AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಎಂಬಿ ಭಯೋತ್ಪಾದಕರ ವಿರುದ್ಧ ಬೆಂಗಳೂರಲ್ಲಿ ಎನ್​ಐಎ ಚಾರ್ಜ್​ಶೀಟ್!

2018ರಲ್ಲಿ ಜೆಎಂಬಿ ಸಂಘಟನೆಯ ಉಗ್ರರ ಅಗತ್ಯಗಳನ್ನು ಪೂರೈಸಲು (ಮಾಲ್ ಎ ಗಣಿಮಾತ್) ಹಣ ಸಂಗ್ರಹಕ್ಕೆ ಯತ್ನಿಸಿದ್ದರು. ವಿಧ್ವಂಸಕ ಕೃತ್ಯವೆಸಗಲು ಶಸ್ತ್ರಾಸ್ತ್ರ, ಸ್ಫೋಟಕಗಳ ವಸ್ತುಗಳ ಸಂಗ್ರಹಕ್ಕೆ ಮುಂದಾಗಿದ್ದರು.

ಜೆಎಂಬಿ ಭಯೋತ್ಪಾದಕರ ವಿರುದ್ಧ ಬೆಂಗಳೂರಲ್ಲಿ ಎನ್​ಐಎ ಚಾರ್ಜ್​ಶೀಟ್!
ಸಾಂಕೇತಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 17, 2021 | 9:54 PM

Share

ಬೆಂಗಳೂರು: ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ್​ ಉಗ್ರ ಸಂಘಟನೆಯ 11 ಸದಸ್ಯರ ವಿರುದ್ಧ ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಿಶೇಷ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದೆ. ನಜೀರ್​ ಶೇಖ್​, ಆರಿಫ್ ಹುಸೇನ್, ಆಸಿಫ್ ಇಕ್ಬಾಲ್, ಜಹೀದುಲ್ಲ ಇಸ್ಲಾಂ, ಮುಸ್ತಫಾ ಇಸ್ಸೂರ್​ ರೆಹಮಾನ್, ಆದಿಲ್ ಶೇಕ್, ಅಬ್ದುಲ್ ಕರೀಂ, ಮುಸ್ತಾಫಾ ಹುಸೇನ್ ಸೇರಿ 11 ಆರೋಪಿಗಳ ವಿರುದ್ಧ NIA ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ ಆಗಿದೆ.

2018ರಲ್ಲಿ ಜೆಎಂಬಿ ಸಂಘಟನೆಯ ಉಗ್ರರ ಅಗತ್ಯಗಳನ್ನು ಪೂರೈಸಲು (ಮಾಲ್ ಎ ಗನಿಮತ್) ಹಣ ಸಂಗ್ರಹಕ್ಕೆ ಯತ್ನಿಸಿದ್ದರು. ವಿಧ್ವಂಸಕ ಕೃತ್ಯವೆಸಗಲು ಶಸ್ತ್ರಾಸ್ತ್ರ, ಸ್ಫೋಟಕಗಳ ವಸ್ತುಗಳ ಸಂಗ್ರಹಕ್ಕೆ ಮುಂದಾಗಿದ್ದರು. ಈ ಬಗ್ಗೆ ಕೆ.ಆರ್​.ಪುರಂ, ಅತ್ತಿಬೆಲೆ ಠಾಣೆಯಲ್ಲಿ FIR ದಾಖಲಾಗಿತ್ತು. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಎನ್​ಐಎ ಶೋಧ ಕಾರ್ಯ ನಡೆಸುತ್ತಿದೆ.

2014-18ರ ಅವಧಿಯಲ್ಲಿ ಜೆಎಂಬಿ ಬೆಂಗಳೂರಿನಲ್ಲಿ 20-22 ಅಡಗುತಾಣಗಳನ್ನು ಸ್ಥಾಪನೆ ಮಾಡಿತ್ತು. ಈ ಮೂಲಕ ದಕ್ಷಿಣ ಭಾರತದಲ್ಲಿ ತನ್ನ ಕಾರ್ಯವನ್ನು ವಿಸ್ತರಣೆ ಮಾಡಿಕೊಳ್ಳುವುದು ಈ ಸಂಘಟನೆಯ ಉದ್ದೇಶವಾಗಿತ್ತು. ಇದನ್ನು  ರಾಷ್ಟ್ರೀಯ ತನಿಖಾ ಸಂಸ್ಥೆ ತಡೆಯುತ್ತಲೇ ಬರುತ್ತಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ‘ಉಗ್ರ’ ಪರ ಗೋಡೆ ಬರಹ ಪ್ರಕರಣ: ತನಿಖೆಗೆ ಎನ್​ಐಎ ತಂಡ

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ