AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲಾತಿಗಳ ಸಮೇತ ತೆರಳಿ ಎಸ್​ಐಟಿ ಅಧಿಕಾರಿಗಳಿಂದ ನರೇಶ್ ಪತ್ನಿ ಮತ್ತು ತಾಯಿಯ ವಿಚಾರಣೆ

ಮಧ್ಯಾಹ್ನ ಎರಡು ಗಂಟೆಯಿಂದ ವಿಚಾರಣೆ ನಡೆಯುತ್ತಿದ್ದು, ಇದುವರೆಗೂ ಮಾಜಿ ಪತ್ರಕರ್ತ ನರೇಶ್ ನಾಪತ್ತೆಯಾಗದ ಹಿನ್ನೆಯಲ್ಲಿ ವಿಚಾರಣೆ ನಡೆಸಿದ ಅಧಿಕಾರಿಗಳು ಪತಿ ನರೇಶ್ ಬಗ್ಗೆ ಮಾಹಿತಿಯನ್ನು ಪಡೆದಿದ್ದಾರೆ. ನರೇಶ್ ನಿಮ್ಮ ಜೊತೆ ಸಂಪರ್ಕದಲ್ಲಿ ಇದಾರ ಎನ್ನುವ ಬಗ್ಗೆ ನರೇಶ್​ ಪತ್ನಿ ಮತ್ತು ತಾಯಿ ಜೊತೆ ಮಹಿಳಾ ಇನ್ಸ್​ಪೆಕ್ಟರ್ ತೀವ್ರ ವಿಚಾರಣೆ ನಡೆಸಿದ್ದಾರೆ.

ದಾಖಲಾತಿಗಳ ಸಮೇತ ತೆರಳಿ ಎಸ್​ಐಟಿ ಅಧಿಕಾರಿಗಳಿಂದ ನರೇಶ್ ಪತ್ನಿ ಮತ್ತು ತಾಯಿಯ ವಿಚಾರಣೆ
SITಯಿಂದ ಮಾಜಿ ಪತ್ರಕರ್ತ ನರೇಶ್ ಪತ್ನಿ ವಿಚಾರಣೆ
preethi shettigar
| Edited By: |

Updated on: Mar 24, 2021 | 6:33 PM

Share

ತುಮಕೂರು: ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಸುದ್ದಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಕಿಂಗ್​ಪಿನ್ ನರೇಶ್​ ಪತ್ನಿ ಮತ್ತು ತಾಯಿಯನ್ನು ಇಂದು ತುಮಕೂರು ಜಿಲ್ಲೆಯ ಶಿರಾ ಠಾಣೆಯಲ್ಲಿ ಎಸ್​ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಬೆಂಗಳೂರಿನ ನರೇಶ್ ನಿವಾಸದಲ್ಲಿ ಪತ್ತೆಯಾಗಿದ್ದ ಬಿಲ್​ಗಳು, ಚಿನ್ನ ಖರೀದಿಸಿದ ದಾಖಲೆ ಮತ್ತು ಚಿನ್ನಾಭರಣದ ಬಗ್ಗೆ ದಾಖಲೆ ಸಮೇತ ತೆರಳಿದ್ದ ಎಸ್​ಐಟಿ ಅಧಿಕಾರಿ ಅಂಜುಮಾಲಾ ಅವರು ನರೇಶ್ ಪತ್ನಿಯನ್ನು ವಿಚಾರಣೆ ನಡೆಸಿದ್ದಾರೆ.

ಮಧ್ಯಾಹ್ನ ಎರಡು ಗಂಟೆಯಿಂದ ವಿಚಾರಣೆ ನಡೆಯುತ್ತಿದ್ದು, ಇದುವರೆಗೂ ಮಾಜಿ ಪತ್ರಕರ್ತ ನರೇಶ್ ನಾಪತ್ತೆಯಾಗದ ಹಿನ್ನೆಯಲ್ಲಿ ವಿಚಾರಣೆ ನಡೆಸಿದ ಅಧಿಕಾರಿಗಳು ಪತಿ ನರೇಶ್ ಬಗ್ಗೆ ಮಾಹಿತಿಯನ್ನು ಪಡೆದಿದ್ದಾರೆ. ನರೇಶ್ ನಿಮ್ಮ ಜೊತೆ ಸಂಪರ್ಕದಲ್ಲಿ ಇದಾರ ಎನ್ನುವ ಬಗ್ಗೆ ನರೇಶ್​ ಪತ್ನಿ ಮತ್ತು ತಾಯಿ ಜೊತೆ ಮಹಿಳಾ ಇನ್ಸ್​ಪೆಕ್ಟರ್ ತೀವ್ರ ವಿಚಾರಣೆ ನಡೆಸಿದ್ದಾರೆ.

ಈ ಹಿಂದೆಯೂ ಕೂಡ ರಮೇಶ್ ಜಾರಕಿಹೊಳಿ CD ಪ್ರಕರಣಕ್ಕೆ ಸಂಬಂಧಿಸಿದಂತೆ ಭುವನಹಳ್ಳಿಯಲ್ಲಿ ಎಸ್​ಐಟಿ ಅಧಿಕಾರಿಗಳಿಂದ ಮಾಜಿ ಪತ್ರಕರ್ತ ನರೇಶ್ ಪತ್ನಿ ಹಾಗೂ ಮನೆಯವರನ್ನು ವಿಚಾರಣೆ ನಡೆಸಲಾಗಿತ್ತು. ಇನ್​ಸ್ಪೆಕ್ಟರ್ ಅಂಜುಮಾಲಾ ನಾಯ್ಕ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಯಿತು. ಸುಮಾರು 1 ಗಂಟೆ ಕಾಲ ನರೇಶ್ ಪತ್ನಿ ಮತ್ತು ತಾಯಿಯನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಸಿದರು.

ಆಗ ಕೂಡ ವಿಚಾರಣೆಗೆ ಹಾಜರಾಗಲು ನರೇಶ್ ಪತ್ನಿಗೆ ನೋಟಿಸ್​ ನೀಡಲಾಗಿತ್ತು. ಆದರೆ, 1 ವರ್ಷದ ಮಗು ಮತ್ತು ನಮ್ಮ ಅತ್ತೆಗೆ ಹುಷಾರಿಲ್ಲ ಎಂದು ಮಾಜಿ ಪತ್ರಕರ್ತನ ಪತ್ನಿ ವಿಚಾರಣೆಗೆ ಬಂದಿರಲಿಲ್ಲ. ಈ ಕುರಿತು, ವಕೀಲರ ಮೂಲಕ ಎಸ್​ಐಟಿಗೆ ಮಾಹಿತಿ ನೀಡಲಾಗಿತ್ತು. ನರೇಶ್ ಪತ್ನಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಖುದ್ದು ಅಧಿಕಾರಿಗಳೇ ಅವರ ಮನೆಗೆ ಆಗಮಿಸಿ, ವಿಚಾರಣೆ ನಡೆಸಿ, ನರೇಶ್ ಪತ್ನಿ ಹೇಳಿಕೆಯನ್ನು ವಿಡಿಯೋ ರೆಕಾರ್ಡ್​ ಮಾಡಿದರು.

ಇದನ್ನೂ ಓದಿ:

ರಮೇಶ್ ಜಾರಕಿಹೊಳಿ CD ಪ್ರಕರಣ: SITಯಿಂದ ಮಾಜಿ ಪತ್ರಕರ್ತನ ಪತ್ನಿ, ತಾಯಿಯ ವಿಚಾರಣೆ

ಮಂಚದಲ್ಲಿ ಮಂಚದ ಕೆಲಸ ಮಾಡುವುದು ಬಿಟ್ಟು ರಾಜಕೀಯ ಬೇಕಿತ್ತಾ?; ರಮೇಶ್ ಜಾರಕಿಹೊಳಿ ಸಿಡಿ ಬಗ್ಗೆ ಡಿ.ಕೆ.ಶಿವಕುಮಾರ್ ಪ್ರಶ್ನೆ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ