AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಗಡಿಯಲ್ಲಿ NCP ಉದ್ಧಟತನ.. ಕರ್ನಾಟಕದ ಬಸ್‌ಗಳ ಮೇಲೆ ನಾಡದ್ರೋಹಿ ಬರಹ

ಕರ್ನಾಟಕದ ಬಸ್‌ಗಳ ಮೇಲೆ ನಾಡದ್ರೋಹಿ ಬರಹದ ಪೋಸ್ಟರ್ ಅಂಟಿಸಿ ಪುಂಡಾಟಿಕೆ ತೋರಿದ್ದಾರೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ದಾವಣಗೆರೆ, ಹುಬ್ಬಳ್ಳಿ ಮಾರ್ಗವಾಗಿ ಬೆಳಗಾವಿ ಹಾಗೂ ಕೊಲ್ಹಾಪುರಕ್ಕೆ ಹೋಗುವ ಬಸ್‌ಗಳ ಮೇಲೆ ನಾಡದ್ರೋಹಿ ಪೋಸ್ಟರ್ ...

ಮಹಾರಾಷ್ಟ್ರ ಗಡಿಯಲ್ಲಿ NCP ಉದ್ಧಟತನ.. ಕರ್ನಾಟಕದ ಬಸ್‌ಗಳ ಮೇಲೆ ನಾಡದ್ರೋಹಿ ಬರಹ
ಬಸ್‌ಗಳ ಮೇಲೆ ನಾಡದ್ರೋಹಿ ಪೋಸ್ಟರ್​ಗಳು
ಆಯೇಷಾ ಬಾನು
|

Updated on:Jan 29, 2021 | 12:55 PM

Share

ಬೆಳಗಾವಿ: ಕಳೆದ ಕೆಲ ದಿನಗಳ ಹಿಂದೆಯಷ್ಟೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಕುರಿತು ಪುಸ್ತಕ ಬಿಡುಗಡೆ ಮಾಡಿದ್ರು. ಜೊತೆಗೆ ಮರಾಠಿಗರನ್ನು ಪ್ರಚೋದಿಸುವ ಹೇಳಿಕೆಗಳನ್ನು ಕೊಟ್ಟಿದ್ದರು. ಇದಷ್ಟೇ ಅಲ್ಲದೆ 50 ವರ್ಷದ ಹಿಂದಿನ ಸಾಕ್ಷ್ಯಚಿತ್ರದ ವಿಡಿಯೋವನ್ನು ಮರು ಬಿಡುಗಡೆ ಮಾಡುವ ಮೂಲಕ ಬೆಳಗಾವಿ ಸೇರಿ ಮರಾಠಿ ಭಾಷಿಕ ಪ್ರದೇಶ ಮಹಾರಾಷ್ಟ್ರಕ್ಕೆ ಸೇರಿದ್ದೆಂದು ಬಿಂಬಿಸಲು ಯತ್ನ ನಡೆಸಿದ್ದಾರೆ.

ಇದು ಬಂದು ಕಡೆ ಆದ್ರೆ ಮತ್ತೊಂದು ಕಡೆ ಮಹಾರಾಷ್ಟ್ರ ಗಡಿಯಲ್ಲಿ NCP ಉದ್ಧಟತನ ಮೆರೆದಿದ್ದಾರೆ. ಕರ್ನಾಟಕದ ಬಸ್‌ಗಳ ಮೇಲೆ ನಾಡದ್ರೋಹಿ ಬರಹದ ಪೋಸ್ಟರ್ ಅಂಟಿಸಿ ಪುಂಡಾಟಿಕೆ ತೋರಿದ್ದಾರೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ದಾವಣಗೆರೆ, ಹುಬ್ಬಳ್ಳಿ ಮಾರ್ಗವಾಗಿ ಬೆಳಗಾವಿ ಹಾಗೂ ಕೊಲ್ಹಾಪುರಕ್ಕೆ ಹೋಗುವ ಬಸ್‌ಗಳ ಮೇಲೆ ನಾಡದ್ರೋಹಿ ಪೋಸ್ಟರ್ ಅಂಟಿಸಿ ಎನ್‌ಸಿಪಿ ಪುಂಡಾಟಿಕೆ ಮೆರೆದಿದೆ.

ಗಡಿ ವಿವಾದ ಕೆದಕಿದ ಮಹಾರಾಷ್ಟ್ರ ಸರ್ಕಾರ; 50 ವರ್ಷದ ಹಿಂದಿನ ಸಾಕ್ಷ್ಯಚಿತ್ರ ವಿಡಿಯೋ ರೀ ರಿಲೀಸ್

ಮತ್ತೆ ಉದ್ಧಟತನ ಮೆರೆದ ಮಹಾರಾಷ್ಟ್ರ.. ಗಡಿ ವಿವಾದ ಕುರಿತು ಪುಸ್ತಕ ಬಿಡುಗಡೆ

Published On - 12:44 pm, Fri, 29 January 21

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ