AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಗಳಮುಖಿಯರ ಜೊತೆ ಗ್ರಾ. ಪಂ. ಉಪಾಧ್ಯಕ್ಷ ಅಸಭ್ಯ ಕುಣಿತ, ಫುಲ್ ವೈರಲ್

ಬೆಂಗಳೂರು ಗ್ರಾಮಾಂತರ: ನೆಲಮಂಗಲ ತಾಲ್ಲೂಕಿನ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಬೈಲಪ್ಪ ಅವರು ಮುಂಗಳಮುಖಿಯರು ಆಚರಿಸಿದ ಕಾರ್ಯಕ್ರಮವೊಂದ್ರಲ್ಲಿ ಹಣ ಎಸೆದು ಅಸಭ್ಯ ರೀತಿಯಲ್ಲಿ ಕುಣಿದು ಕುಪ್ಪಳಿಸಿದ ಘಟನೆ ನಡೆದಿದ್ದು, ಅದರ ದೃಶ್ಯಾವಳಿಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇನ್ನೂ ‘ಮಾತಾ’ ಎಂಬ ದೇವರ ಹೆಸರಿನಲ್ಲಿ ಸುಧಾನಗರದಲ್ಲಿ ಹಬ್ಬದ ಕಾರ್ಯಕ್ರಮ ಏರ್ಪಡಿಸಿದ್ರು. ಈ ಸಂದರ್ಭದಲ್ಲಿ ತಾಲ್ಲೂಕಿನ ಕುಲವನಹಳ್ಳಿ ಗ್ರಾ.ಪಂ. ಉಪಾಧ್ಯಕ್ಷ ಬೈಲಪ್ಪ ಪಾಲ್ಗೊಂಡಿದ್ದು, ಹಬ್ಬದ ಸಂಭ್ರಮದಲ್ಲಿದ್ದ ಮಂಗಳಮುಖಿಯರೊಂದಿಗೆ ತಾನೂ ಫುಲ್ ಸ್ಟೆಪ್ ಹಾಕಿ ಮಂಗಳಮುಖಿಯರ ಮೇಲೆ ಹಣ ಎಸೆದು ಫುಲ್ […]

ಮುಂಗಳಮುಖಿಯರ ಜೊತೆ ಗ್ರಾ. ಪಂ. ಉಪಾಧ್ಯಕ್ಷ ಅಸಭ್ಯ ಕುಣಿತ, ಫುಲ್ ವೈರಲ್
ಸಾಧು ಶ್ರೀನಾಥ್​
|

Updated on:Dec 23, 2019 | 1:18 PM

Share

ಬೆಂಗಳೂರು ಗ್ರಾಮಾಂತರ: ನೆಲಮಂಗಲ ತಾಲ್ಲೂಕಿನ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಬೈಲಪ್ಪ ಅವರು ಮುಂಗಳಮುಖಿಯರು ಆಚರಿಸಿದ ಕಾರ್ಯಕ್ರಮವೊಂದ್ರಲ್ಲಿ ಹಣ ಎಸೆದು ಅಸಭ್ಯ ರೀತಿಯಲ್ಲಿ ಕುಣಿದು ಕುಪ್ಪಳಿಸಿದ ಘಟನೆ ನಡೆದಿದ್ದು, ಅದರ ದೃಶ್ಯಾವಳಿಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನೂ ‘ಮಾತಾ’ ಎಂಬ ದೇವರ ಹೆಸರಿನಲ್ಲಿ ಸುಧಾನಗರದಲ್ಲಿ ಹಬ್ಬದ ಕಾರ್ಯಕ್ರಮ ಏರ್ಪಡಿಸಿದ್ರು. ಈ ಸಂದರ್ಭದಲ್ಲಿ ತಾಲ್ಲೂಕಿನ ಕುಲವನಹಳ್ಳಿ ಗ್ರಾ.ಪಂ. ಉಪಾಧ್ಯಕ್ಷ ಬೈಲಪ್ಪ ಪಾಲ್ಗೊಂಡಿದ್ದು, ಹಬ್ಬದ ಸಂಭ್ರಮದಲ್ಲಿದ್ದ ಮಂಗಳಮುಖಿಯರೊಂದಿಗೆ ತಾನೂ ಫುಲ್ ಸ್ಟೆಪ್ ಹಾಕಿ ಮಂಗಳಮುಖಿಯರ ಮೇಲೆ ಹಣ ಎಸೆದು ಫುಲ್ ಎಂಜಾಯ್ ಮಾಡಿದ್ದಾರೆ. ಈ ದೃಶ್ಯಾವಳಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ಲಾಗಿ ಜನಸಾಮಾನ್ಯರು ಗ್ರಾ.ಪಂ. ಉಪಾಧ್ಯಕ್ಷನ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 7:51 pm, Sun, 22 December 19

ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!