AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ದಂಧೆ: ಕಳಚಿಕೊಳ್ಳಲಾರಂಭಿಸಿದ ಮುಖವಾಡಗಳು!

ಮಾದಕ ಪದಾರ್ಥ ಜಾಲದ ವಿರುದ್ಧ ತನಿಖೆಯನ್ನು ಚುರುಕುಗೊಳಿಸಿರುವ ಎನ್​ಸಿಬಿ ಅಧಿಕಾರಿಗಳು ಮಲಯಾಳಂ ನಟನೊಬ್ಬನ ಜೊತೆ ಸಂಪರ್ಕವಿಟ್ಟುಕೊಂಡಿರುವ ಮೊಹಮ್ಮದ್ ಅನೂಪ್ ಹೆಸರಿನ 38 ವರ್ಷದ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.  ತನಿಖೆ ವೇಳೆ ಮಲಯಾಳಂ ನಟ ಬಿನೀಶ್​ ಕೊಡಿಯೇರಿಯ ಹೆಸರನ್ನು ಅನೂಪ್ ಬಹಿರಂಗಗೊಳಿಸಿದ್ದಾನೆ. ಅವನ ಹೇಳಿಕೆ ಮತ್ತು ಎನ್​ಸಿಬಿ ಮೂಲಗಳ ಪ್ರಕಾರ ಬಿನೀಶ್, ಅನೂಪ್​ ಒಡೆತನದ ರೆಸ್ಟೋರಂಟ್ ಒಂದಕ್ಕೆ ಧನಸಹಾಯ ಮಾಡಿದ್ದನಂತೆ. 2013 ರಿಂದ ಬೆಂಗಳೂರಿನಲ್ಲಿ ನೆಲೆಸಿರುವುದಾಗಿ ಹೇಳಿರುವ ಆನೂಪ್ 2015ರಲ್ಲಿ ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ರೆಸ್ಟೋರೆಂಟ್​​ ಆರಂಭಿಸಿದೆನೆಂದು ಎನ್​ಸಿಬಿ […]

ಡ್ರಗ್ಸ್ ದಂಧೆ: ಕಳಚಿಕೊಳ್ಳಲಾರಂಭಿಸಿದ ಮುಖವಾಡಗಳು!
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 02, 2020 | 9:12 PM

Share

ಮಾದಕ ಪದಾರ್ಥ ಜಾಲದ ವಿರುದ್ಧ ತನಿಖೆಯನ್ನು ಚುರುಕುಗೊಳಿಸಿರುವ ಎನ್​ಸಿಬಿ ಅಧಿಕಾರಿಗಳು ಮಲಯಾಳಂ ನಟನೊಬ್ಬನ ಜೊತೆ ಸಂಪರ್ಕವಿಟ್ಟುಕೊಂಡಿರುವ ಮೊಹಮ್ಮದ್ ಅನೂಪ್ ಹೆಸರಿನ 38 ವರ್ಷದ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. 

ತನಿಖೆ ವೇಳೆ ಮಲಯಾಳಂ ನಟ ಬಿನೀಶ್​ ಕೊಡಿಯೇರಿಯ ಹೆಸರನ್ನು ಅನೂಪ್ ಬಹಿರಂಗಗೊಳಿಸಿದ್ದಾನೆ. ಅವನ ಹೇಳಿಕೆ ಮತ್ತು ಎನ್​ಸಿಬಿ ಮೂಲಗಳ ಪ್ರಕಾರ ಬಿನೀಶ್, ಅನೂಪ್​ ಒಡೆತನದ ರೆಸ್ಟೋರಂಟ್ ಒಂದಕ್ಕೆ ಧನಸಹಾಯ ಮಾಡಿದ್ದನಂತೆ.

2013 ರಿಂದ ಬೆಂಗಳೂರಿನಲ್ಲಿ ನೆಲೆಸಿರುವುದಾಗಿ ಹೇಳಿರುವ ಆನೂಪ್ 2015ರಲ್ಲಿ ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ರೆಸ್ಟೋರೆಂಟ್​​ ಆರಂಭಿಸಿದೆನೆಂದು ಎನ್​ಸಿಬಿ ಅಧಿಕಾರಿಗಳಿಗೆ ತಿಳಿಸಿದ್ದಾನೆ. ಸದರಿ ಹೋಟೆಲನ್ನು ಪ್ರಾರಂಭಿಸಲು ಅವನಿಗೆ ಬಿನೀಶ್ ಹಣ ನೀಡಿದ್ದ.

ಅನೂಪ್ ಆಫ್ರಿಕನ್ ಪ್ರಜೆಗಳಿಂದ MDMA ಮಾತ್ರೆಗಳನ್ನು ಖರೀದಿಸಿ ಬೇರೆಯವರಿಗೆ ಮಾರುತ್ತಿದ್ದನೆಂದು ವಿಚಾರಣೆ ವೇಳೆ ಗೊತ್ತಾಗಿದೆ.

ಏತನ್ಮಧ್ಯೆ, ಸಿಸಿಬಿ ಆಧಿಕಾರಿಗಳು ಖ್ಯಾತ ಬಹುಭಾಷೆ ತಾರೆಯೊಬ್ಬಳ ಸ್ನೇಹಿತನನ್ನು ಬಂಧಿಸಿದ್ದು ಅವನ ವಿಚಾರಣೆ ನಡೆಸಿದ್ದಾರೆ. ಅವನ ಹೆಸರು ರವಿಶಂಕರ್ ಎಂದು ತಿಳಿದುಬಂದಿದ್ದು ಅವನು ನೀಡಿದ ಮಾಹಿತಿ ಮೇರೆಗೆ ಆ ನಟಿಗೂ ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆಯೆಂದು ಸಿಸಿಬಿ ಮೂಲಗಳು ತಿಳಿಸಿವೆ.

  

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!