AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಕೋಟೆ ವೆಚ್ಚದಲ್ಲಿ ನಿರ್ಮಾಣವಾದ ಆಸ್ಪತ್ತೆಗೆ ಸಿಗುತ್ತಿಲ್ಲ ಉದ್ಘಾಟನೆ ಭಾಗ್ಯ, ಉದ್ಘಾಟನೆಗೆ ಸ್ಥಳೀಯರಿಂದ ಒತ್ತಾಯ

ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಮಾವಿನಕೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 2 ಕೋಟೆ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆಸ್ಪತ್ರೆ ನಿರ್ಮಾಣ ಮುಗಿದಿದ್ದರೂ ಉದ್ಘಾಟನೆಯಾಗಿಲ್ಲ.

2 ಕೋಟೆ ವೆಚ್ಚದಲ್ಲಿ ನಿರ್ಮಾಣವಾದ ಆಸ್ಪತ್ತೆಗೆ ಸಿಗುತ್ತಿಲ್ಲ ಉದ್ಘಾಟನೆ ಭಾಗ್ಯ, ಉದ್ಘಾಟನೆಗೆ ಸ್ಥಳೀಯರಿಂದ ಒತ್ತಾಯ
ಉದ್ಘಾಟನೆಯಾಗದ ಪ್ರಾಥಮಿಕ ಆರೋಗ್ಯ ಕೇಂದ್ರ
ಆಯೇಷಾ ಬಾನು
|

Updated on: Apr 30, 2021 | 8:27 AM

Share

ತುಮಕೂರು: ಕೊರೊನಾ ಸೋಂಕು ದೇಶವನ್ನು ಆವರಿಸಿದೆ. ಇದರ ತೀವ್ರತೆಯಿಂದಾಗಿ ಸೋಂಕಿತರು ಮತ್ತು ಮೃತರ ಸಂಖ್ಯೆ ದಾಖಲೆ ಪ್ರಮಾಣವನ್ನೇ ಮೀರಿಸುತ್ತಿದೆ. ದಿನದಿಂದ ದಿನಕ್ಕೆ ಸಾವು-ನೋವುಗಳು ಹೆಚ್ಚುತ್ತಿವೆ. ಇನ್ನು ಕರ್ನಾಟಕ ರಾಜ್ಯದಲ್ಲಿ ಸೋಂಕಿತರಿಗೆ ಬೆಡ್, ಆಕ್ಸಿಜನ್, ರೆಮ್ಡಿಸಿವಿರ್ ಸಮಸ್ಯೆ ಎದುರಾಗಿದೆ. ಬೆಡ್ ಇಲ್ಲದೆ ಸೂಕ್ತ ಚಿಕಿತ್ಸೆ ಸಿಗದೆ ಸೋಂಕಿತರು ನರಳಿ ನರಳಿ ಪ್ರಾಣಬಿಡುತ್ತಿದ್ದಾರೆ. ರಾಜ್ಯದಲ್ಲಿ ಬೆಡ್ಗಳ ಅಭಾವವಿದೆ. ಇಂತಹ ಸಂದರ್ಭದಲ್ಲೂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇನ್ನೂ ಉದ್ಘಾಟನೆ ಭಾಗ್ಯ ಸಿಕಿಲ್ಲ.

ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಮಾವಿನಕೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 2 ಕೋಟೆ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆಸ್ಪತ್ರೆ ನಿರ್ಮಾಣ ಮುಗಿದಿದ್ದರೂ ಉದ್ಘಾಟನೆಯಾಗಿಲ್ಲ. ಕಟ್ಟಡದ ಉದ್ಘಾಟನೆಗೆ ಆರೋಗ್ಯ ಇಲಾಖೆ ಮುಂದಾಗಿಲ್ಲ. ಶಾಸಕ ಮಸಾಲೆ ಜಯರಾಂ ಕೂಡ ಈ ಬಗ್ಗೆ ಗಮನ ಹರಿಸಿಲ್ಲ. ಕೂಡಲೇ ಕಟ್ಟಡ ಉದ್ಘಾಟಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಗ್ರಾಮದಲ್ಲಿ ಹೊಸ ಆಸ್ಪತ್ರೆ ನಿರ್ಮಾಣವಾದರೂ ಗ್ರಾಮದ ರೋಗಿಗಳು ಬೇರೆ ಬೇರೆ ಕಡೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೊರೊನಾ ಸಂದರ್ಭದಲ್ಲಾದರೂ ಬಳಸಿಕೊಳ್ಳಬಹುದಿದ್ದರೂ ಆಸ್ಪತ್ರೆ ಉದ್ಘಾಟನೆಯಾಗಿಲ್ಲ. ಹೀಗಾಗಿ ಕೂಡಲೇ ಕಟ್ಟಡ ಉದ್ಘಾಟಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಶಿರಾ ಸಾರ್ವಜನಿಕ ಆಸ್ಪತ್ರೆಗೆ ಆ್ಯಂಬುಲೆನ್ಸ್ ನೀಡಿದ ಶಾಸಕ ಇನ್ನು ಮತ್ತೊಂದು ಕಡೆ ತುಮಕೂರು ಜಿಲ್ಲೆಯ ಶಿರಾ ಸಾರ್ವಜನಿಕ ಆಸ್ಪತ್ರೆಗೆ ಶಿರಾ ಶಾಸಕ ರಾಜೇಶ್‌ಗೌಡ ಆ್ಯಂಬುಲೆನ್ಸ್ ಕೊಡುಗೆ ನೀಡಿದ್ದಾರೆ. ಕೊವಿಡ್ ಸೋಂಕಿತರ ಅನುಕೂಲಕ್ಕೆ ಆ್ಯಂಬುಲೆನ್ಸ್ ದೇಣಿಗೆ ನೀಡಿದ್ದಾರೆ.

ಇದನ್ನೂ ಓದಿ: 74ರ ಪ್ರಾಯದ ರಣಧೀರ್​ ಕಪೂರ್​ಗೆ ಕೊವಿಡ್​; ಕರೀನಾ ಕುಟುಂಬದಲ್ಲಿ ಹೆಚ್ಚಿದ ಆತಂಕ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ