AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಡನೀರು ಮಠದ ನೂತನ ಮಠಾಧೀಶರಾಗಿ ಸಚ್ಚಿದಾನಂದಶ್ರೀ ಪೀಠಾರೋಹಣ

ಮಂಗಳೂರು: ಕೇರಳದ ಕಾಸರಗೋಡು ಜಿಲ್ಲೆಯಲ್ಲಿರುವ ಎಡನೀರು ಮಠದ ನೂತನ ಮಠಾಧೀಶರಾಗಿ ಶ್ರೀಸಚ್ಚಿದಾನಂದ ಭಾರತಿಶ್ರೀ ಪೀಠಾರೋಹಣ ಮಾಡಿದರು. ಸೆಪ್ಟೆಂಬರ್  6 ರಂದು ಶ್ರೀಕೇಶವಾನಂದ ಭಾರತಿಶ್ರೀ ಬೃಂದಾವನಸ್ಥರಾಗಿದ್ದರು. ಮಠದ ಉತ್ತರಾಧಿಕಾರಿಯಾಗಿ ಸಚ್ಚಿದಾನಂದಶ್ರೀ ನೇಮಕವಾಗಿದ್ದರು. ಸಚ್ಚಿದಾನಂದಶ್ರೀ ಸೋಮವಾರ ಕಾಂಚಿ ಪೀಠದಲ್ಲಿ ದೀಕ್ಷೆ ಪಡೆದಿದ್ದರು. ಕಾಂಚಿ ಜಗದ್ಗುರು ಭಾರತಿ ವಿಜಯೇಂದ್ರ ಸರಸ್ವತಿಗಳಿಂದ ಸಚ್ಚಿದಾನಂದಶ್ರೀ ದೀಕ್ಷೆ ಪಡೆದಿದ್ದರು. ನಿನ್ನೆ ಕಾಸರಗೋಡಿನ ಎಡಮಂಗಲ ಪುರಪ್ರವೇಶಿಸಿದ್ದ ನೂತನ ಶ್ರೀಗಳಾದ ಸಚ್ಚಿದಾನಂದಶ್ರೀ ಇಂದು ಮಠದಲ್ಲಿ ವಿಧಿವಿಧಾನಗಳಂತೆ ಪೀಠಾರೋಹಣ ಮಾಡಿದರು. ಕೇರಳ ಸಂಸದ ರಾಜಮೋಹನ ಉಣ್ಣಿತ್ತಾನ್​, ವೈದಿಕರು ಭಾಗಿಯಾಗಿದ್ದರು. ನೂತನ […]

ಎಡನೀರು ಮಠದ ನೂತನ ಮಠಾಧೀಶರಾಗಿ ಸಚ್ಚಿದಾನಂದಶ್ರೀ ಪೀಠಾರೋಹಣ
ಸಾಧು ಶ್ರೀನಾಥ್​
|

Updated on: Oct 28, 2020 | 4:34 PM

Share

ಮಂಗಳೂರು: ಕೇರಳದ ಕಾಸರಗೋಡು ಜಿಲ್ಲೆಯಲ್ಲಿರುವ ಎಡನೀರು ಮಠದ ನೂತನ ಮಠಾಧೀಶರಾಗಿ ಶ್ರೀಸಚ್ಚಿದಾನಂದ ಭಾರತಿಶ್ರೀ ಪೀಠಾರೋಹಣ ಮಾಡಿದರು.

ಸೆಪ್ಟೆಂಬರ್  6 ರಂದು ಶ್ರೀಕೇಶವಾನಂದ ಭಾರತಿಶ್ರೀ ಬೃಂದಾವನಸ್ಥರಾಗಿದ್ದರು. ಮಠದ ಉತ್ತರಾಧಿಕಾರಿಯಾಗಿ ಸಚ್ಚಿದಾನಂದಶ್ರೀ ನೇಮಕವಾಗಿದ್ದರು. ಸಚ್ಚಿದಾನಂದಶ್ರೀ ಸೋಮವಾರ ಕಾಂಚಿ ಪೀಠದಲ್ಲಿ ದೀಕ್ಷೆ ಪಡೆದಿದ್ದರು. ಕಾಂಚಿ ಜಗದ್ಗುರು ಭಾರತಿ ವಿಜಯೇಂದ್ರ ಸರಸ್ವತಿಗಳಿಂದ ಸಚ್ಚಿದಾನಂದಶ್ರೀ ದೀಕ್ಷೆ ಪಡೆದಿದ್ದರು.

ನಿನ್ನೆ ಕಾಸರಗೋಡಿನ ಎಡಮಂಗಲ ಪುರಪ್ರವೇಶಿಸಿದ್ದ ನೂತನ ಶ್ರೀಗಳಾದ ಸಚ್ಚಿದಾನಂದಶ್ರೀ ಇಂದು ಮಠದಲ್ಲಿ ವಿಧಿವಿಧಾನಗಳಂತೆ ಪೀಠಾರೋಹಣ ಮಾಡಿದರು. ಕೇರಳ ಸಂಸದ ರಾಜಮೋಹನ ಉಣ್ಣಿತ್ತಾನ್​, ವೈದಿಕರು ಭಾಗಿಯಾಗಿದ್ದರು.

ನೂತನ ಶ್ರೀಗಳಿಗೆ ಮುಜರಾಯಿ ಖಾತೆ ಸಚಿವ ಶ್ರೀನಿವಾಸ ಪೂಜಾರಿ ಗೌರವ ಅರ್ಪಣೆ ಮಾಡಿದರು. ಎಡನೀರು ಮಠಕ್ಕೆ ಭೇಟಿ ನೀಡಿ ಸಚಿವ ಶ್ರೀನಿವಾಸ ಪೂಜಾರಿ ಅಶೀರ್ವಾದ ಪಡೆದರು.

24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!