AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಸಚಿವರು ವಿಧಾನ ಸೌಧದ ಈ ಕೊಠಡಿಗಳಲ್ಲಿ ಸಿಗಲಿದ್ದಾರೆ..

ಇಂದು ಪ್ರಮಾಣವಚನ ಸ್ವೀಕರಿಸಿದ,  7 ನೂತನ ಸಚಿವರಿಗೆ ವಿಧಾನಸೌಧದಲ್ಲಿ ಕೊಠಡಿಗಳ ಹಂಚಿಕೆಯಾಗಿದೆ. ಎಲ್ಲಾ 7 ಸಚಿವರಿಗೂ ವಿಧಾನಸೌಧದಲ್ಲೇ ಕೊಠಡಿ ಲಭ್ಯವಾಗಿದೆ.

ನೂತನ ಸಚಿವರು ವಿಧಾನ ಸೌಧದ ಈ ಕೊಠಡಿಗಳಲ್ಲಿ ಸಿಗಲಿದ್ದಾರೆ..
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 9:06 PM

Share

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಂದು ಮೂರನೆಯ ಬಾರಿಗೆ ತಮ್ಮ ಮಂತ್ರಿ ಮಂಡಳವನ್ನು ವಿಸ್ತರಿಸಿದ್ದಾರೆ.  ಇಂದು ಪ್ರಮಾಣ ವಚನ ಸ್ವೀಕರಿಸಿದ,  7 ನೂತನ ಸಚಿವರಿಗೆ ವಿಧಾನ ಸೌಧದಲ್ಲಿ ಕೊಠಡಿಗಳ ಹಂಚಿಕೆಯಾಗಿದೆ. ಆದ್ರೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ. ಎಲ್ಲಾ 7 ಸಚಿವರಿಗೂ ವಿಧಾನ ಸೌಧದಲ್ಲೇ ಕೊಠಡಿ ಲಭ್ಯವಾಗಿದೆ.

1. ಸಚಿವ ಉಮೇಶ್​ ಕತ್ತಿ     -ಕೊಠಡಿ ಸಂಖ್ಯೆ  329, 329 (ಎ) 2. ಅರವಿಂದ​ ಲಿಂಬಾವಳಿ  -ಕೊಠಡಿ ಸಂಖ್ಯೆ  344, 344 (ಎ) 3. ಎಂಟಿಬಿ ನಾಗರಾಜ್      -ಕೊಠಡಿ ಸಂಖ್ಯೆ  330, 330 (ಎ) 4. ಮುರುಗೇಶ್​ ನಿರಾಣಿ      -ಕೊಠಡಿ ಸಂಖ್ಯೆ  307, 307 (ಎ) 5. ಸಿ.ಪಿ.ಯೋಗೇಶ್ವರ್        -ಕೊಠಡಿ ಸಂಖ್ಯೆ  336, 336 (ಎ) 6. ಎಸ್​.ಅಂಗಾರ                -ಕೊಠಡಿ ಸಂಖ್ಯೆ  252, 253 (ಎ) 7. ಆರ್.ಶಂಕರ್                  -ಕೊಠಡಿ ಸಂಖ್ಯೆ  305, 305 (ಎ)

Karnataka BS Yediyurappa Cabinet Expansion ಮೂರನೇ ಬಾರಿಗೆ ವಿಸ್ತರಣೆಗೊಂಡ ಯಡಿಯೂರಪ್ಪ ನೇತೃತ್ವದ ಸಂಪುಟಕ್ಕೆ 7 ಮಂದಿ ಸೇರ್ಪಡೆ, ಯಾರವರು?

Published On - 6:05 pm, Wed, 13 January 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು