ಹೆಣ್ಣು ಮಗು ಹುಟ್ಟಿತು ಎಂಬ ಒಂದೇ ಕಾರಣಕ್ಕೆ.. ನವಜಾತ ಶಿಶುವನ್ನು ತಿಪ್ಪೆಗುಂಡಿಗೆ ಬಿಸಾಡಿದ ಪಾಪಿಗಳು

ನವಜಾತ ಶಿಶುವನ್ನು ಪಾಪಿಗಳು ತಿಪ್ಪೆಗುಂಡಿಯಲ್ಲಿ ಎಸೆದಿರುವ ಹೀನ ಕೃತ್ಯ ಜಿಲ್ಲೆಯ ಮಾಲೂರು ತಾಲೂಕಿನ ಚಿಕ್ಕನಾಯಕನಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಹೆಣ್ಣು ಶಿಶು ಹುಟ್ಟಿದೆ ಎಂಬ ಒಂದೇ ಕಾರಣಕ್ಕೆ ಪಾಪಿಗಳು ತಿಪ್ಪೆಗುಂಡಿಗೆ ಬಿಸಾಡಿ ಹೋಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಹೆಣ್ಣು ಮಗು ಹುಟ್ಟಿತು ಎಂಬ ಒಂದೇ ಕಾರಣಕ್ಕೆ.. ನವಜಾತ ಶಿಶುವನ್ನು ತಿಪ್ಪೆಗುಂಡಿಗೆ ಬಿಸಾಡಿದ ಪಾಪಿಗಳು
ನವಜಾತ ಶಿಶುವನ್ನು ರಕ್ಷಿಸಿದ ಗ್ರಾ,ಮಸ್ಥರು
Follow us
|

Updated on: Jan 01, 2021 | 10:53 PM

ಕೋಲಾರ: ನವಜಾತ ಶಿಶುವನ್ನು ಪಾಪಿಗಳು ತಿಪ್ಪೆಗುಂಡಿಯಲ್ಲಿ ಎಸೆದಿರುವ ಹೀನ ಕೃತ್ಯ ಜಿಲ್ಲೆಯ ಮಾಲೂರು ತಾಲೂಕಿನ ಚಿಕ್ಕನಾಯಕನಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಹೆಣ್ಣು ಶಿಶು ಹುಟ್ಟಿದೆ ಎಂಬ ಒಂದೇ ಕಾರಣಕ್ಕೆ ಪಾಪಿಗಳು ತಿಪ್ಪೆಗುಂಡಿಗೆ ಬಿಸಾಡಿ ಹೋಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಇತ್ತ, ಮಗು ಅಳುತ್ತಿದ್ದ ಶಬ್ದ ಕೇಳಿದ ಗ್ರಾಮಸ್ಥರು ಶಿಶುವನ್ನು ರಕ್ಷಿಸಿದ್ದಾರೆ. ನಂತರ ಸ್ಥಳೀಯ ಆಶಾ ಕಾರ್ಯಕರ್ತೆ ಹಾಗೂ ಅಂಗನವಾಡಿ ಕಾರ್ಯಕರ್ತೆಗೆ ಮಾಹಿತಿ ನೀಡಿ ಹೆಣ್ಣು ಶಿಶುವಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮುಳಬಾಗಿಲು ಬಳಿ ಕಾರು ಪಲ್ಟಿ: 8 ವರ್ಷದ ಬಾಲಕಿ ಸ್ಥಳದಲ್ಲೇ ಸಾವು

ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ