AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರಿ ಆರೋಪಿ ಹತ್ಯೆ ಕೇಸ್​, ನವಲಗುಂದ PSI ಸಸ್ಪೆಂಡ್​

ಧಾರವಾಡ: ಕರ್ತವ್ಯ ನಿರ್ಲಕ್ಷ್ಯದ ಆರೋಪ ಮೇರೆಗೆ ನವಲಗುಂದ ಪಿಎಸ್​ಐ ಜಯಪಾಲ ಪಾಟೀಲ ಅವರನ್ನು ಅಮಾನತುಗೊಳಿಸಿ ಧಾರವಾಡ ಎಸ್​ಪಿ ವರ್ತಿಕಾ ಕಟಿಯಾರ್ ಆದೇಶಿಸಿದ್ದಾರೆ. ಅಪ್ರಾಪ್ತ ಬಾಲಕಿ ಮೇಲೆ ಆರೋಪಿ ಫಕ್ರುದ್ದೀನ್ ನದಾಫ್ ಅತ್ಯಾಚಾರ ಎಸಗಿದ್ದ. ಇದರಿಂದ ರೊಚ್ಚಿಗೆದ್ದ ಜನರು ಆರೋಪಿ ಮೇಲೆ ಹಲ್ಲೆ ಮಾಡಿದ್ದರು. ಬಳಿಕ ಗಾಯಾಳುವನ್ನು ಪೊಲೀಸರು ತಾಲೂಕಾಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಗೆ ಬಂದಿದ್ದ ಬಾಲಕಿ ಮಾವ ನದಾಫ್​ಗೆ ಚಾಕುವಿನಿಂದ ಇರಿದಿದ್ದ. ನಂತರ ಆರೋಪಿಯನ್ನು ಹುಬ್ಬಳ್ಳಿಯ ಕಿಮ್ಸ್​ಗೆ ದಾಖಲಿಸಲಾಗಿತ್ತು. ಡಿ.30ರಂದು ಚಿಕಿತ್ಸೆ ಫಲಿಸದೆ ನದಾಫ್ ಮೃತಪಟ್ಟಿದ್ದಾನೆ. ಅತ್ಯಾಚಾರಿ ಆರೋಪಿ […]

ಅತ್ಯಾಚಾರಿ ಆರೋಪಿ ಹತ್ಯೆ ಕೇಸ್​, ನವಲಗುಂದ PSI ಸಸ್ಪೆಂಡ್​
ಸಾಧು ಶ್ರೀನಾಥ್​
|

Updated on: Jan 03, 2020 | 2:20 PM

Share

ಧಾರವಾಡ: ಕರ್ತವ್ಯ ನಿರ್ಲಕ್ಷ್ಯದ ಆರೋಪ ಮೇರೆಗೆ ನವಲಗುಂದ ಪಿಎಸ್​ಐ ಜಯಪಾಲ ಪಾಟೀಲ ಅವರನ್ನು ಅಮಾನತುಗೊಳಿಸಿ ಧಾರವಾಡ ಎಸ್​ಪಿ ವರ್ತಿಕಾ ಕಟಿಯಾರ್ ಆದೇಶಿಸಿದ್ದಾರೆ.

ಅಪ್ರಾಪ್ತ ಬಾಲಕಿ ಮೇಲೆ ಆರೋಪಿ ಫಕ್ರುದ್ದೀನ್ ನದಾಫ್ ಅತ್ಯಾಚಾರ ಎಸಗಿದ್ದ. ಇದರಿಂದ ರೊಚ್ಚಿಗೆದ್ದ ಜನರು ಆರೋಪಿ ಮೇಲೆ ಹಲ್ಲೆ ಮಾಡಿದ್ದರು. ಬಳಿಕ ಗಾಯಾಳುವನ್ನು ಪೊಲೀಸರು ತಾಲೂಕಾಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಗೆ ಬಂದಿದ್ದ ಬಾಲಕಿ ಮಾವ ನದಾಫ್​ಗೆ ಚಾಕುವಿನಿಂದ ಇರಿದಿದ್ದ. ನಂತರ ಆರೋಪಿಯನ್ನು ಹುಬ್ಬಳ್ಳಿಯ ಕಿಮ್ಸ್​ಗೆ ದಾಖಲಿಸಲಾಗಿತ್ತು. ಡಿ.30ರಂದು ಚಿಕಿತ್ಸೆ ಫಲಿಸದೆ ನದಾಫ್ ಮೃತಪಟ್ಟಿದ್ದಾನೆ.

ಅತ್ಯಾಚಾರಿ ಆರೋಪಿ ನದಾಫ್ ಸಾವಿಗೆ ಪೊಲೀಸರ ವೈಫಲ್ಯ ಎಂದು ಆರೋಪಿಸಲಾಗಿದೆ. ಹೀಗಾಗಿ ನದಾಫ್​ಗೆ ಪೊಲೀಸರು ರಕ್ಷಣೆ ಕೊಡದ ಆರೋಪದ ಮೇರೆಗೆ ನವಲಗುಂದ ಪಿಎಸ್​ಐ ಜಯಪಾಲ ಪಾಟೀಲ ಅವರನ್ನು ಅಮಾನತು ಮಾಡಲಾಗಿದೆ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!