AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಭಾರತೀಯ ಕರೆನ್ಸಿ ಜಾಲ ನಡೆಸುತ್ತಿದ್ದ ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್​

ನಕಲಿ ಭಾರತೀಯ ಕರೆನ್ಸಿ ಜಾಲ ನಡೆಸುತ್ತಿದ್ದ ಆರೋಪಿಗಳಿಗೆ NIA ಕೋರ್ಟ್​ ಜೈಲು ಶಿಕ್ಷೆ ವಿಧಿಸಿದೆ. ಆರೋಪಿಗಳಿಗೆ 15 ಸಾವಿರ ರೂಪಾಯಿ ದಂಡದ ಜೊತೆ ಕೋರ್ಟ್​ 6 ವರ್ಷ ಜೈಲು ಶಿಕ್ಷ ಪ್ರಕಟಿಸಿದೆ.

ನಕಲಿ ಭಾರತೀಯ ಕರೆನ್ಸಿ ಜಾಲ ನಡೆಸುತ್ತಿದ್ದ ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್​
ಪ್ರಾತಿನಿಧಿಕ ಚಿತ್ರ
KUSHAL V
|

Updated on: Feb 21, 2021 | 9:59 PM

Share

ಬೆಂಗಳೂರು: ನಕಲಿ ಭಾರತೀಯ ಕರೆನ್ಸಿ ಜಾಲ ನಡೆಸುತ್ತಿದ್ದ ಆರೋಪಿಗಳಿಗೆ NIA ಕೋರ್ಟ್​ ಜೈಲು ಶಿಕ್ಷೆ ವಿಧಿಸಿದೆ. ಆರೋಪಿಗಳಿಗೆ 15 ಸಾವಿರ ರೂಪಾಯಿ ದಂಡದ ಜೊತೆ ಕೋರ್ಟ್​ 6 ವರ್ಷ ಜೈಲು ಶಿಕ್ಷ ಪ್ರಕಟಿಸಿದೆ. NIA ವಿಶೇಷ ನ್ಯಾಯಾಲಯದಿಂದ ಆದೇಶ ಪ್ರಕಟವಾಗಿದೆ. ಶಿಕ್ಷೆಗೊಳಗಾದವರನ್ನು ಗಂಗಾಧರ್​ ಖೋಲ್ಕರ್​ ಹಾಗೂ ಸಬೀರುದ್ದೀನ್​​ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ 2018ರಲ್ಲಿ ಮಾದನಾಯಕನಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ನಕಲಿ‌ ಭಾರತೀಯ ಕರೆನ್ಸಿ ಜಾಲದ ವಿರುದ್ಧ ಕಾರ್ಯಾಚರಣೆ ನಡೆಸಿದ್ದ NIA ತಂಡ ಪಶ್ಚಿಮ ಬಂಗಾಳದ ಮಾಲ್ಡಾ ಮೂಲದ ಆರೋಪಿಗಳ ಸಹಿತ 7 ಜನರನ್ನ ಬಂಧಿಸಿತ್ತು. ಮೊಹಮ್ಮದ್ ಸಜ್ಜಾದ್ ಅಲಿ, ಎಂ.ಜಿ.ರಾಜು, ಗಂಗಾಧರ್ ಖೋಲ್ಕರ್, ವನಿತಾ, ಅಬ್ದುಲ್ ಖಾದರ್, ಸಬೀರುದ್ದೀನ್ ಹಾಗೂ ವಿಜಯ್ ಎಂಬುವವರನ್ನ NIA ತಂಡ ಬಂಧಿಸಿತ್ತು.

ಈ ವೇಳೆ, 2 ಸಾವಿರ ರೂ ಮುಖಬೆಲೆಯ 6 ಲಕ್ಷದ 84 ಸಾವಿರ ನಕಲಿ ಹಣ ಜಪ್ತಿ‌ ಮಾಡಿತ್ತು. ಸದ್ಯ, ಪ್ರಕರಣದಲ್ಲಿ ಸದ್ಯ ಗಂಗಾಧರ್ ಖೋಲ್ಕರ್ ಹಾಗೂ ಸಬೀರುದ್ದೀನ್ ಗೆ ಸಜೆಯಾಗಿದೆ. ಉಳಿದ ಆರೋಪಿಗಳ ವಿರುದ್ಧ NIAತನಿಖೆ ಮುಂದುವರಿಸಿದೆ.

ಇದನ್ನೂ ಓದಿ: ‘ಸ್ವಾಮೀಜಿಗಳಾಗಿ ನಾವು ಧರ್ಮಕ್ಕಾಗಿ ಹೋರಾಟ ಮಾಡಬೇಕು.. ಯಾವುದೇ ಒಂದು ಸಮುದಾಯದ ಮೀಸಲಾತಿಗಾಗಿ ಅಲ್ಲ’

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!