AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ತಲೆನೋವು, ಮೈ-ಕೈ ನೋವು ಕಾಡ್ತಿದೆಯೇ? ತಕ್ಷಣ ಟೆಸ್ಟ್​ ಮಾಡಿಸಿಕೊಳ್ಳಿ: ಡಾ. ಮಂಜುನಾಥ್​

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಮನುಕುಲಕ್ಕೆ ತಲ್ಲಣ ಉಂಟುಮಾಡಿರೋ ಕೊರೊನಾ ಇದೀಗ ಊಸರವಳ್ಳಿಯಂತೆ ತನ್ನ ಬಣ್ಣವನ್ನ ಬದಲಿಸುತ್ತಿದೆ. ದಿನೇ ದಿನೆ ರೂಪಾಂತರಗೊಳ್ಳುತ್ತಿರುವ ಡೆಡ್ಲಿ ವೈರಸ್​ ಜೊತೆಗೆ ಹೊಸ ಸೋಂಕಿನ ಲಕ್ಷಣಗಳೂ ಬೆಳಕಿಗೆ ಬರುತ್ತಿವೆ. ಇದೀಗ ತಲೆನೋವು ಮತ್ತು ಮೈ-ಕೈ ನೋವು ಸಹ ಸೋಂಕಿನ ಹೊಸ ಲಕ್ಷಣಗಳು ಎಂದು ತಿಳಿದುಬಂದಿದೆ. ಈ ಮಾಹಿತಿಯನ್ನ ಕೊವಿಡ್ ಟಾಸ್ಕ್‌ಫೋರ್ಸ್ ಸದಸ್ಯ ಹಾಗೂ ಜಯದೇವ ಹೃದ್ರೋಗ ಸಂಸ್ಥೆ ಡಾ.ಸಿ.ಎನ್. ಮಂಜುನಾಥ್ ನೀಡಿದ್ದಾರೆ. ನಿಮಗೇನಾದರೂ ತಲೆನೋವು ಅಥವಾ ಮೈ-ಕೈ ನೋವು ಕಾಣಿಸಿಕೊಂಡರೆ ಕೂಡಲೇ ವೈದ್ಯರ ಹತ್ತಿರ […]

ನಿಮಗೆ ತಲೆನೋವು, ಮೈ-ಕೈ ನೋವು ಕಾಡ್ತಿದೆಯೇ? ತಕ್ಷಣ ಟೆಸ್ಟ್​ ಮಾಡಿಸಿಕೊಳ್ಳಿ: ಡಾ. ಮಂಜುನಾಥ್​
KUSHAL V
| Edited By: |

Updated on:Jul 09, 2020 | 5:32 PM

Share

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಮನುಕುಲಕ್ಕೆ ತಲ್ಲಣ ಉಂಟುಮಾಡಿರೋ ಕೊರೊನಾ ಇದೀಗ ಊಸರವಳ್ಳಿಯಂತೆ ತನ್ನ ಬಣ್ಣವನ್ನ ಬದಲಿಸುತ್ತಿದೆ. ದಿನೇ ದಿನೆ ರೂಪಾಂತರಗೊಳ್ಳುತ್ತಿರುವ ಡೆಡ್ಲಿ ವೈರಸ್​ ಜೊತೆಗೆ ಹೊಸ ಸೋಂಕಿನ ಲಕ್ಷಣಗಳೂ ಬೆಳಕಿಗೆ ಬರುತ್ತಿವೆ.

ಇದೀಗ ತಲೆನೋವು ಮತ್ತು ಮೈ-ಕೈ ನೋವು ಸಹ ಸೋಂಕಿನ ಹೊಸ ಲಕ್ಷಣಗಳು ಎಂದು ತಿಳಿದುಬಂದಿದೆ. ಈ ಮಾಹಿತಿಯನ್ನ ಕೊವಿಡ್ ಟಾಸ್ಕ್‌ಫೋರ್ಸ್ ಸದಸ್ಯ ಹಾಗೂ ಜಯದೇವ ಹೃದ್ರೋಗ ಸಂಸ್ಥೆ ಡಾ.ಸಿ.ಎನ್. ಮಂಜುನಾಥ್ ನೀಡಿದ್ದಾರೆ.

ನಿಮಗೇನಾದರೂ ತಲೆನೋವು ಅಥವಾ ಮೈ-ಕೈ ನೋವು ಕಾಣಿಸಿಕೊಂಡರೆ ಕೂಡಲೇ ವೈದ್ಯರ ಹತ್ತಿರ ತಪಾಸಣೆ ಮಾಡಿಸಿಕೊಳ್ಳಿ ಎಂದು ಡಾ. ಮಂಜುನಾಥ್​ ಹೇಳಿದ್ದಾರೆ. ಯಾಕೆಂದ್ರೆ ಇತ್ತೀಚೆಗೆ ಕೊರೊನಾ ಪಾಸಿಟಿವ್ ಬಂದವರಲ್ಲಿ ತಲೆನೋವು ಹಾಗೂ ಮೈ-ಕೈ ನೋವಿನ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ ಎಂದು ಅವರು ಕಿವಿಮಾತು ಹೇಳಿದ್ದಾರೆ.

ಕೊರೊನಾ ಸೋಂಕಿನ ಸಪ್ತ ಲಕ್ಷಣಗಳು ಯಾವುವು? ಕೊವಿಡ್​ ಟಾಸ್ಕ್‌ಫೋರ್ಸ್ ಸದಸ್ಯ ಡಾ. ಮಂಜುನಾಥ್​ ಹೇಳಿರುವ ಪ್ರಕಾರ ಸೋಂಕಿನ ಲಕ್ಷಣಗಳು ಈ ರೀತಿಯಾಗಿವೆ. 1. ಜ್ವರ 2. ಶೀತ 3. ಕೆಮ್ಮು 4. ಉಸಿರಾಟದ ತೊಂದರೆ 5. ವಾಸನೆ ಗ್ರಹಿಕೆ ಮತ್ತು ರುಚಿ ಗೊತ್ತಾಗದೆ ಇರೋದು 6. ತಲೆನೋವು 7. ಮೈ-ಕೈ ನೋವು

Published On - 2:40 pm, Thu, 9 July 20

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ