ಸತೀಶ್ ಜಾರಕಿಹೊಳಿ ಸ್ವಂತ ಖರ್ಚಿನಲ್ಲಿ ಶಾಪಿಂಗ್​ಗಾಗಿ ದುಬೈ ಹೋಗುತ್ತಿದ್ದಾರೆ: ಜಿ ಪರಮೇಶ್ವರ, ಗೃಹ ಸಚಿವ

ಸತೀಶ್ ಮತ್ತು ಬೇರೆ 3-4 ಶಾಸಕರು ಶಾಪಿಂಗ್ ದುಬೈ ಹೋಗುತ್ತಿದ್ದಾರೆ, ಅವರ ಪ್ರವಾಸವನ್ನು ಸರ್ಕಾರವೇನೂ ಪ್ರಾಯೋಜಿಸುತ್ತಿಲ್ಲ ಮತ್ತು ಪಕ್ಷದ ಹಣದಲ್ಲೂ ಅವರು ಅಲ್ಲಿಗೆ ಹೋಗುತ್ತಿಲ್ಲ, ತಮ್ಮ ಸ್ವಂತ ಖರ್ಚಿನಲ್ಲಿ ಹೋಗುತ್ತಿದ್ದಾರೆ ಎಂದು ಪರಮೇಶ್ವರ್ ಹೇಳಿದರು. ನಾಲ್ಕು ಜನ ಶಾಸಕರು ಜೊತೆಗೂಡಿ ಪ್ರವಾಸಕ್ಕೆ ಹೊರಟರೆ ಅದಕ್ಕೆ ವಿಪರೀತ ಆರ್ಥಗಳನ್ನು ಕಲ್ಪಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಹೇಳಿದರು.

ಸತೀಶ್ ಜಾರಕಿಹೊಳಿ ಸ್ವಂತ ಖರ್ಚಿನಲ್ಲಿ ಶಾಪಿಂಗ್​ಗಾಗಿ ದುಬೈ ಹೋಗುತ್ತಿದ್ದಾರೆ: ಜಿ ಪರಮೇಶ್ವರ, ಗೃಹ ಸಚಿವ
|

Updated on:Oct 27, 2023 | 1:17 PM

ಬೆಂಗಳೂರು: ತುಂಬಾ ಗಂಭೀರ ಸ್ವಭಾವದವರಂತೆ ಕಾಣುವ ಗೃಹ ಸಚಿವ ಜಿ ಪರಮೇಶ್ವರ (G Parameshwara) ಅವರ ಹಾಸ್ಯಪ್ರಜ್ಞೆ ಜೋರಾಗಿದೆ ಮಾರಾಯ್ರೇ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳು; ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರು ದುಬೈ ಪ್ರವಾಸ (Dubai tour) ತೆರಳುತ್ತಿರುವ ಬಗ್ಗೆ ಪ್ರಶ್ನೆ ಕೇಳಿದಾಗ, ತಮ್ಮ ಹಣದಲ್ಲಿ ಅವರು ಹೋಗುತ್ತಿದ್ದಾರೆ, ಬೇಡ ಅನ್ನೋಕ್ಕಾಗುತ್ತದೆಯೇ ಎಂದ ಅವರು ಪತ್ರಕರ್ತರನ್ನು ಉದ್ದೇಶಿಸಿ, ನೀವೂ ಹೋಗಿ, ಯಾರು ಬೇಡ ಅಂತಾರೆ? ಆದರೆ ಕೆಮೆರಾಗಳನ್ನು ಮಾತ್ರ ಜೊತೆಗೆ ತಗೊಂಡ್ಹೋಗಬೇಡಿ ಅಂದಾಗ ಪತ್ರಕರ್ತರ ಜೊತೆ ಅಲ್ಲಿದ್ದರೆಲ್ಲ ಜೋರಾಗಿ ನಕ್ಕರು. ಸತೀಶ್ ಮತ್ತು ಬೇರೆ 3-4 ಶಾಸಕರು ಶಾಪಿಂಗ್ ದುಬೈ ಹೋಗುತ್ತಿದ್ದಾರೆ, ಅವರ ಪ್ರವಾಸವನ್ನು ಸರ್ಕಾರವೇನೂ ಪ್ರಾಯೋಜಿಸುತ್ತಿಲ್ಲ ಮತ್ತು ಪಕ್ಷದ ಹಣದಲ್ಲೂ ಅವರು ಅಲ್ಲಿಗೆ ಹೋಗುತ್ತಿಲ್ಲ, ತಮ್ಮ ಸ್ವಂತ ಖರ್ಚಿನಲ್ಲಿ ಹೋಗುತ್ತಿದ್ದಾರೆ ಎಂದು ಪರಮೇಶ್ವರ್ ಹೇಳಿದರು. ನಾಲ್ಕು ಜನ ಶಾಸಕರು ಜೊತೆಗೂಡಿ ಪ್ರವಾಸಕ್ಕೆ ಹೊರಟರೆ ಅದಕ್ಕೆ ವಿಪರೀತ ಆರ್ಥಗಳನ್ನು ಕಲ್ಪಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Fri, 27 October 23

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ