AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ತಲೆನೋವು, ಮೈ-ಕೈ ನೋವು ಕಾಡ್ತಿದೆಯೇ? ತಕ್ಷಣ ಟೆಸ್ಟ್​ ಮಾಡಿಸಿಕೊಳ್ಳಿ: ಡಾ. ಮಂಜುನಾಥ್​

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಮನುಕುಲಕ್ಕೆ ತಲ್ಲಣ ಉಂಟುಮಾಡಿರೋ ಕೊರೊನಾ ಇದೀಗ ಊಸರವಳ್ಳಿಯಂತೆ ತನ್ನ ಬಣ್ಣವನ್ನ ಬದಲಿಸುತ್ತಿದೆ. ದಿನೇ ದಿನೆ ರೂಪಾಂತರಗೊಳ್ಳುತ್ತಿರುವ ಡೆಡ್ಲಿ ವೈರಸ್​ ಜೊತೆಗೆ ಹೊಸ ಸೋಂಕಿನ ಲಕ್ಷಣಗಳೂ ಬೆಳಕಿಗೆ ಬರುತ್ತಿವೆ. ಇದೀಗ ತಲೆನೋವು ಮತ್ತು ಮೈ-ಕೈ ನೋವು ಸಹ ಸೋಂಕಿನ ಹೊಸ ಲಕ್ಷಣಗಳು ಎಂದು ತಿಳಿದುಬಂದಿದೆ. ಈ ಮಾಹಿತಿಯನ್ನ ಕೊವಿಡ್ ಟಾಸ್ಕ್‌ಫೋರ್ಸ್ ಸದಸ್ಯ ಹಾಗೂ ಜಯದೇವ ಹೃದ್ರೋಗ ಸಂಸ್ಥೆ ಡಾ.ಸಿ.ಎನ್. ಮಂಜುನಾಥ್ ನೀಡಿದ್ದಾರೆ. ನಿಮಗೇನಾದರೂ ತಲೆನೋವು ಅಥವಾ ಮೈ-ಕೈ ನೋವು ಕಾಣಿಸಿಕೊಂಡರೆ ಕೂಡಲೇ ವೈದ್ಯರ ಹತ್ತಿರ […]

ನಿಮಗೆ ತಲೆನೋವು, ಮೈ-ಕೈ ನೋವು ಕಾಡ್ತಿದೆಯೇ? ತಕ್ಷಣ ಟೆಸ್ಟ್​ ಮಾಡಿಸಿಕೊಳ್ಳಿ: ಡಾ. ಮಂಜುನಾಥ್​
KUSHAL V
| Edited By: |

Updated on:Jul 09, 2020 | 5:32 PM

Share

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಮನುಕುಲಕ್ಕೆ ತಲ್ಲಣ ಉಂಟುಮಾಡಿರೋ ಕೊರೊನಾ ಇದೀಗ ಊಸರವಳ್ಳಿಯಂತೆ ತನ್ನ ಬಣ್ಣವನ್ನ ಬದಲಿಸುತ್ತಿದೆ. ದಿನೇ ದಿನೆ ರೂಪಾಂತರಗೊಳ್ಳುತ್ತಿರುವ ಡೆಡ್ಲಿ ವೈರಸ್​ ಜೊತೆಗೆ ಹೊಸ ಸೋಂಕಿನ ಲಕ್ಷಣಗಳೂ ಬೆಳಕಿಗೆ ಬರುತ್ತಿವೆ.

ಇದೀಗ ತಲೆನೋವು ಮತ್ತು ಮೈ-ಕೈ ನೋವು ಸಹ ಸೋಂಕಿನ ಹೊಸ ಲಕ್ಷಣಗಳು ಎಂದು ತಿಳಿದುಬಂದಿದೆ. ಈ ಮಾಹಿತಿಯನ್ನ ಕೊವಿಡ್ ಟಾಸ್ಕ್‌ಫೋರ್ಸ್ ಸದಸ್ಯ ಹಾಗೂ ಜಯದೇವ ಹೃದ್ರೋಗ ಸಂಸ್ಥೆ ಡಾ.ಸಿ.ಎನ್. ಮಂಜುನಾಥ್ ನೀಡಿದ್ದಾರೆ.

ನಿಮಗೇನಾದರೂ ತಲೆನೋವು ಅಥವಾ ಮೈ-ಕೈ ನೋವು ಕಾಣಿಸಿಕೊಂಡರೆ ಕೂಡಲೇ ವೈದ್ಯರ ಹತ್ತಿರ ತಪಾಸಣೆ ಮಾಡಿಸಿಕೊಳ್ಳಿ ಎಂದು ಡಾ. ಮಂಜುನಾಥ್​ ಹೇಳಿದ್ದಾರೆ. ಯಾಕೆಂದ್ರೆ ಇತ್ತೀಚೆಗೆ ಕೊರೊನಾ ಪಾಸಿಟಿವ್ ಬಂದವರಲ್ಲಿ ತಲೆನೋವು ಹಾಗೂ ಮೈ-ಕೈ ನೋವಿನ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ ಎಂದು ಅವರು ಕಿವಿಮಾತು ಹೇಳಿದ್ದಾರೆ.

ಕೊರೊನಾ ಸೋಂಕಿನ ಸಪ್ತ ಲಕ್ಷಣಗಳು ಯಾವುವು? ಕೊವಿಡ್​ ಟಾಸ್ಕ್‌ಫೋರ್ಸ್ ಸದಸ್ಯ ಡಾ. ಮಂಜುನಾಥ್​ ಹೇಳಿರುವ ಪ್ರಕಾರ ಸೋಂಕಿನ ಲಕ್ಷಣಗಳು ಈ ರೀತಿಯಾಗಿವೆ. 1. ಜ್ವರ 2. ಶೀತ 3. ಕೆಮ್ಮು 4. ಉಸಿರಾಟದ ತೊಂದರೆ 5. ವಾಸನೆ ಗ್ರಹಿಕೆ ಮತ್ತು ರುಚಿ ಗೊತ್ತಾಗದೆ ಇರೋದು 6. ತಲೆನೋವು 7. ಮೈ-ಕೈ ನೋವು

Published On - 2:40 pm, Thu, 9 July 20

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ