AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಮಿಗಿಂತಲೂ ದೊಡ್ಡ ಗ್ರಹ ‘Toi715B’ ಪತ್ತೆಹಚ್ಚಿದ ನಾಸಾ; ಅದರ ಬೆಳಕು ಭೂಮಿಯ ಸ್ಪರ್ಷಕ್ಕೆ ಬೇಕು 137 ವರ್ಷ

ಇತ್ತೀಚೆ ವಿಜ್ಞಾನ ಲೋಕದಲ್ಲಿ ಅಚ್ಚರಿಗಳು ಮೂಡುತ್ತಿವೆ. ಅದರ ಸಾಲಿಗೆ ನಾಸಾ ಕೂಡ ಮತ್ತೊಂದು ಮಹತ್ತರ ಹೆಜ್ಜೆ ಇಟ್ಟಿದೆ. ಆರು ವರ್ಷಗಳ ಹಿಂದೆ ನಾಸಾ ಟೆಸ್ ಎನ್ನುವ ಉಪಗ್ರಹವನ್ನು ಉಡಾವಣೆ ಮಾಡಿತ್ತು. ಈ ಉಪಗ್ರಹ ತನ್ನ ಕಕ್ಷೆಯನ್ನು ತಲುಪಿದ್ದು, ಹಲವು ಮಾಹಿತಿಗಳನ್ನು ರವಾನಿಸುತ್ತಿದೆ. ಅದರಂತೆ, ಭೂಮಿಗಿಂತಲೂ ದೊಡ್ಡದಾಗಿರುವ ಗ್ರಹವೊಂದನ್ನು ಟೆಸ್ ಪತ್ತೆ ಹಚ್ಚಿದ್ದು, ಇದಕ್ಕೆ ನಾಸಾ Toi715B ಎಂದು ನಾಮಕರಣ ಮಾಡಿದೆ.

ಭೂಮಿಗಿಂತಲೂ ದೊಡ್ಡ ಗ್ರಹ 'Toi715B' ಪತ್ತೆಹಚ್ಚಿದ ನಾಸಾ; ಅದರ ಬೆಳಕು ಭೂಮಿಯ ಸ್ಪರ್ಷಕ್ಕೆ ಬೇಕು 137 ವರ್ಷ
ಭೂಮಿಗಿಂತಲೂ ದೊಡ್ಡ ಗ್ರಹ 'Toi715B' ಪತ್ತೆಹಚ್ಚಿದ ನಾಸಾ; ಅದರ ಬೆಳಕು ಭೂಮಿಯ ಸ್ಪರ್ಷಕ್ಕೆ ಬೇಕು 137 ವರ್ಷ
TV9 Web
| Edited By: |

Updated on: Feb 06, 2024 | 2:34 PM

Share

ಬೆಂಗಳೂರು, ಫೆ.6: ಇತ್ತೀಚೆ ವಿಜ್ಞಾನ ಲೋಕದಲ್ಲಿ ಅಚ್ಚರಿಗಳು ಮೂಡುತ್ತಿವೆ. ಅದರ ಸಾಲಿಗೆ ನಾಸಾ (NASA) ಕೂಡ ಮತ್ತೊಂದು ಮಹತ್ತರ ಹೆಜ್ಜೆ ಇಟ್ಟಿದೆ. ಆರು ವರ್ಷಗಳ ಹಿಂದೆ ನಾಸಾ ಟೆಸ್ (TES) ಎನ್ನುವ ಉಪಗ್ರಹವನ್ನು ಉಡಾವಣೆ ಮಾಡಿತ್ತು. ಈ ಉಪಗ್ರಹ ತನ್ನ ಕಕ್ಷೆಯನ್ನು ತಲುಪಿದ್ದು, ಹಲವು ಮಾಹಿತಿಗಳನ್ನು ರವಾನಿಸುತ್ತಿದೆ. ಅದರಂತೆ, ಭೂಮಿಗಿಂತಲೂ ದೊಡ್ಡದಾಗಿರುವ ಗ್ರಹವೊಂದನ್ನು ಟೆಸ್ ಪತ್ತೆ ಹಚ್ಚಿದ್ದು, ಇದಕ್ಕೆ ನಾಸಾ Toi715B ಎಂದು ನಾಮಕರಣ ಮಾಡಿದೆ.

ಈ ಬಗ್ಗೆ ಮಾತನಾಡಿದ ನೆಹರು ತಾರಾಲಯದ ನಿರ್ಧೆಶಕ ಗುರುಪ್ರಸಾಧ್, ಭೂಮಿಯಂತಿರುವ ಮತ್ತೊಂದು ಗ್ರಹ ಪತ್ತೆಯಾಗಿದೆ. ನಾಸಾ ಅನ್ವೇಷಣೆಯಲ್ಲಿ ಪತ್ತೆಯಾಗಿರುವ ವಿಶೇಷ ಗ್ರಹ ಇದಾಗಿದ್ದು, ಇದು ಭೂಮಿಗಿಂತ ಒಂದುವರೆ ಪಟ್ಟು ದೊಡ್ಡದಾಗಿದೆ. ಇದಕ್ಕೆ Toi715B ಎಂದು ನಾಸಾ ನಾಮಕರಣ ಮಾಡಿದೆ ಎಂದರು.

ಇದನ್ನೂ ಓದಿ: Republic Day 2024 Parade: ಭಾರತದ ರಕ್ಷಣಾ ಸಾಮರ್ಥ್ಯ, ಸಾಂಸ್ಕೃತಿಕ ವೈವಿಧ್ಯತೆಯ ಪ್ರದರ್ಶನ ಇಲ್ಲಿದೆ

ನಕ್ಷತ್ರ ಸುತ್ತ ಇರುವ ಗ್ರಹವಾಗಿದ್ದು, ಗ್ರಹದಲ್ಲಿ ಜೀವಿಗಳು ಇದೆಯೇ ಎನ್ನುವ ಬಗ್ಗೆ ಅನ್ವೇಷಣೆ ನಡೆಯುತ್ತಿದೆ. ಇನ್ನು ಈ ಗ್ರಹ ಸೌರಮಂಡಲದಾಚೆ ಇದ್ದು, ವಿಜ್ಞಾನ ಲೋಕದಲ್ಲಿ ಇದೊಂದು ಮಹತ್ತರ ಬೆಳವಣಿಗೆ ಎಂದು ತಜ್ಞರು ಹೇಳುತ್ತಾರೆ.

ಇನ್ನು, ಈ ಗ್ರಹವನ್ನ ಪತ್ತೆ ಮಾಡಲು ನಾಸಾ ಟೆಸ್ ಎನ್ನುವ ಉಪಗ್ರಹವನ್ನ 2018 ರಲ್ಲಿ ಉಡಾವಣೆ ಮಾಡಿತ್ತು. ಇದೀಗಾ 6 ವರ್ಷದ ಬಳಿಕ TOi715B ಗ್ರಹಕ್ಕೆ ತಲುಪಿದ್ದು, ಹಲವು ಮಾಹಿತಿಗಳನ್ನ ನೀಡುತ್ತಿದೆ. ಸದ್ಯ, TOi715B ನಲ್ಲಿ ದ್ರವ ರೂಪದ ವಾತಾವರಣ ಇದ್ದು, ಭೂಮಿಯ ಮೇಲಿರುವ ವಾತಾವರಣದ ರೀತಿಯನ್ನ ಒಳಗೊಂಡಿದೆ. ಈ ಗ್ರಹದಿಂದ ಬಂದ ಬೆಳಕು ಭೂಮಿಯನ್ನ ತಲುಪಲು 137 ವರ್ಷ ತೆಗೆದುಕೊಳ್ಳಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ