AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲಾತಿಗಳ ಸಮೇತ ತೆರಳಿ ಎಸ್​ಐಟಿ ಅಧಿಕಾರಿಗಳಿಂದ ನರೇಶ್ ಪತ್ನಿ ಮತ್ತು ತಾಯಿಯ ವಿಚಾರಣೆ

ಮಧ್ಯಾಹ್ನ ಎರಡು ಗಂಟೆಯಿಂದ ವಿಚಾರಣೆ ನಡೆಯುತ್ತಿದ್ದು, ಇದುವರೆಗೂ ಮಾಜಿ ಪತ್ರಕರ್ತ ನರೇಶ್ ನಾಪತ್ತೆಯಾಗದ ಹಿನ್ನೆಯಲ್ಲಿ ವಿಚಾರಣೆ ನಡೆಸಿದ ಅಧಿಕಾರಿಗಳು ಪತಿ ನರೇಶ್ ಬಗ್ಗೆ ಮಾಹಿತಿಯನ್ನು ಪಡೆದಿದ್ದಾರೆ. ನರೇಶ್ ನಿಮ್ಮ ಜೊತೆ ಸಂಪರ್ಕದಲ್ಲಿ ಇದಾರ ಎನ್ನುವ ಬಗ್ಗೆ ನರೇಶ್​ ಪತ್ನಿ ಮತ್ತು ತಾಯಿ ಜೊತೆ ಮಹಿಳಾ ಇನ್ಸ್​ಪೆಕ್ಟರ್ ತೀವ್ರ ವಿಚಾರಣೆ ನಡೆಸಿದ್ದಾರೆ.

ದಾಖಲಾತಿಗಳ ಸಮೇತ ತೆರಳಿ ಎಸ್​ಐಟಿ ಅಧಿಕಾರಿಗಳಿಂದ ನರೇಶ್ ಪತ್ನಿ ಮತ್ತು ತಾಯಿಯ ವಿಚಾರಣೆ
SITಯಿಂದ ಮಾಜಿ ಪತ್ರಕರ್ತ ನರೇಶ್ ಪತ್ನಿ ವಿಚಾರಣೆ
preethi shettigar
| Edited By: |

Updated on: Mar 24, 2021 | 6:33 PM

Share

ತುಮಕೂರು: ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಸುದ್ದಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಕಿಂಗ್​ಪಿನ್ ನರೇಶ್​ ಪತ್ನಿ ಮತ್ತು ತಾಯಿಯನ್ನು ಇಂದು ತುಮಕೂರು ಜಿಲ್ಲೆಯ ಶಿರಾ ಠಾಣೆಯಲ್ಲಿ ಎಸ್​ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಬೆಂಗಳೂರಿನ ನರೇಶ್ ನಿವಾಸದಲ್ಲಿ ಪತ್ತೆಯಾಗಿದ್ದ ಬಿಲ್​ಗಳು, ಚಿನ್ನ ಖರೀದಿಸಿದ ದಾಖಲೆ ಮತ್ತು ಚಿನ್ನಾಭರಣದ ಬಗ್ಗೆ ದಾಖಲೆ ಸಮೇತ ತೆರಳಿದ್ದ ಎಸ್​ಐಟಿ ಅಧಿಕಾರಿ ಅಂಜುಮಾಲಾ ಅವರು ನರೇಶ್ ಪತ್ನಿಯನ್ನು ವಿಚಾರಣೆ ನಡೆಸಿದ್ದಾರೆ.

ಮಧ್ಯಾಹ್ನ ಎರಡು ಗಂಟೆಯಿಂದ ವಿಚಾರಣೆ ನಡೆಯುತ್ತಿದ್ದು, ಇದುವರೆಗೂ ಮಾಜಿ ಪತ್ರಕರ್ತ ನರೇಶ್ ನಾಪತ್ತೆಯಾಗದ ಹಿನ್ನೆಯಲ್ಲಿ ವಿಚಾರಣೆ ನಡೆಸಿದ ಅಧಿಕಾರಿಗಳು ಪತಿ ನರೇಶ್ ಬಗ್ಗೆ ಮಾಹಿತಿಯನ್ನು ಪಡೆದಿದ್ದಾರೆ. ನರೇಶ್ ನಿಮ್ಮ ಜೊತೆ ಸಂಪರ್ಕದಲ್ಲಿ ಇದಾರ ಎನ್ನುವ ಬಗ್ಗೆ ನರೇಶ್​ ಪತ್ನಿ ಮತ್ತು ತಾಯಿ ಜೊತೆ ಮಹಿಳಾ ಇನ್ಸ್​ಪೆಕ್ಟರ್ ತೀವ್ರ ವಿಚಾರಣೆ ನಡೆಸಿದ್ದಾರೆ.

ಈ ಹಿಂದೆಯೂ ಕೂಡ ರಮೇಶ್ ಜಾರಕಿಹೊಳಿ CD ಪ್ರಕರಣಕ್ಕೆ ಸಂಬಂಧಿಸಿದಂತೆ ಭುವನಹಳ್ಳಿಯಲ್ಲಿ ಎಸ್​ಐಟಿ ಅಧಿಕಾರಿಗಳಿಂದ ಮಾಜಿ ಪತ್ರಕರ್ತ ನರೇಶ್ ಪತ್ನಿ ಹಾಗೂ ಮನೆಯವರನ್ನು ವಿಚಾರಣೆ ನಡೆಸಲಾಗಿತ್ತು. ಇನ್​ಸ್ಪೆಕ್ಟರ್ ಅಂಜುಮಾಲಾ ನಾಯ್ಕ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಯಿತು. ಸುಮಾರು 1 ಗಂಟೆ ಕಾಲ ನರೇಶ್ ಪತ್ನಿ ಮತ್ತು ತಾಯಿಯನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಸಿದರು.

ಆಗ ಕೂಡ ವಿಚಾರಣೆಗೆ ಹಾಜರಾಗಲು ನರೇಶ್ ಪತ್ನಿಗೆ ನೋಟಿಸ್​ ನೀಡಲಾಗಿತ್ತು. ಆದರೆ, 1 ವರ್ಷದ ಮಗು ಮತ್ತು ನಮ್ಮ ಅತ್ತೆಗೆ ಹುಷಾರಿಲ್ಲ ಎಂದು ಮಾಜಿ ಪತ್ರಕರ್ತನ ಪತ್ನಿ ವಿಚಾರಣೆಗೆ ಬಂದಿರಲಿಲ್ಲ. ಈ ಕುರಿತು, ವಕೀಲರ ಮೂಲಕ ಎಸ್​ಐಟಿಗೆ ಮಾಹಿತಿ ನೀಡಲಾಗಿತ್ತು. ನರೇಶ್ ಪತ್ನಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಖುದ್ದು ಅಧಿಕಾರಿಗಳೇ ಅವರ ಮನೆಗೆ ಆಗಮಿಸಿ, ವಿಚಾರಣೆ ನಡೆಸಿ, ನರೇಶ್ ಪತ್ನಿ ಹೇಳಿಕೆಯನ್ನು ವಿಡಿಯೋ ರೆಕಾರ್ಡ್​ ಮಾಡಿದರು.

ಇದನ್ನೂ ಓದಿ:

ರಮೇಶ್ ಜಾರಕಿಹೊಳಿ CD ಪ್ರಕರಣ: SITಯಿಂದ ಮಾಜಿ ಪತ್ರಕರ್ತನ ಪತ್ನಿ, ತಾಯಿಯ ವಿಚಾರಣೆ

ಮಂಚದಲ್ಲಿ ಮಂಚದ ಕೆಲಸ ಮಾಡುವುದು ಬಿಟ್ಟು ರಾಜಕೀಯ ಬೇಕಿತ್ತಾ?; ರಮೇಶ್ ಜಾರಕಿಹೊಳಿ ಸಿಡಿ ಬಗ್ಗೆ ಡಿ.ಕೆ.ಶಿವಕುಮಾರ್ ಪ್ರಶ್ನೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್