AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್​ಐಎ ದಾಳಿ: ಐಸಿಸ್ ಸಂಪರ್ಕ ಹೊಂದಿದ್ದ ಐವರ ಬಂಧನ

ಹೊಸ ಐಸಿಸ್ ಮಾಡ್ಯೂಲ್ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಎನ್​ಐಎ, ದಾಳಿ ನಡೆಸಿ ಹಲವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣ ಸಂಬಂಧ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಎನ್​ಐಎ ದಾಳಿ: ಐಸಿಸ್ ಸಂಪರ್ಕ ಹೊಂದಿದ್ದ ಐವರ ಬಂಧನ
ಸಾಂಕೇತಿಕ ಚಿತ್ರ
preethi shettigar
| Edited By: |

Updated on: Mar 15, 2021 | 11:17 AM

Share

ಬೆಂಗಳೂರು: ಯುವಕರನ್ನು ಐಸಿಸ್ ಉಗ್ರ ಸಂಘಟನೆಗೆ ಸೇರಿಸಲು ತರಬೇತಿ ನೀಡಲಾಗುತ್ತಿದೆ ಎನ್ನುವ ಆರೋಪದ ಮೇಲೆ ದೆಹಲಿ, ಕೇರಳ, ಕರ್ನಾಟಕ ಸೇರಿ 7 ಕಡೆ ಎನ್​ಐಎ ದಾಳಿ ನಡೆಸಿದೆ. ಕೇರಳದ ನಾಲ್ಕು ಕಡೆ ಹಾಗೂ ಬೆಂಗಳೂರಿನ ಎರಡು ಸ್ಥಳಗಳಲ್ಲಿ ಸೇರಿದಂತೆ ನವದೆಹಲಿಯಲ್ಲೂ ಒಂದು ಕಡೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು ದಾಲಿಯಲ್ಲಿ ಐವರನ್ನು ಬಂಧಿಸಿದ್ದಾಗಿ ಎನ್ಐಎ ಮೂಲಗಳು ಖಚಿತಪಡಿಸಿವೆ.

ಹೊಸ ಐಸಿಸ್ ಮಾಡ್ಯೂಲ್ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಎನ್​ಐಎ, ದಾಳಿ ನಡೆಸಿ ಹಲವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣ ಸಂಬಂಧ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಸದ್ಯ ಭಾರತದಲ್ಲಿ ದಾಳಿ ನಡೆಸಲು ಪ್ಲಾನ್​ ಮಾಡಲಾಗಿತ್ತು ಎನ್ನುವ ಮಾಹಿತಿ ಹೊರ ಬಂದಿದ್ದು, ಪಾಕಿಸ್ತಾನಿ ಐಸಿಸ್ ಹ್ಯಾಂಡ್ಲರ್​ಗಳ ಜೊತೆ ಸಂಪರ್ಕ ಹೊಂದಿರುವ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಮುಕೇಶ್ ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಕೇಸ್: ಪೊಲೀಸ್ ಅಧಿಕಾರಿಯನ್ನೇ ಅರೆಸ್ಟ್ ಮಾಡಿದ ಎನ್‌ಐಎ

ಇದನ್ನೂ ಓದಿ: ಐಇಡಿ, ಪಿಸ್ತೂಲ್ ಸಮೇತ ದೆಹಲಿಯಲ್ಲಿ ಐಸಿಸ್ ಉಗ್ರನ ಬಂಧನ

Follow Us
preethi shettigar
preethi shettigar
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು