಿಯೋ ವೈರಲ್

ಮೈಸೂರು: ಲಂಚ ಪಡೆದಿದ್ದೇನೆ ಏನೀಗಾ ? ಯಾರು ಕೊಟ್ಟಿದ್ದಾರೆ ಕರೆದುಕೊಂಡು ಬಾ ಎಂದು ಸಾರ್ವಜನಿಕವಾಗಿ ಜನರ ಜೊತೆ ಒಬ್ಬ ಪಿಡಿಓ ಮಾತಿನ ಚಕಮಕಿ ನಡೆಸಿದ್ದಾರೆ.  ಪಿಡಿಓ ಹೀಗೆ ಮಾತನಾಡಿರುವುದು ವಿಡಿಯೋ ರೂಪದಲ್ಲಿ ಇದೀಗ ವೈರಲ್ ಆಗಿದೆ.  ಪಿಡಿಓ ಪುರುಷೋತ್ತಮ ವಿರುದ್ದ ಲಂಚ ಪಡೆದ ಆರೋಪ ಕೇಳಿಬಂದಿದೆ. ನಂಜನಗೂಡು ತಾಲ್ಲೂಕು ಕವಲಂದೆ ಗ್ರಾಮ ಪಂಚಾಯತ್ ಪಿಡಿಓ ಪುರುಷೋತ್ತಮ ಖಾತೆ ಬದಲಾವಣೆಗೆ ಮೂರೂವರೆ ಸಾವಿರ ರೂಪಾಯಿ ಲಂಚ ಕೇಳಿರುವ ಆರೋಪ ಕೇಳಿಬಂದಿದೆ. ಲಂಚ ಪಡೆದರೂ ಸಹ ಕೆಲಸ ಮಾಡಿಕೊಟ್ಟಿಲ್ಲ ಅಂತಾ […]

ಲಂಚ ಪಡೆದಿದ್ದೇನೆ ಏನೀಗಾ ? ಸಾರ್ವಜನಿಕರ ಜೊತೆ ನಂಜನಗೂಡು ಪಿಡಿಓ ಪುರುಷೋತ್ತಮ ಮಾತಿನ ಚಕಮಕಿ: ವಿಡಿಯೋ ವೈರಲ್
PDO Bribe: ಲಂಚ ಪಡೆದಿದ್ದೇನೆ ಏನೀಗಾ ? ಸಾರ್ವಜನಿಕರ ಜೊತೆ ನಂಜನಗೂಡು ಪಿಡಿಓ ಪುರುಷೋತ್ತಮ ಮಾತಿನ ಚಕಮಕಿ
Follow us
| Updated By: ಸಾಧು ಶ್ರೀನಾಥ್​

Updated on:Jul 31, 2021 | 9:28 AM

ಮೈಸೂರು: ಲಂಚ ಪಡೆದಿದ್ದೇನೆ ಏನೀಗಾ ? ಯಾರು ಕೊಟ್ಟಿದ್ದಾರೆ ಕರೆದುಕೊಂಡು ಬಾ ಎಂದು ಸಾರ್ವಜನಿಕವಾಗಿ ಜನರ ಜೊತೆ ಒಬ್ಬ ಪಿಡಿಓ ಮಾತಿನ ಚಕಮಕಿ ನಡೆಸಿದ್ದಾರೆ.  ಪಿಡಿಓ ಹೀಗೆ ಮಾತನಾಡಿರುವುದು ವಿಡಿಯೋ ರೂಪದಲ್ಲಿ ಇದೀಗ ವೈರಲ್ ಆಗಿದೆ.  ಪಿಡಿಓ ಪುರುಷೋತ್ತಮ ವಿರುದ್ದ ಲಂಚ ಪಡೆದ ಆರೋಪ ಕೇಳಿಬಂದಿದೆ.

ನಂಜನಗೂಡು ತಾಲ್ಲೂಕು ಕವಲಂದೆ ಗ್ರಾಮ ಪಂಚಾಯತ್ ಪಿಡಿಓ ಪುರುಷೋತ್ತಮ ಖಾತೆ ಬದಲಾವಣೆಗೆ ಮೂರೂವರೆ ಸಾವಿರ ರೂಪಾಯಿ ಲಂಚ ಕೇಳಿರುವ ಆರೋಪ ಕೇಳಿಬಂದಿದೆ. ಲಂಚ ಪಡೆದರೂ ಸಹ ಕೆಲಸ ಮಾಡಿಕೊಟ್ಟಿಲ್ಲ ಅಂತಾ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಿಡಿಓ ಸಾರ್ವಜನಿಕರ ನಡುವಣ ಮಾತಿನ ಚಕಮಕಿ ವಿಡಿಯೋ ವೈರಲ್ ಆಗಿದೆ. ಪಿಡಿಓ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ. ಇದುವರೆಗೆ ಯಾವುದೇ ದೂರು ದಾಖಲಾಗಿಲ್ಲ.

Also Read: ಬೀದರ್: 15 ಲಕ್ಷ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಸಿಕ್ಕಿ ಬಿದ್ದ ಲೇಡಿ ತಹಶೀಲ್ದಾರ್!

(nanjangud taluk pdo demand for bribe alleged public video goes viral)

Published On - 8:51 am, Sat, 31 July 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ