AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರಿ ಆರೋಪಿ ಹತ್ಯೆ ಕೇಸ್​, ನವಲಗುಂದ PSI ಸಸ್ಪೆಂಡ್​

ಧಾರವಾಡ: ಕರ್ತವ್ಯ ನಿರ್ಲಕ್ಷ್ಯದ ಆರೋಪ ಮೇರೆಗೆ ನವಲಗುಂದ ಪಿಎಸ್​ಐ ಜಯಪಾಲ ಪಾಟೀಲ ಅವರನ್ನು ಅಮಾನತುಗೊಳಿಸಿ ಧಾರವಾಡ ಎಸ್​ಪಿ ವರ್ತಿಕಾ ಕಟಿಯಾರ್ ಆದೇಶಿಸಿದ್ದಾರೆ. ಅಪ್ರಾಪ್ತ ಬಾಲಕಿ ಮೇಲೆ ಆರೋಪಿ ಫಕ್ರುದ್ದೀನ್ ನದಾಫ್ ಅತ್ಯಾಚಾರ ಎಸಗಿದ್ದ. ಇದರಿಂದ ರೊಚ್ಚಿಗೆದ್ದ ಜನರು ಆರೋಪಿ ಮೇಲೆ ಹಲ್ಲೆ ಮಾಡಿದ್ದರು. ಬಳಿಕ ಗಾಯಾಳುವನ್ನು ಪೊಲೀಸರು ತಾಲೂಕಾಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಗೆ ಬಂದಿದ್ದ ಬಾಲಕಿ ಮಾವ ನದಾಫ್​ಗೆ ಚಾಕುವಿನಿಂದ ಇರಿದಿದ್ದ. ನಂತರ ಆರೋಪಿಯನ್ನು ಹುಬ್ಬಳ್ಳಿಯ ಕಿಮ್ಸ್​ಗೆ ದಾಖಲಿಸಲಾಗಿತ್ತು. ಡಿ.30ರಂದು ಚಿಕಿತ್ಸೆ ಫಲಿಸದೆ ನದಾಫ್ ಮೃತಪಟ್ಟಿದ್ದಾನೆ. ಅತ್ಯಾಚಾರಿ ಆರೋಪಿ […]

ಅತ್ಯಾಚಾರಿ ಆರೋಪಿ ಹತ್ಯೆ ಕೇಸ್​, ನವಲಗುಂದ PSI ಸಸ್ಪೆಂಡ್​
ಸಾಧು ಶ್ರೀನಾಥ್​
|

Updated on: Jan 03, 2020 | 2:20 PM

Share

ಧಾರವಾಡ: ಕರ್ತವ್ಯ ನಿರ್ಲಕ್ಷ್ಯದ ಆರೋಪ ಮೇರೆಗೆ ನವಲಗುಂದ ಪಿಎಸ್​ಐ ಜಯಪಾಲ ಪಾಟೀಲ ಅವರನ್ನು ಅಮಾನತುಗೊಳಿಸಿ ಧಾರವಾಡ ಎಸ್​ಪಿ ವರ್ತಿಕಾ ಕಟಿಯಾರ್ ಆದೇಶಿಸಿದ್ದಾರೆ.

ಅಪ್ರಾಪ್ತ ಬಾಲಕಿ ಮೇಲೆ ಆರೋಪಿ ಫಕ್ರುದ್ದೀನ್ ನದಾಫ್ ಅತ್ಯಾಚಾರ ಎಸಗಿದ್ದ. ಇದರಿಂದ ರೊಚ್ಚಿಗೆದ್ದ ಜನರು ಆರೋಪಿ ಮೇಲೆ ಹಲ್ಲೆ ಮಾಡಿದ್ದರು. ಬಳಿಕ ಗಾಯಾಳುವನ್ನು ಪೊಲೀಸರು ತಾಲೂಕಾಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಗೆ ಬಂದಿದ್ದ ಬಾಲಕಿ ಮಾವ ನದಾಫ್​ಗೆ ಚಾಕುವಿನಿಂದ ಇರಿದಿದ್ದ. ನಂತರ ಆರೋಪಿಯನ್ನು ಹುಬ್ಬಳ್ಳಿಯ ಕಿಮ್ಸ್​ಗೆ ದಾಖಲಿಸಲಾಗಿತ್ತು. ಡಿ.30ರಂದು ಚಿಕಿತ್ಸೆ ಫಲಿಸದೆ ನದಾಫ್ ಮೃತಪಟ್ಟಿದ್ದಾನೆ.

ಅತ್ಯಾಚಾರಿ ಆರೋಪಿ ನದಾಫ್ ಸಾವಿಗೆ ಪೊಲೀಸರ ವೈಫಲ್ಯ ಎಂದು ಆರೋಪಿಸಲಾಗಿದೆ. ಹೀಗಾಗಿ ನದಾಫ್​ಗೆ ಪೊಲೀಸರು ರಕ್ಷಣೆ ಕೊಡದ ಆರೋಪದ ಮೇರೆಗೆ ನವಲಗುಂದ ಪಿಎಸ್​ಐ ಜಯಪಾಲ ಪಾಟೀಲ ಅವರನ್ನು ಅಮಾನತು ಮಾಡಲಾಗಿದೆ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ