Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಬೆಂಗಳೂರು ಸೇರಿದಂತೆ ಮುಂದಿನ 3 ದಿನ ರಾಜ್ಯಾದ್ಯಂತ ಮಳೆ ಸಾದ್ಯತೆ: ಹವಾಮಾನ ಇಲಾಖೆ

ರಾಜಧಾನಿ ಸೇರಿದಂತೆ ಮುಂದಿನ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain: ಬೆಂಗಳೂರು ಸೇರಿದಂತೆ ಮುಂದಿನ 3 ದಿನ ರಾಜ್ಯಾದ್ಯಂತ ಮಳೆ ಸಾದ್ಯತೆ: ಹವಾಮಾನ ಇಲಾಖೆ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on: Apr 01, 2023 | 7:21 AM

ಬೆಂಗಳೂರು: ರಾಜಧಾನಿ ಸೇರಿದಂತೆ ಮುಂದಿನ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು (Bengaluru) ನಗರದಲ್ಲಿಂದು ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ದಕ್ಷಿಣ ಒಳನಾಡಿನ ಪ್ರದೇಶಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ,‌ ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರದಲ್ಲೂ ಕೂಡ ಗುಡುಗು ಸಹಿತ ಭಾರೀ ಮಳೆಯಾಗಬಹುದು.

ಉತ್ತರ ಒಳನಾಡಿನ ಬೀದರ್, ಕಲಬುರಗಿ ಜಿಲ್ಲೆಯಲ್ಲೂ ಮಳೆ ಸಂಭವವಿದ್ದು, ತಗ್ಗುಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರಾಜ್ಯದ ವಿವಿಧ ನಗರಗಳ ಹವಾಮಾನ ವರದಿ

ಬೆಂಗಳೂರು: ಗರಿಷ್ಠ 32 ಕನಿಷ್ಠ 21 ಡಿಗ್ರಿ ಸೆಲ್ಸಿಯಸ್​, ಮಂಗಳೂರು: ಗರಿಷ್ಠ 32 ಕನಿಷ್ಠ 24 , ಶಿವಮೊಗ್ಗ: ಗರಿಷ್ಠ 37 ಕನಿಷ್ಠ 18 , ಬೆಳಗಾವಿ: ಗರಿಷ್ಠ 36 ಕನಿಷ್ಠ 18 , ಮೈಸೂರು: ಗರಿಷ್ಠ 34 ಕನಿಷ್ಠ 21, ಮಂಡ್ಯ: ಗರಿಷ್ಠ 35 ಕನಿಷ್ಠ 21 , ಮಂಡ್ಯ: 35-21, ಮಡಿಕೇರಿ: ಗರಿಷ್ಠ 31ಕನಿಷ್ಠ 16 , ರಾಮನಗರ: ಗರಿಷ್ಠ 34 ಕನಿಷ್ಠ 22 ಡಿಗ್ರಿ ಸೆಲ್ಸಿಯಸ್​ ತಾಪಮಾನ ಇರಲಿದೆ.

ಹಾಸನ: ಗರಿಷ್ಠ 34 ಕನಿಷ್ಠ 18 ​, ಚಾಮರಾಜನಗರ: ಗರಿಷ್ಠ 33 ಕನಿಷ್ಠ 22 ​, ಚಿಕ್ಕಬಳ್ಳಾಪುರ: ಗರಿಷ್ಠ 32 ಕನಿಷ್ಠ 19 ​, ಕೋಲಾರ: ಗರಿಷ್ಠ 32 ಕನಿಷ್ಠ 21 ​, ತುಮಕೂರು: ಗರಿಷ್ಠ 33 ಕನಿಷ್ಠ 20, ಉಡುಪಿ: ಗರಿಷ್ಠ 33 ಕನಿಷ್ಠ 24 ​, ಕಾರವಾರ: ಗರಿಷ್ಠ 33 ಕನಿಷ್ಠ 23, ಚಿಕ್ಕಮಗಳೂರು: ಗರಿಷ್ಠ 34 ಕನಿಷ್ಠ 17, ದಾವಣಗೆರೆ: ಗರಿಷ್ಠ 37 ಕನಿಷ್ಠ 19, ಹುಬ್ಬಳ್ಳಿ: ಗರಿಷ್ಠ 37 ಕನಿಷ್ಠ 19, ಚಿತ್ರದುರ್ಗ: ಗರಿಷ್ಠ 36 ಕನಿಷ್ಠ 19, ಹಾವೇರಿ: ಗರಿಷ್ಠ 37 ಕನಿಷ್ಠ 19 ಡಿಗ್ರಿ ಸೆಲ್ಸಿಯಸ್​ ತಾಪಮಾನ ಇರಲಿದೆ.

ಬಳ್ಳಾರಿ: ಗರಿಷ್ಠ 38 ಕನಿಷ್ಠ 23, ಗದಗ: ಗರಿಷ್ಠ 37 ಕನಿಷ್ಠ 21, ಕೊಪ್ಪಳ: ಗರಿಷ್ಠ 36 ಕನಿಷ್ಠ 21, ರಾಯಚೂರು: ಗರಿಷ್ಠ 38 ಕನಿಷ್ಠ 23, ಯಾದಗಿರಿ: ಗರಿಷ್ಠ 37 ಕನಿಷ್ಠ 22, ವಿಜಯಪುರ: ಗರಿಷ್ಠ 36 ಕನಿಷ್ಠ 22, ಬೀದರ್: ಗರಿಷ್ಠ 35 ಕನಿಷ್ಠ 21, ಕಲಬುರಗಿ: ಗರಿಷ್ಠ 37 ಕನಿಷ್ಠ 22, ಬಾಗಲಕೋಟೆ: ಗರಿಷ್ಠ 37 ಕನಿಷ್ಠ 22 ಡಿಗ್ರಿ ಸೆಲ್ಸಿಯಸ್​ ತಾಪಮಾನ ಇರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ