AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಡನೀರು ಮಠದ ನೂತನ ಮಠಾಧೀಶರಾಗಿ ಸಚ್ಚಿದಾನಂದಶ್ರೀ ಪೀಠಾರೋಹಣ

ಮಂಗಳೂರು: ಕೇರಳದ ಕಾಸರಗೋಡು ಜಿಲ್ಲೆಯಲ್ಲಿರುವ ಎಡನೀರು ಮಠದ ನೂತನ ಮಠಾಧೀಶರಾಗಿ ಶ್ರೀಸಚ್ಚಿದಾನಂದ ಭಾರತಿಶ್ರೀ ಪೀಠಾರೋಹಣ ಮಾಡಿದರು. ಸೆಪ್ಟೆಂಬರ್  6 ರಂದು ಶ್ರೀಕೇಶವಾನಂದ ಭಾರತಿಶ್ರೀ ಬೃಂದಾವನಸ್ಥರಾಗಿದ್ದರು. ಮಠದ ಉತ್ತರಾಧಿಕಾರಿಯಾಗಿ ಸಚ್ಚಿದಾನಂದಶ್ರೀ ನೇಮಕವಾಗಿದ್ದರು. ಸಚ್ಚಿದಾನಂದಶ್ರೀ ಸೋಮವಾರ ಕಾಂಚಿ ಪೀಠದಲ್ಲಿ ದೀಕ್ಷೆ ಪಡೆದಿದ್ದರು. ಕಾಂಚಿ ಜಗದ್ಗುರು ಭಾರತಿ ವಿಜಯೇಂದ್ರ ಸರಸ್ವತಿಗಳಿಂದ ಸಚ್ಚಿದಾನಂದಶ್ರೀ ದೀಕ್ಷೆ ಪಡೆದಿದ್ದರು. ನಿನ್ನೆ ಕಾಸರಗೋಡಿನ ಎಡಮಂಗಲ ಪುರಪ್ರವೇಶಿಸಿದ್ದ ನೂತನ ಶ್ರೀಗಳಾದ ಸಚ್ಚಿದಾನಂದಶ್ರೀ ಇಂದು ಮಠದಲ್ಲಿ ವಿಧಿವಿಧಾನಗಳಂತೆ ಪೀಠಾರೋಹಣ ಮಾಡಿದರು. ಕೇರಳ ಸಂಸದ ರಾಜಮೋಹನ ಉಣ್ಣಿತ್ತಾನ್​, ವೈದಿಕರು ಭಾಗಿಯಾಗಿದ್ದರು. ನೂತನ […]

ಎಡನೀರು ಮಠದ ನೂತನ ಮಠಾಧೀಶರಾಗಿ ಸಚ್ಚಿದಾನಂದಶ್ರೀ ಪೀಠಾರೋಹಣ
ಸಾಧು ಶ್ರೀನಾಥ್​
|

Updated on: Oct 28, 2020 | 4:34 PM

Share

ಮಂಗಳೂರು: ಕೇರಳದ ಕಾಸರಗೋಡು ಜಿಲ್ಲೆಯಲ್ಲಿರುವ ಎಡನೀರು ಮಠದ ನೂತನ ಮಠಾಧೀಶರಾಗಿ ಶ್ರೀಸಚ್ಚಿದಾನಂದ ಭಾರತಿಶ್ರೀ ಪೀಠಾರೋಹಣ ಮಾಡಿದರು.

ಸೆಪ್ಟೆಂಬರ್  6 ರಂದು ಶ್ರೀಕೇಶವಾನಂದ ಭಾರತಿಶ್ರೀ ಬೃಂದಾವನಸ್ಥರಾಗಿದ್ದರು. ಮಠದ ಉತ್ತರಾಧಿಕಾರಿಯಾಗಿ ಸಚ್ಚಿದಾನಂದಶ್ರೀ ನೇಮಕವಾಗಿದ್ದರು. ಸಚ್ಚಿದಾನಂದಶ್ರೀ ಸೋಮವಾರ ಕಾಂಚಿ ಪೀಠದಲ್ಲಿ ದೀಕ್ಷೆ ಪಡೆದಿದ್ದರು. ಕಾಂಚಿ ಜಗದ್ಗುರು ಭಾರತಿ ವಿಜಯೇಂದ್ರ ಸರಸ್ವತಿಗಳಿಂದ ಸಚ್ಚಿದಾನಂದಶ್ರೀ ದೀಕ್ಷೆ ಪಡೆದಿದ್ದರು.

ನಿನ್ನೆ ಕಾಸರಗೋಡಿನ ಎಡಮಂಗಲ ಪುರಪ್ರವೇಶಿಸಿದ್ದ ನೂತನ ಶ್ರೀಗಳಾದ ಸಚ್ಚಿದಾನಂದಶ್ರೀ ಇಂದು ಮಠದಲ್ಲಿ ವಿಧಿವಿಧಾನಗಳಂತೆ ಪೀಠಾರೋಹಣ ಮಾಡಿದರು. ಕೇರಳ ಸಂಸದ ರಾಜಮೋಹನ ಉಣ್ಣಿತ್ತಾನ್​, ವೈದಿಕರು ಭಾಗಿಯಾಗಿದ್ದರು.

ನೂತನ ಶ್ರೀಗಳಿಗೆ ಮುಜರಾಯಿ ಖಾತೆ ಸಚಿವ ಶ್ರೀನಿವಾಸ ಪೂಜಾರಿ ಗೌರವ ಅರ್ಪಣೆ ಮಾಡಿದರು. ಎಡನೀರು ಮಠಕ್ಕೆ ಭೇಟಿ ನೀಡಿ ಸಚಿವ ಶ್ರೀನಿವಾಸ ಪೂಜಾರಿ ಅಶೀರ್ವಾದ ಪಡೆದರು.

ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!