AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಭಾರತೀಯ ಕರೆನ್ಸಿ ಜಾಲ ನಡೆಸುತ್ತಿದ್ದ ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್​

ನಕಲಿ ಭಾರತೀಯ ಕರೆನ್ಸಿ ಜಾಲ ನಡೆಸುತ್ತಿದ್ದ ಆರೋಪಿಗಳಿಗೆ NIA ಕೋರ್ಟ್​ ಜೈಲು ಶಿಕ್ಷೆ ವಿಧಿಸಿದೆ. ಆರೋಪಿಗಳಿಗೆ 15 ಸಾವಿರ ರೂಪಾಯಿ ದಂಡದ ಜೊತೆ ಕೋರ್ಟ್​ 6 ವರ್ಷ ಜೈಲು ಶಿಕ್ಷ ಪ್ರಕಟಿಸಿದೆ.

ನಕಲಿ ಭಾರತೀಯ ಕರೆನ್ಸಿ ಜಾಲ ನಡೆಸುತ್ತಿದ್ದ ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್​
ಪ್ರಾತಿನಿಧಿಕ ಚಿತ್ರ
KUSHAL V
|

Updated on: Feb 21, 2021 | 9:59 PM

Share

ಬೆಂಗಳೂರು: ನಕಲಿ ಭಾರತೀಯ ಕರೆನ್ಸಿ ಜಾಲ ನಡೆಸುತ್ತಿದ್ದ ಆರೋಪಿಗಳಿಗೆ NIA ಕೋರ್ಟ್​ ಜೈಲು ಶಿಕ್ಷೆ ವಿಧಿಸಿದೆ. ಆರೋಪಿಗಳಿಗೆ 15 ಸಾವಿರ ರೂಪಾಯಿ ದಂಡದ ಜೊತೆ ಕೋರ್ಟ್​ 6 ವರ್ಷ ಜೈಲು ಶಿಕ್ಷ ಪ್ರಕಟಿಸಿದೆ. NIA ವಿಶೇಷ ನ್ಯಾಯಾಲಯದಿಂದ ಆದೇಶ ಪ್ರಕಟವಾಗಿದೆ. ಶಿಕ್ಷೆಗೊಳಗಾದವರನ್ನು ಗಂಗಾಧರ್​ ಖೋಲ್ಕರ್​ ಹಾಗೂ ಸಬೀರುದ್ದೀನ್​​ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ 2018ರಲ್ಲಿ ಮಾದನಾಯಕನಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ನಕಲಿ‌ ಭಾರತೀಯ ಕರೆನ್ಸಿ ಜಾಲದ ವಿರುದ್ಧ ಕಾರ್ಯಾಚರಣೆ ನಡೆಸಿದ್ದ NIA ತಂಡ ಪಶ್ಚಿಮ ಬಂಗಾಳದ ಮಾಲ್ಡಾ ಮೂಲದ ಆರೋಪಿಗಳ ಸಹಿತ 7 ಜನರನ್ನ ಬಂಧಿಸಿತ್ತು. ಮೊಹಮ್ಮದ್ ಸಜ್ಜಾದ್ ಅಲಿ, ಎಂ.ಜಿ.ರಾಜು, ಗಂಗಾಧರ್ ಖೋಲ್ಕರ್, ವನಿತಾ, ಅಬ್ದುಲ್ ಖಾದರ್, ಸಬೀರುದ್ದೀನ್ ಹಾಗೂ ವಿಜಯ್ ಎಂಬುವವರನ್ನ NIA ತಂಡ ಬಂಧಿಸಿತ್ತು.

ಈ ವೇಳೆ, 2 ಸಾವಿರ ರೂ ಮುಖಬೆಲೆಯ 6 ಲಕ್ಷದ 84 ಸಾವಿರ ನಕಲಿ ಹಣ ಜಪ್ತಿ‌ ಮಾಡಿತ್ತು. ಸದ್ಯ, ಪ್ರಕರಣದಲ್ಲಿ ಸದ್ಯ ಗಂಗಾಧರ್ ಖೋಲ್ಕರ್ ಹಾಗೂ ಸಬೀರುದ್ದೀನ್ ಗೆ ಸಜೆಯಾಗಿದೆ. ಉಳಿದ ಆರೋಪಿಗಳ ವಿರುದ್ಧ NIAತನಿಖೆ ಮುಂದುವರಿಸಿದೆ.

ಇದನ್ನೂ ಓದಿ: ‘ಸ್ವಾಮೀಜಿಗಳಾಗಿ ನಾವು ಧರ್ಮಕ್ಕಾಗಿ ಹೋರಾಟ ಮಾಡಬೇಕು.. ಯಾವುದೇ ಒಂದು ಸಮುದಾಯದ ಮೀಸಲಾತಿಗಾಗಿ ಅಲ್ಲ’

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು