AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ ಗೇಮ್​​ಗಳ ನಡುವೆ ದೇಸಿ ಆಟಗಳ ಅಬ್ಬರ; ಧಾರವಾಡದಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ ಹೇಗಿತ್ತು ಗೊತ್ತಾ?

ಆಟ ಅಂದಾಗ ಅಲ್ಲಿ ತುಂಟಾಟ ಇದ್ದೇ ಇರುತ್ತೆ.. ಅದ್ರಲ್ಲೂ ಯೌವನವನ್ನು ದಾಟಿ ಮೂರ್ನಾಲ್ಕು ಮಕ್ಕಳ ತಾಯಿ ಆಗಿರೋರು ಈ ಕ್ರೀಡೆಗಳಲ್ಲಿ ತೊಡಗಿದ್ದು ವಿಶೇಷವಾಗಿತ್ತು. ಅದ್ರಲ್ಲೂ ಮಹಿಳೆಯರು ಹಗ್ಗಜಗ್ಗಾಟ.. ನಿಂಬೆಹಣ್ಣು ಮತ್ತು ಸ್ಪೂನ್ ಆಟದಲ್ಲಿ ಭಾಗವಹಿಸಿ ಸಂಭ್ರಮಿಸಿದ್ರು.

ಮೊಬೈಲ್​ ಗೇಮ್​​ಗಳ ನಡುವೆ ದೇಸಿ ಆಟಗಳ ಅಬ್ಬರ; ಧಾರವಾಡದಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ ಹೇಗಿತ್ತು ಗೊತ್ತಾ?
ಧಾರವಾಡದ ಜನಜಾಗೃತಿ ಸಂಘ
ಪೃಥ್ವಿಶಂಕರ
|

Updated on:Jan 14, 2021 | 2:42 PM

Share

ಧಾರವಾಡ: ಮಕ್ಕಳಾಟ ನೋಡೋಕೆ ಚೆಂದ.. ಆದ್ರೆ ಮಕ್ಕಳಾಟವನ್ನ ಹಿರಿಯರೇ ಆಡಿದ್ರೆ ಹೇಗಿರಬೇಡ.. ಅದ್ರಲ್ಲೂ ದೇಶೀ ಆಟಗಳನ್ನ ವಯಸ್ಕರು ಆಡಿದರಂತೂ ಮಜವೋ ಮಜ.. ಇಂತಹ ಅದ್ಭುತವಾದ ಕ್ಷಣಕ್ಕೆ ಸಾಕ್ಷಿಯಾಗಿದ್ದು ಧಾರವಾಡ. ಮಹಿಳೆಯರು, ಮಕ್ಕಳು ಇಂಥಾ ವಿವಿಧ ದೇಸಿ ಕ್ರೀಡೆಗಳಲ್ಲಿ ಪಾಲ್ಗೊಂಡು ಮಸ್ತ್ ಮಜಾ ಮಾಡಿದ್ರು.

ಸ್ವಾಮಿ ವಿವೇಕಾನಂದರ 158ನೇ ಜಯಂತಿ ಹಿನ್ನೆಲೆಯಲ್ಲಿ 2 ದಿನಗಳ ಕಾಲ ವಿವಿಧ ದೇಸಿ ಕ್ರೀಡೆಗಳನ್ನು ಧಾರವಾಡದ ಜನಜಾಗೃತಿ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ನಗರದ ಸಂಪಿಗೆ ನಗರ ಬಡಾವಣೆಯಲ್ಲಿ ನಡೆದ ಈ ದೇಸಿ ಕ್ರೀಡೆಗಳಲ್ಲಿ ಮಹಿಳೆಯರು ಹಾಗೂ ಮಕ್ಕಳು ಪಾಲ್ಗೊಂಡಿದ್ದರು.

ಆಟ ಅಂದಾಗ ಅಲ್ಲಿ ತುಂಟಾಟ ಇದ್ದೇ ಇರುತ್ತೆ.. ಅದ್ರಲ್ಲೂ ಯೌವನವನ್ನು ದಾಟಿ ಮೂರ್ನಾಲ್ಕು ಮಕ್ಕಳ ತಾಯಿ ಆಗಿರೋರು ಈ ಕ್ರೀಡೆಗಳಲ್ಲಿ ತೊಡಗಿದ್ದು ವಿಶೇಷವಾಗಿತ್ತು. ಅದ್ರಲ್ಲೂ ಮಹಿಳೆಯರು ಹಗ್ಗಜಗ್ಗಾಟ.. ನಿಂಬೆಹಣ್ಣು ಮತ್ತು ಸ್ಪೂನ್ ಆಟದಲ್ಲಿ ಭಾಗವಹಿಸಿ ಸಂಭ್ರಮಿಸಿದ್ರು.

ಇತ್ತೀಚಿನ ದಿನಗಳಲ್ಲಿ ಇಂಥಾ ಆಟಗಳ ಪರಿಚಯವೇ ಮಕ್ಕಳಿಗಿಲ್ಲ. ಇನ್ನು ಮಕ್ಕಳು ಮೊಬೈಲ್‌ನಲ್ಲೇ ಆಟವಾಡುತ್ತಾ ಕಾಲ ಕಳೆಯುತ್ತಿದ್ದಾರೆ. ಅದ್ರಲ್ಲೂ ಅಧುನಿಕತೆಯ ಭರಾಟೆಯಲ್ಲಿರೋ ಜನ ಕೇವಲ ಕ್ರಿಕೆಟ್‌.. ಫುಟ್ಬಾಲ್‌ ಆಟಗಳಲ್ಲೇ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ಇಂಥಾ ಸಮಯದಲ್ಲಿ ದೇಸಿ ಕ್ರೀಡೆಗಳನ್ನು ಮಕ್ಕಳಿಗೆ ಪೋಷಕರು ಪರಿಚಯಿಸಿದ್ದು ವಿಶೇಷವಾಗಿತ್ತು.

Published On - 2:38 pm, Thu, 14 January 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು