AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಸಚಿವರು ವಿಧಾನ ಸೌಧದ ಈ ಕೊಠಡಿಗಳಲ್ಲಿ ಸಿಗಲಿದ್ದಾರೆ..

ಇಂದು ಪ್ರಮಾಣವಚನ ಸ್ವೀಕರಿಸಿದ,  7 ನೂತನ ಸಚಿವರಿಗೆ ವಿಧಾನಸೌಧದಲ್ಲಿ ಕೊಠಡಿಗಳ ಹಂಚಿಕೆಯಾಗಿದೆ. ಎಲ್ಲಾ 7 ಸಚಿವರಿಗೂ ವಿಧಾನಸೌಧದಲ್ಲೇ ಕೊಠಡಿ ಲಭ್ಯವಾಗಿದೆ.

ನೂತನ ಸಚಿವರು ವಿಧಾನ ಸೌಧದ ಈ ಕೊಠಡಿಗಳಲ್ಲಿ ಸಿಗಲಿದ್ದಾರೆ..
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 9:06 PM

Share

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಂದು ಮೂರನೆಯ ಬಾರಿಗೆ ತಮ್ಮ ಮಂತ್ರಿ ಮಂಡಳವನ್ನು ವಿಸ್ತರಿಸಿದ್ದಾರೆ.  ಇಂದು ಪ್ರಮಾಣ ವಚನ ಸ್ವೀಕರಿಸಿದ,  7 ನೂತನ ಸಚಿವರಿಗೆ ವಿಧಾನ ಸೌಧದಲ್ಲಿ ಕೊಠಡಿಗಳ ಹಂಚಿಕೆಯಾಗಿದೆ. ಆದ್ರೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ. ಎಲ್ಲಾ 7 ಸಚಿವರಿಗೂ ವಿಧಾನ ಸೌಧದಲ್ಲೇ ಕೊಠಡಿ ಲಭ್ಯವಾಗಿದೆ.

1. ಸಚಿವ ಉಮೇಶ್​ ಕತ್ತಿ     -ಕೊಠಡಿ ಸಂಖ್ಯೆ  329, 329 (ಎ) 2. ಅರವಿಂದ​ ಲಿಂಬಾವಳಿ  -ಕೊಠಡಿ ಸಂಖ್ಯೆ  344, 344 (ಎ) 3. ಎಂಟಿಬಿ ನಾಗರಾಜ್      -ಕೊಠಡಿ ಸಂಖ್ಯೆ  330, 330 (ಎ) 4. ಮುರುಗೇಶ್​ ನಿರಾಣಿ      -ಕೊಠಡಿ ಸಂಖ್ಯೆ  307, 307 (ಎ) 5. ಸಿ.ಪಿ.ಯೋಗೇಶ್ವರ್        -ಕೊಠಡಿ ಸಂಖ್ಯೆ  336, 336 (ಎ) 6. ಎಸ್​.ಅಂಗಾರ                -ಕೊಠಡಿ ಸಂಖ್ಯೆ  252, 253 (ಎ) 7. ಆರ್.ಶಂಕರ್                  -ಕೊಠಡಿ ಸಂಖ್ಯೆ  305, 305 (ಎ)

Karnataka BS Yediyurappa Cabinet Expansion ಮೂರನೇ ಬಾರಿಗೆ ವಿಸ್ತರಣೆಗೊಂಡ ಯಡಿಯೂರಪ್ಪ ನೇತೃತ್ವದ ಸಂಪುಟಕ್ಕೆ 7 ಮಂದಿ ಸೇರ್ಪಡೆ, ಯಾರವರು?

Published On - 6:05 pm, Wed, 13 January 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ