AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಎಂಬಿ ಭಯೋತ್ಪಾದಕರ ವಿರುದ್ಧ ಬೆಂಗಳೂರಲ್ಲಿ ಎನ್​ಐಎ ಚಾರ್ಜ್​ಶೀಟ್!

2018ರಲ್ಲಿ ಜೆಎಂಬಿ ಸಂಘಟನೆಯ ಉಗ್ರರ ಅಗತ್ಯಗಳನ್ನು ಪೂರೈಸಲು (ಮಾಲ್ ಎ ಗಣಿಮಾತ್) ಹಣ ಸಂಗ್ರಹಕ್ಕೆ ಯತ್ನಿಸಿದ್ದರು. ವಿಧ್ವಂಸಕ ಕೃತ್ಯವೆಸಗಲು ಶಸ್ತ್ರಾಸ್ತ್ರ, ಸ್ಫೋಟಕಗಳ ವಸ್ತುಗಳ ಸಂಗ್ರಹಕ್ಕೆ ಮುಂದಾಗಿದ್ದರು.

ಜೆಎಂಬಿ ಭಯೋತ್ಪಾದಕರ ವಿರುದ್ಧ ಬೆಂಗಳೂರಲ್ಲಿ ಎನ್​ಐಎ ಚಾರ್ಜ್​ಶೀಟ್!
ಸಾಂಕೇತಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 17, 2021 | 9:54 PM

Share

ಬೆಂಗಳೂರು: ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ್​ ಉಗ್ರ ಸಂಘಟನೆಯ 11 ಸದಸ್ಯರ ವಿರುದ್ಧ ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಿಶೇಷ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದೆ. ನಜೀರ್​ ಶೇಖ್​, ಆರಿಫ್ ಹುಸೇನ್, ಆಸಿಫ್ ಇಕ್ಬಾಲ್, ಜಹೀದುಲ್ಲ ಇಸ್ಲಾಂ, ಮುಸ್ತಫಾ ಇಸ್ಸೂರ್​ ರೆಹಮಾನ್, ಆದಿಲ್ ಶೇಕ್, ಅಬ್ದುಲ್ ಕರೀಂ, ಮುಸ್ತಾಫಾ ಹುಸೇನ್ ಸೇರಿ 11 ಆರೋಪಿಗಳ ವಿರುದ್ಧ NIA ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ ಆಗಿದೆ.

2018ರಲ್ಲಿ ಜೆಎಂಬಿ ಸಂಘಟನೆಯ ಉಗ್ರರ ಅಗತ್ಯಗಳನ್ನು ಪೂರೈಸಲು (ಮಾಲ್ ಎ ಗನಿಮತ್) ಹಣ ಸಂಗ್ರಹಕ್ಕೆ ಯತ್ನಿಸಿದ್ದರು. ವಿಧ್ವಂಸಕ ಕೃತ್ಯವೆಸಗಲು ಶಸ್ತ್ರಾಸ್ತ್ರ, ಸ್ಫೋಟಕಗಳ ವಸ್ತುಗಳ ಸಂಗ್ರಹಕ್ಕೆ ಮುಂದಾಗಿದ್ದರು. ಈ ಬಗ್ಗೆ ಕೆ.ಆರ್​.ಪುರಂ, ಅತ್ತಿಬೆಲೆ ಠಾಣೆಯಲ್ಲಿ FIR ದಾಖಲಾಗಿತ್ತು. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಎನ್​ಐಎ ಶೋಧ ಕಾರ್ಯ ನಡೆಸುತ್ತಿದೆ.

2014-18ರ ಅವಧಿಯಲ್ಲಿ ಜೆಎಂಬಿ ಬೆಂಗಳೂರಿನಲ್ಲಿ 20-22 ಅಡಗುತಾಣಗಳನ್ನು ಸ್ಥಾಪನೆ ಮಾಡಿತ್ತು. ಈ ಮೂಲಕ ದಕ್ಷಿಣ ಭಾರತದಲ್ಲಿ ತನ್ನ ಕಾರ್ಯವನ್ನು ವಿಸ್ತರಣೆ ಮಾಡಿಕೊಳ್ಳುವುದು ಈ ಸಂಘಟನೆಯ ಉದ್ದೇಶವಾಗಿತ್ತು. ಇದನ್ನು  ರಾಷ್ಟ್ರೀಯ ತನಿಖಾ ಸಂಸ್ಥೆ ತಡೆಯುತ್ತಲೇ ಬರುತ್ತಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ‘ಉಗ್ರ’ ಪರ ಗೋಡೆ ಬರಹ ಪ್ರಕರಣ: ತನಿಖೆಗೆ ಎನ್​ಐಎ ತಂಡ

ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​