AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಗ್ರಾಮ ಪಂಚಾಯತಿ ಸದಸ್ಯನ ಅಪಹರಣ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕಾಗಿ ಕೃತ್ಯವೆಸಗಿರುವ ಶಂಕೆ

ಗ್ರಾಮ ಪಂಚಾಯತಿ ನೂತನ ಸದಸ್ಯನ ಅಪಹರಣವಾದ ಘಟನೆ ವಿಜಯಪುರ ‌ಜಿಲ್ಲೆ ಆಲಮೇಲ‌ ತಾಲೂಕಿನ ನಾಗರಹಳ್ಳಿ ಎಂಬಲ್ಲಿ ಸಂಭವಿಸಿದೆ. ಗ್ರಾಮ ಪಂಚಾಯತಿ, ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕಾಗಿ ನೂತನ ಸದಸ್ಯ ಶರಣಪ್ಪ ದೊಡ್ಡಮನಿ ಎಂಬವರ ಅಪಹರಣವಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ನೂತನ ಗ್ರಾಮ ಪಂಚಾಯತಿ ಸದಸ್ಯನ ಅಪಹರಣ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕಾಗಿ ಕೃತ್ಯವೆಸಗಿರುವ ಶಂಕೆ
ಆಲಮೇಲ ಪೊಲೀಸ್ ಠಾಣೆ (ಎಡ), ಅಪಹರಣಗೊಂಡ ಶರಣಪ್ಪ (ಬಲ)
TV9 Web
| Edited By: |

Updated on:Apr 06, 2022 | 9:15 PM

Share

ವಿಜಯಪುರ: ಗ್ರಾಮ ಪಂಚಾಯತಿ ನೂತನ ಸದಸ್ಯನ ಅಪಹರಣವಾದ ಘಟನೆ ವಿಜಯಪುರ ‌ಜಿಲ್ಲೆ ಆಲಮೇಲ‌ ತಾಲೂಕಿನ ನಾಗರಹಳ್ಳಿ ಎಂಬಲ್ಲಿ ಸಂಭವಿಸಿದೆ. ಗ್ರಾಮ ಪಂಚಾಯತಿ, ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕಾಗಿ ನೂತನ ಸದಸ್ಯ ಶರಣಪ್ಪ ದೊಡ್ಡಮನಿ ಎಂಬವರ ಅಪಹರಣವಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಈ ಬಗ್ಗೆ, ಗ್ರಾಮ‌ ಪಂಚಾಯತಿ ಸದಸ್ಯ ಶರಣಪ್ಪ ಪುತ್ರ, ಆಲಮೇಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶರಣಪ್ಪ ಪುತ್ರ ಬಾಗಪ್ಪ ದೊಡ್ಡಮನಿಯಿಂದ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಮನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಮಹಾಂತೇಶ ಮಾಡ್ಯಾಳ ಎಂಬವರು ಅಪಹರಣ ಮಾಡಿದ್ದಾಗಿ ದೂರು ದಾಖಲಾಗಿದೆ. ತಂದೆಯನ್ನು‌ ಕೂಡಲೇ‌ ಪತ್ತೆ ಹಚ್ಚಿ ಕರೆತರಬೇಕೆಂದು ಒತ್ತಾಯಿಸಿ ದೂರು ಸಲ್ಲಿಸಲಾಗಿದೆ.

ಆಲಮೇಲ ಪೊಲೀಸ್ ಠಾಣೆ

ಶರಣಪ್ಪ ಪುತ್ರ ಬಾಗಪ್ಪ (ಎಡ) ಹಾಗೂ ಶರಣಪ್ಪ (ಬಲ)

ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದಕ್ಕೆ ಬೆಂಕಿಯ ಪ್ರತಿಕಾರ

Published On - 2:27 pm, Sun, 10 January 21

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?