AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಭಾರತೀಯ ಕರೆನ್ಸಿ ಜಾಲ ನಡೆಸುತ್ತಿದ್ದ ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್​

ನಕಲಿ ಭಾರತೀಯ ಕರೆನ್ಸಿ ಜಾಲ ನಡೆಸುತ್ತಿದ್ದ ಆರೋಪಿಗಳಿಗೆ NIA ಕೋರ್ಟ್​ ಜೈಲು ಶಿಕ್ಷೆ ವಿಧಿಸಿದೆ. ಆರೋಪಿಗಳಿಗೆ 15 ಸಾವಿರ ರೂಪಾಯಿ ದಂಡದ ಜೊತೆ ಕೋರ್ಟ್​ 6 ವರ್ಷ ಜೈಲು ಶಿಕ್ಷ ಪ್ರಕಟಿಸಿದೆ.

ನಕಲಿ ಭಾರತೀಯ ಕರೆನ್ಸಿ ಜಾಲ ನಡೆಸುತ್ತಿದ್ದ ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್​
ಪ್ರಾತಿನಿಧಿಕ ಚಿತ್ರ
KUSHAL V
|

Updated on: Feb 21, 2021 | 9:59 PM

Share

ಬೆಂಗಳೂರು: ನಕಲಿ ಭಾರತೀಯ ಕರೆನ್ಸಿ ಜಾಲ ನಡೆಸುತ್ತಿದ್ದ ಆರೋಪಿಗಳಿಗೆ NIA ಕೋರ್ಟ್​ ಜೈಲು ಶಿಕ್ಷೆ ವಿಧಿಸಿದೆ. ಆರೋಪಿಗಳಿಗೆ 15 ಸಾವಿರ ರೂಪಾಯಿ ದಂಡದ ಜೊತೆ ಕೋರ್ಟ್​ 6 ವರ್ಷ ಜೈಲು ಶಿಕ್ಷ ಪ್ರಕಟಿಸಿದೆ. NIA ವಿಶೇಷ ನ್ಯಾಯಾಲಯದಿಂದ ಆದೇಶ ಪ್ರಕಟವಾಗಿದೆ. ಶಿಕ್ಷೆಗೊಳಗಾದವರನ್ನು ಗಂಗಾಧರ್​ ಖೋಲ್ಕರ್​ ಹಾಗೂ ಸಬೀರುದ್ದೀನ್​​ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ 2018ರಲ್ಲಿ ಮಾದನಾಯಕನಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ನಕಲಿ‌ ಭಾರತೀಯ ಕರೆನ್ಸಿ ಜಾಲದ ವಿರುದ್ಧ ಕಾರ್ಯಾಚರಣೆ ನಡೆಸಿದ್ದ NIA ತಂಡ ಪಶ್ಚಿಮ ಬಂಗಾಳದ ಮಾಲ್ಡಾ ಮೂಲದ ಆರೋಪಿಗಳ ಸಹಿತ 7 ಜನರನ್ನ ಬಂಧಿಸಿತ್ತು. ಮೊಹಮ್ಮದ್ ಸಜ್ಜಾದ್ ಅಲಿ, ಎಂ.ಜಿ.ರಾಜು, ಗಂಗಾಧರ್ ಖೋಲ್ಕರ್, ವನಿತಾ, ಅಬ್ದುಲ್ ಖಾದರ್, ಸಬೀರುದ್ದೀನ್ ಹಾಗೂ ವಿಜಯ್ ಎಂಬುವವರನ್ನ NIA ತಂಡ ಬಂಧಿಸಿತ್ತು.

ಈ ವೇಳೆ, 2 ಸಾವಿರ ರೂ ಮುಖಬೆಲೆಯ 6 ಲಕ್ಷದ 84 ಸಾವಿರ ನಕಲಿ ಹಣ ಜಪ್ತಿ‌ ಮಾಡಿತ್ತು. ಸದ್ಯ, ಪ್ರಕರಣದಲ್ಲಿ ಸದ್ಯ ಗಂಗಾಧರ್ ಖೋಲ್ಕರ್ ಹಾಗೂ ಸಬೀರುದ್ದೀನ್ ಗೆ ಸಜೆಯಾಗಿದೆ. ಉಳಿದ ಆರೋಪಿಗಳ ವಿರುದ್ಧ NIAತನಿಖೆ ಮುಂದುವರಿಸಿದೆ.

ಇದನ್ನೂ ಓದಿ: ‘ಸ್ವಾಮೀಜಿಗಳಾಗಿ ನಾವು ಧರ್ಮಕ್ಕಾಗಿ ಹೋರಾಟ ಮಾಡಬೇಕು.. ಯಾವುದೇ ಒಂದು ಸಮುದಾಯದ ಮೀಸಲಾತಿಗಾಗಿ ಅಲ್ಲ’

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್