AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ ಗೇಮ್​​ಗಳ ನಡುವೆ ದೇಸಿ ಆಟಗಳ ಅಬ್ಬರ; ಧಾರವಾಡದಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ ಹೇಗಿತ್ತು ಗೊತ್ತಾ?

ಆಟ ಅಂದಾಗ ಅಲ್ಲಿ ತುಂಟಾಟ ಇದ್ದೇ ಇರುತ್ತೆ.. ಅದ್ರಲ್ಲೂ ಯೌವನವನ್ನು ದಾಟಿ ಮೂರ್ನಾಲ್ಕು ಮಕ್ಕಳ ತಾಯಿ ಆಗಿರೋರು ಈ ಕ್ರೀಡೆಗಳಲ್ಲಿ ತೊಡಗಿದ್ದು ವಿಶೇಷವಾಗಿತ್ತು. ಅದ್ರಲ್ಲೂ ಮಹಿಳೆಯರು ಹಗ್ಗಜಗ್ಗಾಟ.. ನಿಂಬೆಹಣ್ಣು ಮತ್ತು ಸ್ಪೂನ್ ಆಟದಲ್ಲಿ ಭಾಗವಹಿಸಿ ಸಂಭ್ರಮಿಸಿದ್ರು.

ಮೊಬೈಲ್​ ಗೇಮ್​​ಗಳ ನಡುವೆ ದೇಸಿ ಆಟಗಳ ಅಬ್ಬರ; ಧಾರವಾಡದಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ ಹೇಗಿತ್ತು ಗೊತ್ತಾ?
ಧಾರವಾಡದ ಜನಜಾಗೃತಿ ಸಂಘ
ಪೃಥ್ವಿಶಂಕರ
|

Updated on:Jan 14, 2021 | 2:42 PM

Share

ಧಾರವಾಡ: ಮಕ್ಕಳಾಟ ನೋಡೋಕೆ ಚೆಂದ.. ಆದ್ರೆ ಮಕ್ಕಳಾಟವನ್ನ ಹಿರಿಯರೇ ಆಡಿದ್ರೆ ಹೇಗಿರಬೇಡ.. ಅದ್ರಲ್ಲೂ ದೇಶೀ ಆಟಗಳನ್ನ ವಯಸ್ಕರು ಆಡಿದರಂತೂ ಮಜವೋ ಮಜ.. ಇಂತಹ ಅದ್ಭುತವಾದ ಕ್ಷಣಕ್ಕೆ ಸಾಕ್ಷಿಯಾಗಿದ್ದು ಧಾರವಾಡ. ಮಹಿಳೆಯರು, ಮಕ್ಕಳು ಇಂಥಾ ವಿವಿಧ ದೇಸಿ ಕ್ರೀಡೆಗಳಲ್ಲಿ ಪಾಲ್ಗೊಂಡು ಮಸ್ತ್ ಮಜಾ ಮಾಡಿದ್ರು.

ಸ್ವಾಮಿ ವಿವೇಕಾನಂದರ 158ನೇ ಜಯಂತಿ ಹಿನ್ನೆಲೆಯಲ್ಲಿ 2 ದಿನಗಳ ಕಾಲ ವಿವಿಧ ದೇಸಿ ಕ್ರೀಡೆಗಳನ್ನು ಧಾರವಾಡದ ಜನಜಾಗೃತಿ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ನಗರದ ಸಂಪಿಗೆ ನಗರ ಬಡಾವಣೆಯಲ್ಲಿ ನಡೆದ ಈ ದೇಸಿ ಕ್ರೀಡೆಗಳಲ್ಲಿ ಮಹಿಳೆಯರು ಹಾಗೂ ಮಕ್ಕಳು ಪಾಲ್ಗೊಂಡಿದ್ದರು.

ಆಟ ಅಂದಾಗ ಅಲ್ಲಿ ತುಂಟಾಟ ಇದ್ದೇ ಇರುತ್ತೆ.. ಅದ್ರಲ್ಲೂ ಯೌವನವನ್ನು ದಾಟಿ ಮೂರ್ನಾಲ್ಕು ಮಕ್ಕಳ ತಾಯಿ ಆಗಿರೋರು ಈ ಕ್ರೀಡೆಗಳಲ್ಲಿ ತೊಡಗಿದ್ದು ವಿಶೇಷವಾಗಿತ್ತು. ಅದ್ರಲ್ಲೂ ಮಹಿಳೆಯರು ಹಗ್ಗಜಗ್ಗಾಟ.. ನಿಂಬೆಹಣ್ಣು ಮತ್ತು ಸ್ಪೂನ್ ಆಟದಲ್ಲಿ ಭಾಗವಹಿಸಿ ಸಂಭ್ರಮಿಸಿದ್ರು.

ಇತ್ತೀಚಿನ ದಿನಗಳಲ್ಲಿ ಇಂಥಾ ಆಟಗಳ ಪರಿಚಯವೇ ಮಕ್ಕಳಿಗಿಲ್ಲ. ಇನ್ನು ಮಕ್ಕಳು ಮೊಬೈಲ್‌ನಲ್ಲೇ ಆಟವಾಡುತ್ತಾ ಕಾಲ ಕಳೆಯುತ್ತಿದ್ದಾರೆ. ಅದ್ರಲ್ಲೂ ಅಧುನಿಕತೆಯ ಭರಾಟೆಯಲ್ಲಿರೋ ಜನ ಕೇವಲ ಕ್ರಿಕೆಟ್‌.. ಫುಟ್ಬಾಲ್‌ ಆಟಗಳಲ್ಲೇ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ಇಂಥಾ ಸಮಯದಲ್ಲಿ ದೇಸಿ ಕ್ರೀಡೆಗಳನ್ನು ಮಕ್ಕಳಿಗೆ ಪೋಷಕರು ಪರಿಚಯಿಸಿದ್ದು ವಿಶೇಷವಾಗಿತ್ತು.

Published On - 2:38 pm, Thu, 14 January 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!