AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಮಿಗಿಂತಲೂ ದೊಡ್ಡ ಗ್ರಹ ‘Toi715B’ ಪತ್ತೆಹಚ್ಚಿದ ನಾಸಾ; ಅದರ ಬೆಳಕು ಭೂಮಿಯ ಸ್ಪರ್ಷಕ್ಕೆ ಬೇಕು 137 ವರ್ಷ

ಇತ್ತೀಚೆ ವಿಜ್ಞಾನ ಲೋಕದಲ್ಲಿ ಅಚ್ಚರಿಗಳು ಮೂಡುತ್ತಿವೆ. ಅದರ ಸಾಲಿಗೆ ನಾಸಾ ಕೂಡ ಮತ್ತೊಂದು ಮಹತ್ತರ ಹೆಜ್ಜೆ ಇಟ್ಟಿದೆ. ಆರು ವರ್ಷಗಳ ಹಿಂದೆ ನಾಸಾ ಟೆಸ್ ಎನ್ನುವ ಉಪಗ್ರಹವನ್ನು ಉಡಾವಣೆ ಮಾಡಿತ್ತು. ಈ ಉಪಗ್ರಹ ತನ್ನ ಕಕ್ಷೆಯನ್ನು ತಲುಪಿದ್ದು, ಹಲವು ಮಾಹಿತಿಗಳನ್ನು ರವಾನಿಸುತ್ತಿದೆ. ಅದರಂತೆ, ಭೂಮಿಗಿಂತಲೂ ದೊಡ್ಡದಾಗಿರುವ ಗ್ರಹವೊಂದನ್ನು ಟೆಸ್ ಪತ್ತೆ ಹಚ್ಚಿದ್ದು, ಇದಕ್ಕೆ ನಾಸಾ Toi715B ಎಂದು ನಾಮಕರಣ ಮಾಡಿದೆ.

ಭೂಮಿಗಿಂತಲೂ ದೊಡ್ಡ ಗ್ರಹ 'Toi715B' ಪತ್ತೆಹಚ್ಚಿದ ನಾಸಾ; ಅದರ ಬೆಳಕು ಭೂಮಿಯ ಸ್ಪರ್ಷಕ್ಕೆ ಬೇಕು 137 ವರ್ಷ
ಭೂಮಿಗಿಂತಲೂ ದೊಡ್ಡ ಗ್ರಹ 'Toi715B' ಪತ್ತೆಹಚ್ಚಿದ ನಾಸಾ; ಅದರ ಬೆಳಕು ಭೂಮಿಯ ಸ್ಪರ್ಷಕ್ಕೆ ಬೇಕು 137 ವರ್ಷ
TV9 Web
| Edited By: Rakesh Nayak Manchi|

Updated on: Feb 06, 2024 | 2:34 PM

Share

ಬೆಂಗಳೂರು, ಫೆ.6: ಇತ್ತೀಚೆ ವಿಜ್ಞಾನ ಲೋಕದಲ್ಲಿ ಅಚ್ಚರಿಗಳು ಮೂಡುತ್ತಿವೆ. ಅದರ ಸಾಲಿಗೆ ನಾಸಾ (NASA) ಕೂಡ ಮತ್ತೊಂದು ಮಹತ್ತರ ಹೆಜ್ಜೆ ಇಟ್ಟಿದೆ. ಆರು ವರ್ಷಗಳ ಹಿಂದೆ ನಾಸಾ ಟೆಸ್ (TES) ಎನ್ನುವ ಉಪಗ್ರಹವನ್ನು ಉಡಾವಣೆ ಮಾಡಿತ್ತು. ಈ ಉಪಗ್ರಹ ತನ್ನ ಕಕ್ಷೆಯನ್ನು ತಲುಪಿದ್ದು, ಹಲವು ಮಾಹಿತಿಗಳನ್ನು ರವಾನಿಸುತ್ತಿದೆ. ಅದರಂತೆ, ಭೂಮಿಗಿಂತಲೂ ದೊಡ್ಡದಾಗಿರುವ ಗ್ರಹವೊಂದನ್ನು ಟೆಸ್ ಪತ್ತೆ ಹಚ್ಚಿದ್ದು, ಇದಕ್ಕೆ ನಾಸಾ Toi715B ಎಂದು ನಾಮಕರಣ ಮಾಡಿದೆ.

ಈ ಬಗ್ಗೆ ಮಾತನಾಡಿದ ನೆಹರು ತಾರಾಲಯದ ನಿರ್ಧೆಶಕ ಗುರುಪ್ರಸಾಧ್, ಭೂಮಿಯಂತಿರುವ ಮತ್ತೊಂದು ಗ್ರಹ ಪತ್ತೆಯಾಗಿದೆ. ನಾಸಾ ಅನ್ವೇಷಣೆಯಲ್ಲಿ ಪತ್ತೆಯಾಗಿರುವ ವಿಶೇಷ ಗ್ರಹ ಇದಾಗಿದ್ದು, ಇದು ಭೂಮಿಗಿಂತ ಒಂದುವರೆ ಪಟ್ಟು ದೊಡ್ಡದಾಗಿದೆ. ಇದಕ್ಕೆ Toi715B ಎಂದು ನಾಸಾ ನಾಮಕರಣ ಮಾಡಿದೆ ಎಂದರು.

ಇದನ್ನೂ ಓದಿ: Republic Day 2024 Parade: ಭಾರತದ ರಕ್ಷಣಾ ಸಾಮರ್ಥ್ಯ, ಸಾಂಸ್ಕೃತಿಕ ವೈವಿಧ್ಯತೆಯ ಪ್ರದರ್ಶನ ಇಲ್ಲಿದೆ

ನಕ್ಷತ್ರ ಸುತ್ತ ಇರುವ ಗ್ರಹವಾಗಿದ್ದು, ಗ್ರಹದಲ್ಲಿ ಜೀವಿಗಳು ಇದೆಯೇ ಎನ್ನುವ ಬಗ್ಗೆ ಅನ್ವೇಷಣೆ ನಡೆಯುತ್ತಿದೆ. ಇನ್ನು ಈ ಗ್ರಹ ಸೌರಮಂಡಲದಾಚೆ ಇದ್ದು, ವಿಜ್ಞಾನ ಲೋಕದಲ್ಲಿ ಇದೊಂದು ಮಹತ್ತರ ಬೆಳವಣಿಗೆ ಎಂದು ತಜ್ಞರು ಹೇಳುತ್ತಾರೆ.

ಇನ್ನು, ಈ ಗ್ರಹವನ್ನ ಪತ್ತೆ ಮಾಡಲು ನಾಸಾ ಟೆಸ್ ಎನ್ನುವ ಉಪಗ್ರಹವನ್ನ 2018 ರಲ್ಲಿ ಉಡಾವಣೆ ಮಾಡಿತ್ತು. ಇದೀಗಾ 6 ವರ್ಷದ ಬಳಿಕ TOi715B ಗ್ರಹಕ್ಕೆ ತಲುಪಿದ್ದು, ಹಲವು ಮಾಹಿತಿಗಳನ್ನ ನೀಡುತ್ತಿದೆ. ಸದ್ಯ, TOi715B ನಲ್ಲಿ ದ್ರವ ರೂಪದ ವಾತಾವರಣ ಇದ್ದು, ಭೂಮಿಯ ಮೇಲಿರುವ ವಾತಾವರಣದ ರೀತಿಯನ್ನ ಒಳಗೊಂಡಿದೆ. ಈ ಗ್ರಹದಿಂದ ಬಂದ ಬೆಳಕು ಭೂಮಿಯನ್ನ ತಲುಪಲು 137 ವರ್ಷ ತೆಗೆದುಕೊಳ್ಳಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ