AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಡನೀರು ಮಠದ ನೂತನ ಮಠಾಧೀಶರಾಗಿ ಸಚ್ಚಿದಾನಂದಶ್ರೀ ಪೀಠಾರೋಹಣ

ಮಂಗಳೂರು: ಕೇರಳದ ಕಾಸರಗೋಡು ಜಿಲ್ಲೆಯಲ್ಲಿರುವ ಎಡನೀರು ಮಠದ ನೂತನ ಮಠಾಧೀಶರಾಗಿ ಶ್ರೀಸಚ್ಚಿದಾನಂದ ಭಾರತಿಶ್ರೀ ಪೀಠಾರೋಹಣ ಮಾಡಿದರು. ಸೆಪ್ಟೆಂಬರ್  6 ರಂದು ಶ್ರೀಕೇಶವಾನಂದ ಭಾರತಿಶ್ರೀ ಬೃಂದಾವನಸ್ಥರಾಗಿದ್ದರು. ಮಠದ ಉತ್ತರಾಧಿಕಾರಿಯಾಗಿ ಸಚ್ಚಿದಾನಂದಶ್ರೀ ನೇಮಕವಾಗಿದ್ದರು. ಸಚ್ಚಿದಾನಂದಶ್ರೀ ಸೋಮವಾರ ಕಾಂಚಿ ಪೀಠದಲ್ಲಿ ದೀಕ್ಷೆ ಪಡೆದಿದ್ದರು. ಕಾಂಚಿ ಜಗದ್ಗುರು ಭಾರತಿ ವಿಜಯೇಂದ್ರ ಸರಸ್ವತಿಗಳಿಂದ ಸಚ್ಚಿದಾನಂದಶ್ರೀ ದೀಕ್ಷೆ ಪಡೆದಿದ್ದರು. ನಿನ್ನೆ ಕಾಸರಗೋಡಿನ ಎಡಮಂಗಲ ಪುರಪ್ರವೇಶಿಸಿದ್ದ ನೂತನ ಶ್ರೀಗಳಾದ ಸಚ್ಚಿದಾನಂದಶ್ರೀ ಇಂದು ಮಠದಲ್ಲಿ ವಿಧಿವಿಧಾನಗಳಂತೆ ಪೀಠಾರೋಹಣ ಮಾಡಿದರು. ಕೇರಳ ಸಂಸದ ರಾಜಮೋಹನ ಉಣ್ಣಿತ್ತಾನ್​, ವೈದಿಕರು ಭಾಗಿಯಾಗಿದ್ದರು. ನೂತನ […]

ಎಡನೀರು ಮಠದ ನೂತನ ಮಠಾಧೀಶರಾಗಿ ಸಚ್ಚಿದಾನಂದಶ್ರೀ ಪೀಠಾರೋಹಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 28, 2020 | 4:34 PM

Share

ಮಂಗಳೂರು: ಕೇರಳದ ಕಾಸರಗೋಡು ಜಿಲ್ಲೆಯಲ್ಲಿರುವ ಎಡನೀರು ಮಠದ ನೂತನ ಮಠಾಧೀಶರಾಗಿ ಶ್ರೀಸಚ್ಚಿದಾನಂದ ಭಾರತಿಶ್ರೀ ಪೀಠಾರೋಹಣ ಮಾಡಿದರು.

ಸೆಪ್ಟೆಂಬರ್  6 ರಂದು ಶ್ರೀಕೇಶವಾನಂದ ಭಾರತಿಶ್ರೀ ಬೃಂದಾವನಸ್ಥರಾಗಿದ್ದರು. ಮಠದ ಉತ್ತರಾಧಿಕಾರಿಯಾಗಿ ಸಚ್ಚಿದಾನಂದಶ್ರೀ ನೇಮಕವಾಗಿದ್ದರು. ಸಚ್ಚಿದಾನಂದಶ್ರೀ ಸೋಮವಾರ ಕಾಂಚಿ ಪೀಠದಲ್ಲಿ ದೀಕ್ಷೆ ಪಡೆದಿದ್ದರು. ಕಾಂಚಿ ಜಗದ್ಗುರು ಭಾರತಿ ವಿಜಯೇಂದ್ರ ಸರಸ್ವತಿಗಳಿಂದ ಸಚ್ಚಿದಾನಂದಶ್ರೀ ದೀಕ್ಷೆ ಪಡೆದಿದ್ದರು.

ನಿನ್ನೆ ಕಾಸರಗೋಡಿನ ಎಡಮಂಗಲ ಪುರಪ್ರವೇಶಿಸಿದ್ದ ನೂತನ ಶ್ರೀಗಳಾದ ಸಚ್ಚಿದಾನಂದಶ್ರೀ ಇಂದು ಮಠದಲ್ಲಿ ವಿಧಿವಿಧಾನಗಳಂತೆ ಪೀಠಾರೋಹಣ ಮಾಡಿದರು. ಕೇರಳ ಸಂಸದ ರಾಜಮೋಹನ ಉಣ್ಣಿತ್ತಾನ್​, ವೈದಿಕರು ಭಾಗಿಯಾಗಿದ್ದರು.

ನೂತನ ಶ್ರೀಗಳಿಗೆ ಮುಜರಾಯಿ ಖಾತೆ ಸಚಿವ ಶ್ರೀನಿವಾಸ ಪೂಜಾರಿ ಗೌರವ ಅರ್ಪಣೆ ಮಾಡಿದರು. ಎಡನೀರು ಮಠಕ್ಕೆ ಭೇಟಿ ನೀಡಿ ಸಚಿವ ಶ್ರೀನಿವಾಸ ಪೂಜಾರಿ ಅಶೀರ್ವಾದ ಪಡೆದರು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?