Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಸಚಿವರು ವಿಧಾನ ಸೌಧದ ಈ ಕೊಠಡಿಗಳಲ್ಲಿ ಸಿಗಲಿದ್ದಾರೆ..

ಇಂದು ಪ್ರಮಾಣವಚನ ಸ್ವೀಕರಿಸಿದ,  7 ನೂತನ ಸಚಿವರಿಗೆ ವಿಧಾನಸೌಧದಲ್ಲಿ ಕೊಠಡಿಗಳ ಹಂಚಿಕೆಯಾಗಿದೆ. ಎಲ್ಲಾ 7 ಸಚಿವರಿಗೂ ವಿಧಾನಸೌಧದಲ್ಲೇ ಕೊಠಡಿ ಲಭ್ಯವಾಗಿದೆ.

ನೂತನ ಸಚಿವರು ವಿಧಾನ ಸೌಧದ ಈ ಕೊಠಡಿಗಳಲ್ಲಿ ಸಿಗಲಿದ್ದಾರೆ..
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 06, 2022 | 9:06 PM

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಂದು ಮೂರನೆಯ ಬಾರಿಗೆ ತಮ್ಮ ಮಂತ್ರಿ ಮಂಡಳವನ್ನು ವಿಸ್ತರಿಸಿದ್ದಾರೆ.  ಇಂದು ಪ್ರಮಾಣ ವಚನ ಸ್ವೀಕರಿಸಿದ,  7 ನೂತನ ಸಚಿವರಿಗೆ ವಿಧಾನ ಸೌಧದಲ್ಲಿ ಕೊಠಡಿಗಳ ಹಂಚಿಕೆಯಾಗಿದೆ. ಆದ್ರೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ. ಎಲ್ಲಾ 7 ಸಚಿವರಿಗೂ ವಿಧಾನ ಸೌಧದಲ್ಲೇ ಕೊಠಡಿ ಲಭ್ಯವಾಗಿದೆ.

1. ಸಚಿವ ಉಮೇಶ್​ ಕತ್ತಿ     -ಕೊಠಡಿ ಸಂಖ್ಯೆ  329, 329 (ಎ) 2. ಅರವಿಂದ​ ಲಿಂಬಾವಳಿ  -ಕೊಠಡಿ ಸಂಖ್ಯೆ  344, 344 (ಎ) 3. ಎಂಟಿಬಿ ನಾಗರಾಜ್      -ಕೊಠಡಿ ಸಂಖ್ಯೆ  330, 330 (ಎ) 4. ಮುರುಗೇಶ್​ ನಿರಾಣಿ      -ಕೊಠಡಿ ಸಂಖ್ಯೆ  307, 307 (ಎ) 5. ಸಿ.ಪಿ.ಯೋಗೇಶ್ವರ್        -ಕೊಠಡಿ ಸಂಖ್ಯೆ  336, 336 (ಎ) 6. ಎಸ್​.ಅಂಗಾರ                -ಕೊಠಡಿ ಸಂಖ್ಯೆ  252, 253 (ಎ) 7. ಆರ್.ಶಂಕರ್                  -ಕೊಠಡಿ ಸಂಖ್ಯೆ  305, 305 (ಎ)

Karnataka BS Yediyurappa Cabinet Expansion ಮೂರನೇ ಬಾರಿಗೆ ವಿಸ್ತರಣೆಗೊಂಡ ಯಡಿಯೂರಪ್ಪ ನೇತೃತ್ವದ ಸಂಪುಟಕ್ಕೆ 7 ಮಂದಿ ಸೇರ್ಪಡೆ, ಯಾರವರು?

Published On - 6:05 pm, Wed, 13 January 21

ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ