AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರಿ ಆರೋಪಿ ಹತ್ಯೆ ಕೇಸ್​, ನವಲಗುಂದ PSI ಸಸ್ಪೆಂಡ್​

ಧಾರವಾಡ: ಕರ್ತವ್ಯ ನಿರ್ಲಕ್ಷ್ಯದ ಆರೋಪ ಮೇರೆಗೆ ನವಲಗುಂದ ಪಿಎಸ್​ಐ ಜಯಪಾಲ ಪಾಟೀಲ ಅವರನ್ನು ಅಮಾನತುಗೊಳಿಸಿ ಧಾರವಾಡ ಎಸ್​ಪಿ ವರ್ತಿಕಾ ಕಟಿಯಾರ್ ಆದೇಶಿಸಿದ್ದಾರೆ. ಅಪ್ರಾಪ್ತ ಬಾಲಕಿ ಮೇಲೆ ಆರೋಪಿ ಫಕ್ರುದ್ದೀನ್ ನದಾಫ್ ಅತ್ಯಾಚಾರ ಎಸಗಿದ್ದ. ಇದರಿಂದ ರೊಚ್ಚಿಗೆದ್ದ ಜನರು ಆರೋಪಿ ಮೇಲೆ ಹಲ್ಲೆ ಮಾಡಿದ್ದರು. ಬಳಿಕ ಗಾಯಾಳುವನ್ನು ಪೊಲೀಸರು ತಾಲೂಕಾಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಗೆ ಬಂದಿದ್ದ ಬಾಲಕಿ ಮಾವ ನದಾಫ್​ಗೆ ಚಾಕುವಿನಿಂದ ಇರಿದಿದ್ದ. ನಂತರ ಆರೋಪಿಯನ್ನು ಹುಬ್ಬಳ್ಳಿಯ ಕಿಮ್ಸ್​ಗೆ ದಾಖಲಿಸಲಾಗಿತ್ತು. ಡಿ.30ರಂದು ಚಿಕಿತ್ಸೆ ಫಲಿಸದೆ ನದಾಫ್ ಮೃತಪಟ್ಟಿದ್ದಾನೆ. ಅತ್ಯಾಚಾರಿ ಆರೋಪಿ […]

ಅತ್ಯಾಚಾರಿ ಆರೋಪಿ ಹತ್ಯೆ ಕೇಸ್​, ನವಲಗುಂದ PSI ಸಸ್ಪೆಂಡ್​
ಸಾಧು ಶ್ರೀನಾಥ್​
|

Updated on: Jan 03, 2020 | 2:20 PM

Share

ಧಾರವಾಡ: ಕರ್ತವ್ಯ ನಿರ್ಲಕ್ಷ್ಯದ ಆರೋಪ ಮೇರೆಗೆ ನವಲಗುಂದ ಪಿಎಸ್​ಐ ಜಯಪಾಲ ಪಾಟೀಲ ಅವರನ್ನು ಅಮಾನತುಗೊಳಿಸಿ ಧಾರವಾಡ ಎಸ್​ಪಿ ವರ್ತಿಕಾ ಕಟಿಯಾರ್ ಆದೇಶಿಸಿದ್ದಾರೆ.

ಅಪ್ರಾಪ್ತ ಬಾಲಕಿ ಮೇಲೆ ಆರೋಪಿ ಫಕ್ರುದ್ದೀನ್ ನದಾಫ್ ಅತ್ಯಾಚಾರ ಎಸಗಿದ್ದ. ಇದರಿಂದ ರೊಚ್ಚಿಗೆದ್ದ ಜನರು ಆರೋಪಿ ಮೇಲೆ ಹಲ್ಲೆ ಮಾಡಿದ್ದರು. ಬಳಿಕ ಗಾಯಾಳುವನ್ನು ಪೊಲೀಸರು ತಾಲೂಕಾಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಗೆ ಬಂದಿದ್ದ ಬಾಲಕಿ ಮಾವ ನದಾಫ್​ಗೆ ಚಾಕುವಿನಿಂದ ಇರಿದಿದ್ದ. ನಂತರ ಆರೋಪಿಯನ್ನು ಹುಬ್ಬಳ್ಳಿಯ ಕಿಮ್ಸ್​ಗೆ ದಾಖಲಿಸಲಾಗಿತ್ತು. ಡಿ.30ರಂದು ಚಿಕಿತ್ಸೆ ಫಲಿಸದೆ ನದಾಫ್ ಮೃತಪಟ್ಟಿದ್ದಾನೆ.

ಅತ್ಯಾಚಾರಿ ಆರೋಪಿ ನದಾಫ್ ಸಾವಿಗೆ ಪೊಲೀಸರ ವೈಫಲ್ಯ ಎಂದು ಆರೋಪಿಸಲಾಗಿದೆ. ಹೀಗಾಗಿ ನದಾಫ್​ಗೆ ಪೊಲೀಸರು ರಕ್ಷಣೆ ಕೊಡದ ಆರೋಪದ ಮೇರೆಗೆ ನವಲಗುಂದ ಪಿಎಸ್​ಐ ಜಯಪಾಲ ಪಾಟೀಲ ಅವರನ್ನು ಅಮಾನತು ಮಾಡಲಾಗಿದೆ.

ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ