AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಭಾರತೀಯ ಕರೆನ್ಸಿ ಜಾಲ ನಡೆಸುತ್ತಿದ್ದ ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್​

ನಕಲಿ ಭಾರತೀಯ ಕರೆನ್ಸಿ ಜಾಲ ನಡೆಸುತ್ತಿದ್ದ ಆರೋಪಿಗಳಿಗೆ NIA ಕೋರ್ಟ್​ ಜೈಲು ಶಿಕ್ಷೆ ವಿಧಿಸಿದೆ. ಆರೋಪಿಗಳಿಗೆ 15 ಸಾವಿರ ರೂಪಾಯಿ ದಂಡದ ಜೊತೆ ಕೋರ್ಟ್​ 6 ವರ್ಷ ಜೈಲು ಶಿಕ್ಷ ಪ್ರಕಟಿಸಿದೆ.

ನಕಲಿ ಭಾರತೀಯ ಕರೆನ್ಸಿ ಜಾಲ ನಡೆಸುತ್ತಿದ್ದ ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್​
ಪ್ರಾತಿನಿಧಿಕ ಚಿತ್ರ
KUSHAL V
|

Updated on: Feb 21, 2021 | 9:59 PM

Share

ಬೆಂಗಳೂರು: ನಕಲಿ ಭಾರತೀಯ ಕರೆನ್ಸಿ ಜಾಲ ನಡೆಸುತ್ತಿದ್ದ ಆರೋಪಿಗಳಿಗೆ NIA ಕೋರ್ಟ್​ ಜೈಲು ಶಿಕ್ಷೆ ವಿಧಿಸಿದೆ. ಆರೋಪಿಗಳಿಗೆ 15 ಸಾವಿರ ರೂಪಾಯಿ ದಂಡದ ಜೊತೆ ಕೋರ್ಟ್​ 6 ವರ್ಷ ಜೈಲು ಶಿಕ್ಷ ಪ್ರಕಟಿಸಿದೆ. NIA ವಿಶೇಷ ನ್ಯಾಯಾಲಯದಿಂದ ಆದೇಶ ಪ್ರಕಟವಾಗಿದೆ. ಶಿಕ್ಷೆಗೊಳಗಾದವರನ್ನು ಗಂಗಾಧರ್​ ಖೋಲ್ಕರ್​ ಹಾಗೂ ಸಬೀರುದ್ದೀನ್​​ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ 2018ರಲ್ಲಿ ಮಾದನಾಯಕನಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ನಕಲಿ‌ ಭಾರತೀಯ ಕರೆನ್ಸಿ ಜಾಲದ ವಿರುದ್ಧ ಕಾರ್ಯಾಚರಣೆ ನಡೆಸಿದ್ದ NIA ತಂಡ ಪಶ್ಚಿಮ ಬಂಗಾಳದ ಮಾಲ್ಡಾ ಮೂಲದ ಆರೋಪಿಗಳ ಸಹಿತ 7 ಜನರನ್ನ ಬಂಧಿಸಿತ್ತು. ಮೊಹಮ್ಮದ್ ಸಜ್ಜಾದ್ ಅಲಿ, ಎಂ.ಜಿ.ರಾಜು, ಗಂಗಾಧರ್ ಖೋಲ್ಕರ್, ವನಿತಾ, ಅಬ್ದುಲ್ ಖಾದರ್, ಸಬೀರುದ್ದೀನ್ ಹಾಗೂ ವಿಜಯ್ ಎಂಬುವವರನ್ನ NIA ತಂಡ ಬಂಧಿಸಿತ್ತು.

ಈ ವೇಳೆ, 2 ಸಾವಿರ ರೂ ಮುಖಬೆಲೆಯ 6 ಲಕ್ಷದ 84 ಸಾವಿರ ನಕಲಿ ಹಣ ಜಪ್ತಿ‌ ಮಾಡಿತ್ತು. ಸದ್ಯ, ಪ್ರಕರಣದಲ್ಲಿ ಸದ್ಯ ಗಂಗಾಧರ್ ಖೋಲ್ಕರ್ ಹಾಗೂ ಸಬೀರುದ್ದೀನ್ ಗೆ ಸಜೆಯಾಗಿದೆ. ಉಳಿದ ಆರೋಪಿಗಳ ವಿರುದ್ಧ NIAತನಿಖೆ ಮುಂದುವರಿಸಿದೆ.

ಇದನ್ನೂ ಓದಿ: ‘ಸ್ವಾಮೀಜಿಗಳಾಗಿ ನಾವು ಧರ್ಮಕ್ಕಾಗಿ ಹೋರಾಟ ಮಾಡಬೇಕು.. ಯಾವುದೇ ಒಂದು ಸಮುದಾಯದ ಮೀಸಲಾತಿಗಾಗಿ ಅಲ್ಲ’

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!