AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಸಚಿವರು ವಿಧಾನ ಸೌಧದ ಈ ಕೊಠಡಿಗಳಲ್ಲಿ ಸಿಗಲಿದ್ದಾರೆ..

ಇಂದು ಪ್ರಮಾಣವಚನ ಸ್ವೀಕರಿಸಿದ,  7 ನೂತನ ಸಚಿವರಿಗೆ ವಿಧಾನಸೌಧದಲ್ಲಿ ಕೊಠಡಿಗಳ ಹಂಚಿಕೆಯಾಗಿದೆ. ಎಲ್ಲಾ 7 ಸಚಿವರಿಗೂ ವಿಧಾನಸೌಧದಲ್ಲೇ ಕೊಠಡಿ ಲಭ್ಯವಾಗಿದೆ.

ನೂತನ ಸಚಿವರು ವಿಧಾನ ಸೌಧದ ಈ ಕೊಠಡಿಗಳಲ್ಲಿ ಸಿಗಲಿದ್ದಾರೆ..
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 9:06 PM

Share

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಂದು ಮೂರನೆಯ ಬಾರಿಗೆ ತಮ್ಮ ಮಂತ್ರಿ ಮಂಡಳವನ್ನು ವಿಸ್ತರಿಸಿದ್ದಾರೆ.  ಇಂದು ಪ್ರಮಾಣ ವಚನ ಸ್ವೀಕರಿಸಿದ,  7 ನೂತನ ಸಚಿವರಿಗೆ ವಿಧಾನ ಸೌಧದಲ್ಲಿ ಕೊಠಡಿಗಳ ಹಂಚಿಕೆಯಾಗಿದೆ. ಆದ್ರೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ. ಎಲ್ಲಾ 7 ಸಚಿವರಿಗೂ ವಿಧಾನ ಸೌಧದಲ್ಲೇ ಕೊಠಡಿ ಲಭ್ಯವಾಗಿದೆ.

1. ಸಚಿವ ಉಮೇಶ್​ ಕತ್ತಿ     -ಕೊಠಡಿ ಸಂಖ್ಯೆ  329, 329 (ಎ) 2. ಅರವಿಂದ​ ಲಿಂಬಾವಳಿ  -ಕೊಠಡಿ ಸಂಖ್ಯೆ  344, 344 (ಎ) 3. ಎಂಟಿಬಿ ನಾಗರಾಜ್      -ಕೊಠಡಿ ಸಂಖ್ಯೆ  330, 330 (ಎ) 4. ಮುರುಗೇಶ್​ ನಿರಾಣಿ      -ಕೊಠಡಿ ಸಂಖ್ಯೆ  307, 307 (ಎ) 5. ಸಿ.ಪಿ.ಯೋಗೇಶ್ವರ್        -ಕೊಠಡಿ ಸಂಖ್ಯೆ  336, 336 (ಎ) 6. ಎಸ್​.ಅಂಗಾರ                -ಕೊಠಡಿ ಸಂಖ್ಯೆ  252, 253 (ಎ) 7. ಆರ್.ಶಂಕರ್                  -ಕೊಠಡಿ ಸಂಖ್ಯೆ  305, 305 (ಎ)

Karnataka BS Yediyurappa Cabinet Expansion ಮೂರನೇ ಬಾರಿಗೆ ವಿಸ್ತರಣೆಗೊಂಡ ಯಡಿಯೂರಪ್ಪ ನೇತೃತ್ವದ ಸಂಪುಟಕ್ಕೆ 7 ಮಂದಿ ಸೇರ್ಪಡೆ, ಯಾರವರು?

Published On - 6:05 pm, Wed, 13 January 21

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ