AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ತಲೆನೋವು, ಮೈ-ಕೈ ನೋವು ಕಾಡ್ತಿದೆಯೇ? ತಕ್ಷಣ ಟೆಸ್ಟ್​ ಮಾಡಿಸಿಕೊಳ್ಳಿ: ಡಾ. ಮಂಜುನಾಥ್​

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಮನುಕುಲಕ್ಕೆ ತಲ್ಲಣ ಉಂಟುಮಾಡಿರೋ ಕೊರೊನಾ ಇದೀಗ ಊಸರವಳ್ಳಿಯಂತೆ ತನ್ನ ಬಣ್ಣವನ್ನ ಬದಲಿಸುತ್ತಿದೆ. ದಿನೇ ದಿನೆ ರೂಪಾಂತರಗೊಳ್ಳುತ್ತಿರುವ ಡೆಡ್ಲಿ ವೈರಸ್​ ಜೊತೆಗೆ ಹೊಸ ಸೋಂಕಿನ ಲಕ್ಷಣಗಳೂ ಬೆಳಕಿಗೆ ಬರುತ್ತಿವೆ. ಇದೀಗ ತಲೆನೋವು ಮತ್ತು ಮೈ-ಕೈ ನೋವು ಸಹ ಸೋಂಕಿನ ಹೊಸ ಲಕ್ಷಣಗಳು ಎಂದು ತಿಳಿದುಬಂದಿದೆ. ಈ ಮಾಹಿತಿಯನ್ನ ಕೊವಿಡ್ ಟಾಸ್ಕ್‌ಫೋರ್ಸ್ ಸದಸ್ಯ ಹಾಗೂ ಜಯದೇವ ಹೃದ್ರೋಗ ಸಂಸ್ಥೆ ಡಾ.ಸಿ.ಎನ್. ಮಂಜುನಾಥ್ ನೀಡಿದ್ದಾರೆ. ನಿಮಗೇನಾದರೂ ತಲೆನೋವು ಅಥವಾ ಮೈ-ಕೈ ನೋವು ಕಾಣಿಸಿಕೊಂಡರೆ ಕೂಡಲೇ ವೈದ್ಯರ ಹತ್ತಿರ […]

ನಿಮಗೆ ತಲೆನೋವು, ಮೈ-ಕೈ ನೋವು ಕಾಡ್ತಿದೆಯೇ? ತಕ್ಷಣ ಟೆಸ್ಟ್​ ಮಾಡಿಸಿಕೊಳ್ಳಿ: ಡಾ. ಮಂಜುನಾಥ್​
KUSHAL V
| Edited By: |

Updated on:Jul 09, 2020 | 5:32 PM

Share

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಮನುಕುಲಕ್ಕೆ ತಲ್ಲಣ ಉಂಟುಮಾಡಿರೋ ಕೊರೊನಾ ಇದೀಗ ಊಸರವಳ್ಳಿಯಂತೆ ತನ್ನ ಬಣ್ಣವನ್ನ ಬದಲಿಸುತ್ತಿದೆ. ದಿನೇ ದಿನೆ ರೂಪಾಂತರಗೊಳ್ಳುತ್ತಿರುವ ಡೆಡ್ಲಿ ವೈರಸ್​ ಜೊತೆಗೆ ಹೊಸ ಸೋಂಕಿನ ಲಕ್ಷಣಗಳೂ ಬೆಳಕಿಗೆ ಬರುತ್ತಿವೆ.

ಇದೀಗ ತಲೆನೋವು ಮತ್ತು ಮೈ-ಕೈ ನೋವು ಸಹ ಸೋಂಕಿನ ಹೊಸ ಲಕ್ಷಣಗಳು ಎಂದು ತಿಳಿದುಬಂದಿದೆ. ಈ ಮಾಹಿತಿಯನ್ನ ಕೊವಿಡ್ ಟಾಸ್ಕ್‌ಫೋರ್ಸ್ ಸದಸ್ಯ ಹಾಗೂ ಜಯದೇವ ಹೃದ್ರೋಗ ಸಂಸ್ಥೆ ಡಾ.ಸಿ.ಎನ್. ಮಂಜುನಾಥ್ ನೀಡಿದ್ದಾರೆ.

ನಿಮಗೇನಾದರೂ ತಲೆನೋವು ಅಥವಾ ಮೈ-ಕೈ ನೋವು ಕಾಣಿಸಿಕೊಂಡರೆ ಕೂಡಲೇ ವೈದ್ಯರ ಹತ್ತಿರ ತಪಾಸಣೆ ಮಾಡಿಸಿಕೊಳ್ಳಿ ಎಂದು ಡಾ. ಮಂಜುನಾಥ್​ ಹೇಳಿದ್ದಾರೆ. ಯಾಕೆಂದ್ರೆ ಇತ್ತೀಚೆಗೆ ಕೊರೊನಾ ಪಾಸಿಟಿವ್ ಬಂದವರಲ್ಲಿ ತಲೆನೋವು ಹಾಗೂ ಮೈ-ಕೈ ನೋವಿನ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ ಎಂದು ಅವರು ಕಿವಿಮಾತು ಹೇಳಿದ್ದಾರೆ.

ಕೊರೊನಾ ಸೋಂಕಿನ ಸಪ್ತ ಲಕ್ಷಣಗಳು ಯಾವುವು? ಕೊವಿಡ್​ ಟಾಸ್ಕ್‌ಫೋರ್ಸ್ ಸದಸ್ಯ ಡಾ. ಮಂಜುನಾಥ್​ ಹೇಳಿರುವ ಪ್ರಕಾರ ಸೋಂಕಿನ ಲಕ್ಷಣಗಳು ಈ ರೀತಿಯಾಗಿವೆ. 1. ಜ್ವರ 2. ಶೀತ 3. ಕೆಮ್ಮು 4. ಉಸಿರಾಟದ ತೊಂದರೆ 5. ವಾಸನೆ ಗ್ರಹಿಕೆ ಮತ್ತು ರುಚಿ ಗೊತ್ತಾಗದೆ ಇರೋದು 6. ತಲೆನೋವು 7. ಮೈ-ಕೈ ನೋವು

Published On - 2:40 pm, Thu, 9 July 20

Follow Us
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?