AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಗಳಮುಖಿಯರ ಜೊತೆ ಗ್ರಾ. ಪಂ. ಉಪಾಧ್ಯಕ್ಷ ಅಸಭ್ಯ ಕುಣಿತ, ಫುಲ್ ವೈರಲ್

ಬೆಂಗಳೂರು ಗ್ರಾಮಾಂತರ: ನೆಲಮಂಗಲ ತಾಲ್ಲೂಕಿನ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಬೈಲಪ್ಪ ಅವರು ಮುಂಗಳಮುಖಿಯರು ಆಚರಿಸಿದ ಕಾರ್ಯಕ್ರಮವೊಂದ್ರಲ್ಲಿ ಹಣ ಎಸೆದು ಅಸಭ್ಯ ರೀತಿಯಲ್ಲಿ ಕುಣಿದು ಕುಪ್ಪಳಿಸಿದ ಘಟನೆ ನಡೆದಿದ್ದು, ಅದರ ದೃಶ್ಯಾವಳಿಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇನ್ನೂ ‘ಮಾತಾ’ ಎಂಬ ದೇವರ ಹೆಸರಿನಲ್ಲಿ ಸುಧಾನಗರದಲ್ಲಿ ಹಬ್ಬದ ಕಾರ್ಯಕ್ರಮ ಏರ್ಪಡಿಸಿದ್ರು. ಈ ಸಂದರ್ಭದಲ್ಲಿ ತಾಲ್ಲೂಕಿನ ಕುಲವನಹಳ್ಳಿ ಗ್ರಾ.ಪಂ. ಉಪಾಧ್ಯಕ್ಷ ಬೈಲಪ್ಪ ಪಾಲ್ಗೊಂಡಿದ್ದು, ಹಬ್ಬದ ಸಂಭ್ರಮದಲ್ಲಿದ್ದ ಮಂಗಳಮುಖಿಯರೊಂದಿಗೆ ತಾನೂ ಫುಲ್ ಸ್ಟೆಪ್ ಹಾಕಿ ಮಂಗಳಮುಖಿಯರ ಮೇಲೆ ಹಣ ಎಸೆದು ಫುಲ್ […]

ಮುಂಗಳಮುಖಿಯರ ಜೊತೆ ಗ್ರಾ. ಪಂ. ಉಪಾಧ್ಯಕ್ಷ ಅಸಭ್ಯ ಕುಣಿತ, ಫುಲ್ ವೈರಲ್
ಸಾಧು ಶ್ರೀನಾಥ್​
|

Updated on:Dec 23, 2019 | 1:18 PM

Share

ಬೆಂಗಳೂರು ಗ್ರಾಮಾಂತರ: ನೆಲಮಂಗಲ ತಾಲ್ಲೂಕಿನ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಬೈಲಪ್ಪ ಅವರು ಮುಂಗಳಮುಖಿಯರು ಆಚರಿಸಿದ ಕಾರ್ಯಕ್ರಮವೊಂದ್ರಲ್ಲಿ ಹಣ ಎಸೆದು ಅಸಭ್ಯ ರೀತಿಯಲ್ಲಿ ಕುಣಿದು ಕುಪ್ಪಳಿಸಿದ ಘಟನೆ ನಡೆದಿದ್ದು, ಅದರ ದೃಶ್ಯಾವಳಿಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನೂ ‘ಮಾತಾ’ ಎಂಬ ದೇವರ ಹೆಸರಿನಲ್ಲಿ ಸುಧಾನಗರದಲ್ಲಿ ಹಬ್ಬದ ಕಾರ್ಯಕ್ರಮ ಏರ್ಪಡಿಸಿದ್ರು. ಈ ಸಂದರ್ಭದಲ್ಲಿ ತಾಲ್ಲೂಕಿನ ಕುಲವನಹಳ್ಳಿ ಗ್ರಾ.ಪಂ. ಉಪಾಧ್ಯಕ್ಷ ಬೈಲಪ್ಪ ಪಾಲ್ಗೊಂಡಿದ್ದು, ಹಬ್ಬದ ಸಂಭ್ರಮದಲ್ಲಿದ್ದ ಮಂಗಳಮುಖಿಯರೊಂದಿಗೆ ತಾನೂ ಫುಲ್ ಸ್ಟೆಪ್ ಹಾಕಿ ಮಂಗಳಮುಖಿಯರ ಮೇಲೆ ಹಣ ಎಸೆದು ಫುಲ್ ಎಂಜಾಯ್ ಮಾಡಿದ್ದಾರೆ. ಈ ದೃಶ್ಯಾವಳಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ಲಾಗಿ ಜನಸಾಮಾನ್ಯರು ಗ್ರಾ.ಪಂ. ಉಪಾಧ್ಯಕ್ಷನ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 7:51 pm, Sun, 22 December 19

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​