AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ತಲೆನೋವು, ಮೈ-ಕೈ ನೋವು ಕಾಡ್ತಿದೆಯೇ? ತಕ್ಷಣ ಟೆಸ್ಟ್​ ಮಾಡಿಸಿಕೊಳ್ಳಿ: ಡಾ. ಮಂಜುನಾಥ್​

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಮನುಕುಲಕ್ಕೆ ತಲ್ಲಣ ಉಂಟುಮಾಡಿರೋ ಕೊರೊನಾ ಇದೀಗ ಊಸರವಳ್ಳಿಯಂತೆ ತನ್ನ ಬಣ್ಣವನ್ನ ಬದಲಿಸುತ್ತಿದೆ. ದಿನೇ ದಿನೆ ರೂಪಾಂತರಗೊಳ್ಳುತ್ತಿರುವ ಡೆಡ್ಲಿ ವೈರಸ್​ ಜೊತೆಗೆ ಹೊಸ ಸೋಂಕಿನ ಲಕ್ಷಣಗಳೂ ಬೆಳಕಿಗೆ ಬರುತ್ತಿವೆ. ಇದೀಗ ತಲೆನೋವು ಮತ್ತು ಮೈ-ಕೈ ನೋವು ಸಹ ಸೋಂಕಿನ ಹೊಸ ಲಕ್ಷಣಗಳು ಎಂದು ತಿಳಿದುಬಂದಿದೆ. ಈ ಮಾಹಿತಿಯನ್ನ ಕೊವಿಡ್ ಟಾಸ್ಕ್‌ಫೋರ್ಸ್ ಸದಸ್ಯ ಹಾಗೂ ಜಯದೇವ ಹೃದ್ರೋಗ ಸಂಸ್ಥೆ ಡಾ.ಸಿ.ಎನ್. ಮಂಜುನಾಥ್ ನೀಡಿದ್ದಾರೆ. ನಿಮಗೇನಾದರೂ ತಲೆನೋವು ಅಥವಾ ಮೈ-ಕೈ ನೋವು ಕಾಣಿಸಿಕೊಂಡರೆ ಕೂಡಲೇ ವೈದ್ಯರ ಹತ್ತಿರ […]

ನಿಮಗೆ ತಲೆನೋವು, ಮೈ-ಕೈ ನೋವು ಕಾಡ್ತಿದೆಯೇ? ತಕ್ಷಣ ಟೆಸ್ಟ್​ ಮಾಡಿಸಿಕೊಳ್ಳಿ: ಡಾ. ಮಂಜುನಾಥ್​
KUSHAL V
| Edited By: |

Updated on:Jul 09, 2020 | 5:32 PM

Share

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಮನುಕುಲಕ್ಕೆ ತಲ್ಲಣ ಉಂಟುಮಾಡಿರೋ ಕೊರೊನಾ ಇದೀಗ ಊಸರವಳ್ಳಿಯಂತೆ ತನ್ನ ಬಣ್ಣವನ್ನ ಬದಲಿಸುತ್ತಿದೆ. ದಿನೇ ದಿನೆ ರೂಪಾಂತರಗೊಳ್ಳುತ್ತಿರುವ ಡೆಡ್ಲಿ ವೈರಸ್​ ಜೊತೆಗೆ ಹೊಸ ಸೋಂಕಿನ ಲಕ್ಷಣಗಳೂ ಬೆಳಕಿಗೆ ಬರುತ್ತಿವೆ.

ಇದೀಗ ತಲೆನೋವು ಮತ್ತು ಮೈ-ಕೈ ನೋವು ಸಹ ಸೋಂಕಿನ ಹೊಸ ಲಕ್ಷಣಗಳು ಎಂದು ತಿಳಿದುಬಂದಿದೆ. ಈ ಮಾಹಿತಿಯನ್ನ ಕೊವಿಡ್ ಟಾಸ್ಕ್‌ಫೋರ್ಸ್ ಸದಸ್ಯ ಹಾಗೂ ಜಯದೇವ ಹೃದ್ರೋಗ ಸಂಸ್ಥೆ ಡಾ.ಸಿ.ಎನ್. ಮಂಜುನಾಥ್ ನೀಡಿದ್ದಾರೆ.

ನಿಮಗೇನಾದರೂ ತಲೆನೋವು ಅಥವಾ ಮೈ-ಕೈ ನೋವು ಕಾಣಿಸಿಕೊಂಡರೆ ಕೂಡಲೇ ವೈದ್ಯರ ಹತ್ತಿರ ತಪಾಸಣೆ ಮಾಡಿಸಿಕೊಳ್ಳಿ ಎಂದು ಡಾ. ಮಂಜುನಾಥ್​ ಹೇಳಿದ್ದಾರೆ. ಯಾಕೆಂದ್ರೆ ಇತ್ತೀಚೆಗೆ ಕೊರೊನಾ ಪಾಸಿಟಿವ್ ಬಂದವರಲ್ಲಿ ತಲೆನೋವು ಹಾಗೂ ಮೈ-ಕೈ ನೋವಿನ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ ಎಂದು ಅವರು ಕಿವಿಮಾತು ಹೇಳಿದ್ದಾರೆ.

ಕೊರೊನಾ ಸೋಂಕಿನ ಸಪ್ತ ಲಕ್ಷಣಗಳು ಯಾವುವು? ಕೊವಿಡ್​ ಟಾಸ್ಕ್‌ಫೋರ್ಸ್ ಸದಸ್ಯ ಡಾ. ಮಂಜುನಾಥ್​ ಹೇಳಿರುವ ಪ್ರಕಾರ ಸೋಂಕಿನ ಲಕ್ಷಣಗಳು ಈ ರೀತಿಯಾಗಿವೆ. 1. ಜ್ವರ 2. ಶೀತ 3. ಕೆಮ್ಮು 4. ಉಸಿರಾಟದ ತೊಂದರೆ 5. ವಾಸನೆ ಗ್ರಹಿಕೆ ಮತ್ತು ರುಚಿ ಗೊತ್ತಾಗದೆ ಇರೋದು 6. ತಲೆನೋವು 7. ಮೈ-ಕೈ ನೋವು

Published On - 2:40 pm, Thu, 9 July 20

Follow Us
KUSHAL V
KUSHAL V
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ