AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಬ್ರಹ್ಮಣ್ಯನಗರ: 2 ತಿಂಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ಪ್ರತಿಷ್ಠಿತ ಕಂಪನಿಯ ಉದ್ಯೋಗಿ ನೇಣಿಗೆ ಶರಣು

2 ತಿಂಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಬ್ರಹ್ಮಣ್ಯನಗರದಲ್ಲಿ ನಡೆದಿದೆ. 27 ವರ್ಷದ ನವವಿವಾಹಿತೆ ಭುವನಾ ನೇಣಿಗೆ ಶರಣಾಗಿದ್ದಾಳೆ.

ಸುಬ್ರಹ್ಮಣ್ಯನಗರ: 2 ತಿಂಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ಪ್ರತಿಷ್ಠಿತ ಕಂಪನಿಯ ಉದ್ಯೋಗಿ ನೇಣಿಗೆ ಶರಣು
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
KUSHAL V
|

Updated on: Jan 02, 2021 | 11:34 PM

Share

ಬೆಂಗಳೂರು: 2 ತಿಂಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಬ್ರಹ್ಮಣ್ಯನಗರದಲ್ಲಿ ನಡೆದಿದೆ. 27 ವರ್ಷದ ನವವಿವಾಹಿತೆ ಭುವನಾ ನೇಣಿಗೆ ಶರಣಾಗಿದ್ದಾಳೆ.

ಪ್ರತಿಷ್ಠಿತ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಭುವನಾ ಚಾಲಕನಾಗಿದ್ದ ಸಾಗರ್​ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದಳು ಎಂದು ಹೇಳಲಾಗಿದೆ. ಆದರೆ, ಇತ್ತೀಚೆಗೆ ಉಂಟಾಗಿದ್ದ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿ ನಡುವೆ ವಿರಸ ಮೂಡಿತ್ತು.

ಹಾಗಾಗಿ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಭುವನಾ ನೇಣಿಗೆ ಶರಣಾಗಿದ್ದಾಳೆ. ಇನ್ನು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರ ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

ಹಾಸನ: ಪಟ್ಲ ಬೆಟ್ಟದ ಕಾಡಂಚಿನಲ್ಲಿ ಹೆಣ್ಣಾನೆ ಅನುಮಾನಾಸ್ಪದ ಸಾವು

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!