AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಭಾರತೀಯ ಕರೆನ್ಸಿ ಜಾಲ ನಡೆಸುತ್ತಿದ್ದ ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್​

ನಕಲಿ ಭಾರತೀಯ ಕರೆನ್ಸಿ ಜಾಲ ನಡೆಸುತ್ತಿದ್ದ ಆರೋಪಿಗಳಿಗೆ NIA ಕೋರ್ಟ್​ ಜೈಲು ಶಿಕ್ಷೆ ವಿಧಿಸಿದೆ. ಆರೋಪಿಗಳಿಗೆ 15 ಸಾವಿರ ರೂಪಾಯಿ ದಂಡದ ಜೊತೆ ಕೋರ್ಟ್​ 6 ವರ್ಷ ಜೈಲು ಶಿಕ್ಷ ಪ್ರಕಟಿಸಿದೆ.

ನಕಲಿ ಭಾರತೀಯ ಕರೆನ್ಸಿ ಜಾಲ ನಡೆಸುತ್ತಿದ್ದ ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್​
ಪ್ರಾತಿನಿಧಿಕ ಚಿತ್ರ
Follow us
KUSHAL V
|

Updated on: Feb 21, 2021 | 9:59 PM

ಬೆಂಗಳೂರು: ನಕಲಿ ಭಾರತೀಯ ಕರೆನ್ಸಿ ಜಾಲ ನಡೆಸುತ್ತಿದ್ದ ಆರೋಪಿಗಳಿಗೆ NIA ಕೋರ್ಟ್​ ಜೈಲು ಶಿಕ್ಷೆ ವಿಧಿಸಿದೆ. ಆರೋಪಿಗಳಿಗೆ 15 ಸಾವಿರ ರೂಪಾಯಿ ದಂಡದ ಜೊತೆ ಕೋರ್ಟ್​ 6 ವರ್ಷ ಜೈಲು ಶಿಕ್ಷ ಪ್ರಕಟಿಸಿದೆ. NIA ವಿಶೇಷ ನ್ಯಾಯಾಲಯದಿಂದ ಆದೇಶ ಪ್ರಕಟವಾಗಿದೆ. ಶಿಕ್ಷೆಗೊಳಗಾದವರನ್ನು ಗಂಗಾಧರ್​ ಖೋಲ್ಕರ್​ ಹಾಗೂ ಸಬೀರುದ್ದೀನ್​​ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ 2018ರಲ್ಲಿ ಮಾದನಾಯಕನಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ನಕಲಿ‌ ಭಾರತೀಯ ಕರೆನ್ಸಿ ಜಾಲದ ವಿರುದ್ಧ ಕಾರ್ಯಾಚರಣೆ ನಡೆಸಿದ್ದ NIA ತಂಡ ಪಶ್ಚಿಮ ಬಂಗಾಳದ ಮಾಲ್ಡಾ ಮೂಲದ ಆರೋಪಿಗಳ ಸಹಿತ 7 ಜನರನ್ನ ಬಂಧಿಸಿತ್ತು. ಮೊಹಮ್ಮದ್ ಸಜ್ಜಾದ್ ಅಲಿ, ಎಂ.ಜಿ.ರಾಜು, ಗಂಗಾಧರ್ ಖೋಲ್ಕರ್, ವನಿತಾ, ಅಬ್ದುಲ್ ಖಾದರ್, ಸಬೀರುದ್ದೀನ್ ಹಾಗೂ ವಿಜಯ್ ಎಂಬುವವರನ್ನ NIA ತಂಡ ಬಂಧಿಸಿತ್ತು.

ಈ ವೇಳೆ, 2 ಸಾವಿರ ರೂ ಮುಖಬೆಲೆಯ 6 ಲಕ್ಷದ 84 ಸಾವಿರ ನಕಲಿ ಹಣ ಜಪ್ತಿ‌ ಮಾಡಿತ್ತು. ಸದ್ಯ, ಪ್ರಕರಣದಲ್ಲಿ ಸದ್ಯ ಗಂಗಾಧರ್ ಖೋಲ್ಕರ್ ಹಾಗೂ ಸಬೀರುದ್ದೀನ್ ಗೆ ಸಜೆಯಾಗಿದೆ. ಉಳಿದ ಆರೋಪಿಗಳ ವಿರುದ್ಧ NIAತನಿಖೆ ಮುಂದುವರಿಸಿದೆ.

ಇದನ್ನೂ ಓದಿ: ‘ಸ್ವಾಮೀಜಿಗಳಾಗಿ ನಾವು ಧರ್ಮಕ್ಕಾಗಿ ಹೋರಾಟ ಮಾಡಬೇಕು.. ಯಾವುದೇ ಒಂದು ಸಮುದಾಯದ ಮೀಸಲಾತಿಗಾಗಿ ಅಲ್ಲ’

ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?
ಪಾಕಿಸ್ತಾನ್ ಪರ ಘೋಷಣೆ ಕೂಗಿದ ಆರೋಪ ಮತ್ತು ಕೊಲೆ, ಪೊಲೀಸರಿಂದ 15 ಜನರ ಬಂಧನ
ಪಾಕಿಸ್ತಾನ್ ಪರ ಘೋಷಣೆ ಕೂಗಿದ ಆರೋಪ ಮತ್ತು ಕೊಲೆ, ಪೊಲೀಸರಿಂದ 15 ಜನರ ಬಂಧನ
ಅದ್ದೂರಿಯಾಗಿ ರಿಸೆಪ್ಷನ್ ನಡೆದಾಗ ವರ ಖುಷಿಯಾಗಿದ್ದ! ನಂತರ ನಡೆದದ್ದೇ ಬೇರೆ
ಅದ್ದೂರಿಯಾಗಿ ರಿಸೆಪ್ಷನ್ ನಡೆದಾಗ ವರ ಖುಷಿಯಾಗಿದ್ದ! ನಂತರ ನಡೆದದ್ದೇ ಬೇರೆ
ತಮಿಳುನಾಡಿನ ಪೊಲೀಸ್​ ಠಾಣೆಯೊಳಗೆ ಬಂದು ಇಣುಕಿ ನೋಡಿದ ಚಿರತೆ
ತಮಿಳುನಾಡಿನ ಪೊಲೀಸ್​ ಠಾಣೆಯೊಳಗೆ ಬಂದು ಇಣುಕಿ ನೋಡಿದ ಚಿರತೆ
ಕಾಶಪ್ಪನವರ್​ ಮಹಾ ಭ್ರಷ್ಟ, ಪಂಚಮಸಾಲಿ ಸಮಾಜಕ್ಕೆ ಮೋಸ ಮಾಡಿದ್ದಾರೆ: ಯತ್ನಾಳ್
ಕಾಶಪ್ಪನವರ್​ ಮಹಾ ಭ್ರಷ್ಟ, ಪಂಚಮಸಾಲಿ ಸಮಾಜಕ್ಕೆ ಮೋಸ ಮಾಡಿದ್ದಾರೆ: ಯತ್ನಾಳ್
Rohit Sharma: ಪುಲ್ ಪುಲ್ ಪುಲ್... ಹಿಟ್​ಮ್ಯಾನ್ ಸ್ಪೆಷಲ್ ವಿಡಿಯೋ
Rohit Sharma: ಪುಲ್ ಪುಲ್ ಪುಲ್... ಹಿಟ್​ಮ್ಯಾನ್ ಸ್ಪೆಷಲ್ ವಿಡಿಯೋ