AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ತಲೆನೋವು, ಮೈ-ಕೈ ನೋವು ಕಾಡ್ತಿದೆಯೇ? ತಕ್ಷಣ ಟೆಸ್ಟ್​ ಮಾಡಿಸಿಕೊಳ್ಳಿ: ಡಾ. ಮಂಜುನಾಥ್​

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಮನುಕುಲಕ್ಕೆ ತಲ್ಲಣ ಉಂಟುಮಾಡಿರೋ ಕೊರೊನಾ ಇದೀಗ ಊಸರವಳ್ಳಿಯಂತೆ ತನ್ನ ಬಣ್ಣವನ್ನ ಬದಲಿಸುತ್ತಿದೆ. ದಿನೇ ದಿನೆ ರೂಪಾಂತರಗೊಳ್ಳುತ್ತಿರುವ ಡೆಡ್ಲಿ ವೈರಸ್​ ಜೊತೆಗೆ ಹೊಸ ಸೋಂಕಿನ ಲಕ್ಷಣಗಳೂ ಬೆಳಕಿಗೆ ಬರುತ್ತಿವೆ. ಇದೀಗ ತಲೆನೋವು ಮತ್ತು ಮೈ-ಕೈ ನೋವು ಸಹ ಸೋಂಕಿನ ಹೊಸ ಲಕ್ಷಣಗಳು ಎಂದು ತಿಳಿದುಬಂದಿದೆ. ಈ ಮಾಹಿತಿಯನ್ನ ಕೊವಿಡ್ ಟಾಸ್ಕ್‌ಫೋರ್ಸ್ ಸದಸ್ಯ ಹಾಗೂ ಜಯದೇವ ಹೃದ್ರೋಗ ಸಂಸ್ಥೆ ಡಾ.ಸಿ.ಎನ್. ಮಂಜುನಾಥ್ ನೀಡಿದ್ದಾರೆ. ನಿಮಗೇನಾದರೂ ತಲೆನೋವು ಅಥವಾ ಮೈ-ಕೈ ನೋವು ಕಾಣಿಸಿಕೊಂಡರೆ ಕೂಡಲೇ ವೈದ್ಯರ ಹತ್ತಿರ […]

ನಿಮಗೆ ತಲೆನೋವು, ಮೈ-ಕೈ ನೋವು ಕಾಡ್ತಿದೆಯೇ? ತಕ್ಷಣ ಟೆಸ್ಟ್​ ಮಾಡಿಸಿಕೊಳ್ಳಿ: ಡಾ. ಮಂಜುನಾಥ್​
KUSHAL V
| Edited By: |

Updated on:Jul 09, 2020 | 5:32 PM

Share

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಮನುಕುಲಕ್ಕೆ ತಲ್ಲಣ ಉಂಟುಮಾಡಿರೋ ಕೊರೊನಾ ಇದೀಗ ಊಸರವಳ್ಳಿಯಂತೆ ತನ್ನ ಬಣ್ಣವನ್ನ ಬದಲಿಸುತ್ತಿದೆ. ದಿನೇ ದಿನೆ ರೂಪಾಂತರಗೊಳ್ಳುತ್ತಿರುವ ಡೆಡ್ಲಿ ವೈರಸ್​ ಜೊತೆಗೆ ಹೊಸ ಸೋಂಕಿನ ಲಕ್ಷಣಗಳೂ ಬೆಳಕಿಗೆ ಬರುತ್ತಿವೆ.

ಇದೀಗ ತಲೆನೋವು ಮತ್ತು ಮೈ-ಕೈ ನೋವು ಸಹ ಸೋಂಕಿನ ಹೊಸ ಲಕ್ಷಣಗಳು ಎಂದು ತಿಳಿದುಬಂದಿದೆ. ಈ ಮಾಹಿತಿಯನ್ನ ಕೊವಿಡ್ ಟಾಸ್ಕ್‌ಫೋರ್ಸ್ ಸದಸ್ಯ ಹಾಗೂ ಜಯದೇವ ಹೃದ್ರೋಗ ಸಂಸ್ಥೆ ಡಾ.ಸಿ.ಎನ್. ಮಂಜುನಾಥ್ ನೀಡಿದ್ದಾರೆ.

ನಿಮಗೇನಾದರೂ ತಲೆನೋವು ಅಥವಾ ಮೈ-ಕೈ ನೋವು ಕಾಣಿಸಿಕೊಂಡರೆ ಕೂಡಲೇ ವೈದ್ಯರ ಹತ್ತಿರ ತಪಾಸಣೆ ಮಾಡಿಸಿಕೊಳ್ಳಿ ಎಂದು ಡಾ. ಮಂಜುನಾಥ್​ ಹೇಳಿದ್ದಾರೆ. ಯಾಕೆಂದ್ರೆ ಇತ್ತೀಚೆಗೆ ಕೊರೊನಾ ಪಾಸಿಟಿವ್ ಬಂದವರಲ್ಲಿ ತಲೆನೋವು ಹಾಗೂ ಮೈ-ಕೈ ನೋವಿನ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ ಎಂದು ಅವರು ಕಿವಿಮಾತು ಹೇಳಿದ್ದಾರೆ.

ಕೊರೊನಾ ಸೋಂಕಿನ ಸಪ್ತ ಲಕ್ಷಣಗಳು ಯಾವುವು? ಕೊವಿಡ್​ ಟಾಸ್ಕ್‌ಫೋರ್ಸ್ ಸದಸ್ಯ ಡಾ. ಮಂಜುನಾಥ್​ ಹೇಳಿರುವ ಪ್ರಕಾರ ಸೋಂಕಿನ ಲಕ್ಷಣಗಳು ಈ ರೀತಿಯಾಗಿವೆ. 1. ಜ್ವರ 2. ಶೀತ 3. ಕೆಮ್ಮು 4. ಉಸಿರಾಟದ ತೊಂದರೆ 5. ವಾಸನೆ ಗ್ರಹಿಕೆ ಮತ್ತು ರುಚಿ ಗೊತ್ತಾಗದೆ ಇರೋದು 6. ತಲೆನೋವು 7. ಮೈ-ಕೈ ನೋವು

Published On - 2:40 pm, Thu, 9 July 20

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ