AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಮಿಗಿಂತಲೂ ದೊಡ್ಡ ಗ್ರಹ ‘Toi715B’ ಪತ್ತೆಹಚ್ಚಿದ ನಾಸಾ; ಅದರ ಬೆಳಕು ಭೂಮಿಯ ಸ್ಪರ್ಷಕ್ಕೆ ಬೇಕು 137 ವರ್ಷ

ಇತ್ತೀಚೆ ವಿಜ್ಞಾನ ಲೋಕದಲ್ಲಿ ಅಚ್ಚರಿಗಳು ಮೂಡುತ್ತಿವೆ. ಅದರ ಸಾಲಿಗೆ ನಾಸಾ ಕೂಡ ಮತ್ತೊಂದು ಮಹತ್ತರ ಹೆಜ್ಜೆ ಇಟ್ಟಿದೆ. ಆರು ವರ್ಷಗಳ ಹಿಂದೆ ನಾಸಾ ಟೆಸ್ ಎನ್ನುವ ಉಪಗ್ರಹವನ್ನು ಉಡಾವಣೆ ಮಾಡಿತ್ತು. ಈ ಉಪಗ್ರಹ ತನ್ನ ಕಕ್ಷೆಯನ್ನು ತಲುಪಿದ್ದು, ಹಲವು ಮಾಹಿತಿಗಳನ್ನು ರವಾನಿಸುತ್ತಿದೆ. ಅದರಂತೆ, ಭೂಮಿಗಿಂತಲೂ ದೊಡ್ಡದಾಗಿರುವ ಗ್ರಹವೊಂದನ್ನು ಟೆಸ್ ಪತ್ತೆ ಹಚ್ಚಿದ್ದು, ಇದಕ್ಕೆ ನಾಸಾ Toi715B ಎಂದು ನಾಮಕರಣ ಮಾಡಿದೆ.

ಭೂಮಿಗಿಂತಲೂ ದೊಡ್ಡ ಗ್ರಹ 'Toi715B' ಪತ್ತೆಹಚ್ಚಿದ ನಾಸಾ; ಅದರ ಬೆಳಕು ಭೂಮಿಯ ಸ್ಪರ್ಷಕ್ಕೆ ಬೇಕು 137 ವರ್ಷ
ಭೂಮಿಗಿಂತಲೂ ದೊಡ್ಡ ಗ್ರಹ 'Toi715B' ಪತ್ತೆಹಚ್ಚಿದ ನಾಸಾ; ಅದರ ಬೆಳಕು ಭೂಮಿಯ ಸ್ಪರ್ಷಕ್ಕೆ ಬೇಕು 137 ವರ್ಷ
TV9 Web
| Edited By: Rakesh Nayak Manchi|

Updated on: Feb 06, 2024 | 2:34 PM

Share

ಬೆಂಗಳೂರು, ಫೆ.6: ಇತ್ತೀಚೆ ವಿಜ್ಞಾನ ಲೋಕದಲ್ಲಿ ಅಚ್ಚರಿಗಳು ಮೂಡುತ್ತಿವೆ. ಅದರ ಸಾಲಿಗೆ ನಾಸಾ (NASA) ಕೂಡ ಮತ್ತೊಂದು ಮಹತ್ತರ ಹೆಜ್ಜೆ ಇಟ್ಟಿದೆ. ಆರು ವರ್ಷಗಳ ಹಿಂದೆ ನಾಸಾ ಟೆಸ್ (TES) ಎನ್ನುವ ಉಪಗ್ರಹವನ್ನು ಉಡಾವಣೆ ಮಾಡಿತ್ತು. ಈ ಉಪಗ್ರಹ ತನ್ನ ಕಕ್ಷೆಯನ್ನು ತಲುಪಿದ್ದು, ಹಲವು ಮಾಹಿತಿಗಳನ್ನು ರವಾನಿಸುತ್ತಿದೆ. ಅದರಂತೆ, ಭೂಮಿಗಿಂತಲೂ ದೊಡ್ಡದಾಗಿರುವ ಗ್ರಹವೊಂದನ್ನು ಟೆಸ್ ಪತ್ತೆ ಹಚ್ಚಿದ್ದು, ಇದಕ್ಕೆ ನಾಸಾ Toi715B ಎಂದು ನಾಮಕರಣ ಮಾಡಿದೆ.

ಈ ಬಗ್ಗೆ ಮಾತನಾಡಿದ ನೆಹರು ತಾರಾಲಯದ ನಿರ್ಧೆಶಕ ಗುರುಪ್ರಸಾಧ್, ಭೂಮಿಯಂತಿರುವ ಮತ್ತೊಂದು ಗ್ರಹ ಪತ್ತೆಯಾಗಿದೆ. ನಾಸಾ ಅನ್ವೇಷಣೆಯಲ್ಲಿ ಪತ್ತೆಯಾಗಿರುವ ವಿಶೇಷ ಗ್ರಹ ಇದಾಗಿದ್ದು, ಇದು ಭೂಮಿಗಿಂತ ಒಂದುವರೆ ಪಟ್ಟು ದೊಡ್ಡದಾಗಿದೆ. ಇದಕ್ಕೆ Toi715B ಎಂದು ನಾಸಾ ನಾಮಕರಣ ಮಾಡಿದೆ ಎಂದರು.

ಇದನ್ನೂ ಓದಿ: Republic Day 2024 Parade: ಭಾರತದ ರಕ್ಷಣಾ ಸಾಮರ್ಥ್ಯ, ಸಾಂಸ್ಕೃತಿಕ ವೈವಿಧ್ಯತೆಯ ಪ್ರದರ್ಶನ ಇಲ್ಲಿದೆ

ನಕ್ಷತ್ರ ಸುತ್ತ ಇರುವ ಗ್ರಹವಾಗಿದ್ದು, ಗ್ರಹದಲ್ಲಿ ಜೀವಿಗಳು ಇದೆಯೇ ಎನ್ನುವ ಬಗ್ಗೆ ಅನ್ವೇಷಣೆ ನಡೆಯುತ್ತಿದೆ. ಇನ್ನು ಈ ಗ್ರಹ ಸೌರಮಂಡಲದಾಚೆ ಇದ್ದು, ವಿಜ್ಞಾನ ಲೋಕದಲ್ಲಿ ಇದೊಂದು ಮಹತ್ತರ ಬೆಳವಣಿಗೆ ಎಂದು ತಜ್ಞರು ಹೇಳುತ್ತಾರೆ.

ಇನ್ನು, ಈ ಗ್ರಹವನ್ನ ಪತ್ತೆ ಮಾಡಲು ನಾಸಾ ಟೆಸ್ ಎನ್ನುವ ಉಪಗ್ರಹವನ್ನ 2018 ರಲ್ಲಿ ಉಡಾವಣೆ ಮಾಡಿತ್ತು. ಇದೀಗಾ 6 ವರ್ಷದ ಬಳಿಕ TOi715B ಗ್ರಹಕ್ಕೆ ತಲುಪಿದ್ದು, ಹಲವು ಮಾಹಿತಿಗಳನ್ನ ನೀಡುತ್ತಿದೆ. ಸದ್ಯ, TOi715B ನಲ್ಲಿ ದ್ರವ ರೂಪದ ವಾತಾವರಣ ಇದ್ದು, ಭೂಮಿಯ ಮೇಲಿರುವ ವಾತಾವರಣದ ರೀತಿಯನ್ನ ಒಳಗೊಂಡಿದೆ. ಈ ಗ್ರಹದಿಂದ ಬಂದ ಬೆಳಕು ಭೂಮಿಯನ್ನ ತಲುಪಲು 137 ವರ್ಷ ತೆಗೆದುಕೊಳ್ಳಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ