AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ವಿಮ್ಸ್​ನಲ್ಲಿ ಎಂಬಿಬಿಎಸ್ ಸೀಟುಗಳ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್

ಬಳ್ಳಾರಿ ಜಿಲ್ಲೆಯ ವಿಮ್ಸ್​ನಲ್ಲಿ ಎಂಬಿಬಿಎಸ್​ ಸೀಟುಗಳನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ರಾಷ್ಟ್ರೀಯ ವೈದ್ಯಕೀಯ ಆಯೋಗವು ಸೀಟುಗಳನ್ನು ಹೆಚ್ಚಿಸಲು ಅನುಮತಿ ನೀಡಿದೆ.

ಬಳ್ಳಾರಿ ವಿಮ್ಸ್​ನಲ್ಲಿ ಎಂಬಿಬಿಎಸ್ ಸೀಟುಗಳ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್
ಬಳ್ಳಾರಿ ವಿಮ್ಸ್ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್
TV9 Web
| Edited By: |

Updated on:Sep 02, 2022 | 7:15 PM

Share

ಬಳ್ಳಾರಿ: ಜಿಲ್ಲೆಯ ವಿಮ್ಸ್​ನಲ್ಲಿ ಎಂಬಿಬಿಎಸ್​ ಸೀಟುಗಳನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ಒಪ್ಪಿಗೆ ಸೂಚಿಸಿದೆ. ಅದರಂತೆ ಇದೇ ಶೈಕ್ಷಣಿಕ ಸಾಲಿನಿಂದ ಬಳ್ಳಾರಿ ವಿಮ್ಸ್​ನಲ್ಲಿ 50 ಹೆಚ್ಚುವರಿ ಎಂಬಿಬಿಎಸ್​ ಸೀಟುಗಳು ಲಭ್ಯವಾಗಲಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

“ಬಳ್ಳಾರಿಯ ವಿಮ್ಸ್​​ನಲ್ಲಿ ಎಂಬಿಬಿಎಸ್​ ಸೀಟುಗಳನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಅನುಮತಿ ನೀಡಿದ್ದು, ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಸಂತೋಷವಾಗುತ್ತಿದೆ. ಇದೇ ಶೈಕ್ಷಣಿಕ ಸಾಲಿನಿಂದ 50 ಹೆಚ್ಚುವರಿ ಸೀಟುಗಳು ಲಭ್ಯವಾಗಲಿದೆ. ಕಳೆದ 3 ವರ್ಷಗಳಲ್ಲಿ ಕರ್ನಾಟಕ ಬಿಜೆಪಿ ಸರ್ಕಾರವು 4 ಹೊಸ ಮೆಡಿಕಲ್ ಕಾಲೇಜು ಹಾಗೂ 750 ಎಂಬಿಬಿಎಸ್ ಸೀಟುಗಳನ್ನು ಸೃಷ್ಟಿಸಿದೆ” ಎಂದು ಆರೋಗ್ಯ ಸಚಿವರು ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:15 pm, Fri, 2 September 22

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?