AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಭಾರತೀಯ ಕರೆನ್ಸಿ ಜಾಲ ನಡೆಸುತ್ತಿದ್ದ ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್​

ನಕಲಿ ಭಾರತೀಯ ಕರೆನ್ಸಿ ಜಾಲ ನಡೆಸುತ್ತಿದ್ದ ಆರೋಪಿಗಳಿಗೆ NIA ಕೋರ್ಟ್​ ಜೈಲು ಶಿಕ್ಷೆ ವಿಧಿಸಿದೆ. ಆರೋಪಿಗಳಿಗೆ 15 ಸಾವಿರ ರೂಪಾಯಿ ದಂಡದ ಜೊತೆ ಕೋರ್ಟ್​ 6 ವರ್ಷ ಜೈಲು ಶಿಕ್ಷ ಪ್ರಕಟಿಸಿದೆ.

ನಕಲಿ ಭಾರತೀಯ ಕರೆನ್ಸಿ ಜಾಲ ನಡೆಸುತ್ತಿದ್ದ ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್​
ಪ್ರಾತಿನಿಧಿಕ ಚಿತ್ರ
KUSHAL V
|

Updated on: Feb 21, 2021 | 9:59 PM

Share

ಬೆಂಗಳೂರು: ನಕಲಿ ಭಾರತೀಯ ಕರೆನ್ಸಿ ಜಾಲ ನಡೆಸುತ್ತಿದ್ದ ಆರೋಪಿಗಳಿಗೆ NIA ಕೋರ್ಟ್​ ಜೈಲು ಶಿಕ್ಷೆ ವಿಧಿಸಿದೆ. ಆರೋಪಿಗಳಿಗೆ 15 ಸಾವಿರ ರೂಪಾಯಿ ದಂಡದ ಜೊತೆ ಕೋರ್ಟ್​ 6 ವರ್ಷ ಜೈಲು ಶಿಕ್ಷ ಪ್ರಕಟಿಸಿದೆ. NIA ವಿಶೇಷ ನ್ಯಾಯಾಲಯದಿಂದ ಆದೇಶ ಪ್ರಕಟವಾಗಿದೆ. ಶಿಕ್ಷೆಗೊಳಗಾದವರನ್ನು ಗಂಗಾಧರ್​ ಖೋಲ್ಕರ್​ ಹಾಗೂ ಸಬೀರುದ್ದೀನ್​​ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ 2018ರಲ್ಲಿ ಮಾದನಾಯಕನಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ನಕಲಿ‌ ಭಾರತೀಯ ಕರೆನ್ಸಿ ಜಾಲದ ವಿರುದ್ಧ ಕಾರ್ಯಾಚರಣೆ ನಡೆಸಿದ್ದ NIA ತಂಡ ಪಶ್ಚಿಮ ಬಂಗಾಳದ ಮಾಲ್ಡಾ ಮೂಲದ ಆರೋಪಿಗಳ ಸಹಿತ 7 ಜನರನ್ನ ಬಂಧಿಸಿತ್ತು. ಮೊಹಮ್ಮದ್ ಸಜ್ಜಾದ್ ಅಲಿ, ಎಂ.ಜಿ.ರಾಜು, ಗಂಗಾಧರ್ ಖೋಲ್ಕರ್, ವನಿತಾ, ಅಬ್ದುಲ್ ಖಾದರ್, ಸಬೀರುದ್ದೀನ್ ಹಾಗೂ ವಿಜಯ್ ಎಂಬುವವರನ್ನ NIA ತಂಡ ಬಂಧಿಸಿತ್ತು.

ಈ ವೇಳೆ, 2 ಸಾವಿರ ರೂ ಮುಖಬೆಲೆಯ 6 ಲಕ್ಷದ 84 ಸಾವಿರ ನಕಲಿ ಹಣ ಜಪ್ತಿ‌ ಮಾಡಿತ್ತು. ಸದ್ಯ, ಪ್ರಕರಣದಲ್ಲಿ ಸದ್ಯ ಗಂಗಾಧರ್ ಖೋಲ್ಕರ್ ಹಾಗೂ ಸಬೀರುದ್ದೀನ್ ಗೆ ಸಜೆಯಾಗಿದೆ. ಉಳಿದ ಆರೋಪಿಗಳ ವಿರುದ್ಧ NIAತನಿಖೆ ಮುಂದುವರಿಸಿದೆ.

ಇದನ್ನೂ ಓದಿ: ‘ಸ್ವಾಮೀಜಿಗಳಾಗಿ ನಾವು ಧರ್ಮಕ್ಕಾಗಿ ಹೋರಾಟ ಮಾಡಬೇಕು.. ಯಾವುದೇ ಒಂದು ಸಮುದಾಯದ ಮೀಸಲಾತಿಗಾಗಿ ಅಲ್ಲ’

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?