ವಿಸಿ ನಾಲೆ ಕಾರು ದುರಂತ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದ ಮಾಜಿ ಸಚಿವ ಸಿಎಸ್ ಪುಟ್ಟರಾಜು

ಅಪಾಯಕಾರಿ ತಿರುವುಗಳಿರುವ ರಸ್ತೆಯ ಭಾಗಗಳಲ್ಲಿ ತಡೆಗೋಡೆ, ಬ್ಯಾರಿಕೇಡ್ ಗಳನ್ನು ನಿರ್ಮಿಸದಿರುವುದು ಮತ್ತು ಸೂಚನಾಫಲಕಗಳನ್ನು ನೆಡದಿರುವುದೇ ಕಾರಣ ಎಂದು ಪುಟ್ಟರಾಜು ಹೇಳಿದರು. ತಾನು ಜಿಲ್ಲಾಧಿಕಾರಿಯೊಂದಿಗೆ ಮಾತಾಡಿರುವುದಾಗಿ ಹೇಳಿದ ಮಾಜಿ ಸಚಿವರು ಮೃತರ ಕುಟುಂಬಗಳಿಗೆ ತಾತ್ಕಾಲಿಕ ಪರಿಹಾರವಾಗಿ ತಲಾ 10 ಲಕ್ಷ ರೂ. ಪರಿಹಾರ ಧನ ಕೂಡಲೇ ಬಿಡುಗಡೆ ಮಾಡುವಂತೆ ತಿಳಿಸಿರುವುದಾಗಿ ಹೇಳಿದರು.

ವಿಸಿ ನಾಲೆ ಕಾರು ದುರಂತ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದ ಮಾಜಿ ಸಚಿವ ಸಿಎಸ್ ಪುಟ್ಟರಾಜು
|

Updated on: Nov 08, 2023 | 11:56 AM

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬನಘಟ್ಟ (Banaghatta) ಬಳಿ ಕಾರೊಂದು ವಿಸಿ ನಾಲೆಗೆ (VC Nale) ಉರುಳಿ ಐವರು ಜಲಸಮಾಧಿಯಾಗಿರುವ ಘೋರ ದುರಂತ ಕನ್ನಡಿಗರನ್ನು ಬೆಚ್ಚಿ ಬೀಳಿಸಿದೆ. ಸ್ಥಳಕ್ಕೆ ಭೇಟಿ ನೀಡಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮೇಲುಕೋಟೆ ಮಾಜಿ ಶಾಸಕ ಸಿಎಸ್ ಪುಟ್ಟರಾಜು (CS Puttaraju) ದುರಂತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ, ಈ ನಿಟ್ಟಿನಲ್ಲಿ ಅವರು ಮುಂಜಾಗ್ರತೆಯ ಕ್ರಮಗಳನ್ನು ತೆಗೆದಿಕೊಳ್ಳದಿದ್ದರೆ, ಅವರ ವಿರುದ್ಧ ಕೊಲೆ ಪ್ರಕರಣ ದಾಖಲೆ ಮಾಡಬೇಕಾಗುತ್ತದೆ ಎಂದು ಹೇಳಿದರು. ಅಪಘಾತಕ್ಕೆ ವಿಸಿ ನಾಲೆ ಕಾರಣವಲ್ಲ, ಅಪಾಯಕಾರಿ ತಿರುವುಗಳಿರುವ ರಸ್ತೆಯ ಭಾಗಗಳಲ್ಲಿ ತಡೆಗೋಡೆ, ಬ್ಯಾರಿಕೇಡ್ ಗಳನ್ನು ನಿರ್ಮಿಸದಿರುವುದು ಮತ್ತು ಸೂಚನಾಫಲಕಗಳನ್ನು ನೆಡದಿರುವುದೇ ಕಾರಣ ಎಂದು ಪುಟ್ಟರಾಜು ಹೇಳಿದರು. ತಾನು ಜಿಲ್ಲಾಧಿಕಾರಿಯೊಂದಿಗೆ ಮಾತಾಡಿರುವುದಾಗಿ ಹೇಳಿದ ಮಾಜಿ ಸಚಿವರು ಮೃತರ ಕುಟುಂಬಗಳಿಗೆ ತಾತ್ಕಾಲಿಕ ಪರಿಹಾರವಾಗಿ ತಲಾ 10 ಲಕ್ಷ ರೂ. ಪರಿಹಾರ ಧನ ಕೂಡಲೇ ಬಿಡುಗಡೆ ಮಾಡುವಂತೆ ತಿಳಿಸಿರುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್
ಯಡಿಯೂರಪ್ಪರನ್ನು ಟೀಕಿಸುವ ನೈತಿಕತೆ ಬಸನಗೌಡ ಪಾಟೀಲ್ ಗಿಲ್ಲ: ರೇಣುಕಾಚಾರ್ಯ
ಯಡಿಯೂರಪ್ಪರನ್ನು ಟೀಕಿಸುವ ನೈತಿಕತೆ ಬಸನಗೌಡ ಪಾಟೀಲ್ ಗಿಲ್ಲ: ರೇಣುಕಾಚಾರ್ಯ
ಸಚಿವ ಭೈರತಿ ಸುರೇಶ್ ಮತ್ತು ಬಸನಗೌಡ ಯತ್ನಾಳ್ ನಡುವಿನ ಚರ್ಚೆ ಗಮನ ಸೆಳೆಯಿತು
ಸಚಿವ ಭೈರತಿ ಸುರೇಶ್ ಮತ್ತು ಬಸನಗೌಡ ಯತ್ನಾಳ್ ನಡುವಿನ ಚರ್ಚೆ ಗಮನ ಸೆಳೆಯಿತು
ಅಶೋಕ ಮತ್ತು ವಿಶ್ವನಾಥ್ ನಡುವೆ ಭಿನ್ನಾಭಿಪ್ರಾಯವಿಲ್ಲ: ಎಸ್ ಟಿ ಸೋಮಶೇಖರ್
ಅಶೋಕ ಮತ್ತು ವಿಶ್ವನಾಥ್ ನಡುವೆ ಭಿನ್ನಾಭಿಪ್ರಾಯವಿಲ್ಲ: ಎಸ್ ಟಿ ಸೋಮಶೇಖರ್
ನಿತಿನ್ ಗಡ್ಕರಿ ಜೊತೆ ಪೋಟೋದಿಂದ ತನ್ವೀರ್ ಪೀರಾ ಪಾಪಮುಕ್ತನಾಗಲಾರ: ಯತ್ನಾಳ್
ನಿತಿನ್ ಗಡ್ಕರಿ ಜೊತೆ ಪೋಟೋದಿಂದ ತನ್ವೀರ್ ಪೀರಾ ಪಾಪಮುಕ್ತನಾಗಲಾರ: ಯತ್ನಾಳ್