AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಎಂಬಿ ಭಯೋತ್ಪಾದಕರ ವಿರುದ್ಧ ಬೆಂಗಳೂರಲ್ಲಿ ಎನ್​ಐಎ ಚಾರ್ಜ್​ಶೀಟ್!

2018ರಲ್ಲಿ ಜೆಎಂಬಿ ಸಂಘಟನೆಯ ಉಗ್ರರ ಅಗತ್ಯಗಳನ್ನು ಪೂರೈಸಲು (ಮಾಲ್ ಎ ಗಣಿಮಾತ್) ಹಣ ಸಂಗ್ರಹಕ್ಕೆ ಯತ್ನಿಸಿದ್ದರು. ವಿಧ್ವಂಸಕ ಕೃತ್ಯವೆಸಗಲು ಶಸ್ತ್ರಾಸ್ತ್ರ, ಸ್ಫೋಟಕಗಳ ವಸ್ತುಗಳ ಸಂಗ್ರಹಕ್ಕೆ ಮುಂದಾಗಿದ್ದರು.

ಜೆಎಂಬಿ ಭಯೋತ್ಪಾದಕರ ವಿರುದ್ಧ ಬೆಂಗಳೂರಲ್ಲಿ ಎನ್​ಐಎ ಚಾರ್ಜ್​ಶೀಟ್!
ಸಾಂಕೇತಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 17, 2021 | 9:54 PM

Share

ಬೆಂಗಳೂರು: ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ್​ ಉಗ್ರ ಸಂಘಟನೆಯ 11 ಸದಸ್ಯರ ವಿರುದ್ಧ ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಿಶೇಷ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದೆ. ನಜೀರ್​ ಶೇಖ್​, ಆರಿಫ್ ಹುಸೇನ್, ಆಸಿಫ್ ಇಕ್ಬಾಲ್, ಜಹೀದುಲ್ಲ ಇಸ್ಲಾಂ, ಮುಸ್ತಫಾ ಇಸ್ಸೂರ್​ ರೆಹಮಾನ್, ಆದಿಲ್ ಶೇಕ್, ಅಬ್ದುಲ್ ಕರೀಂ, ಮುಸ್ತಾಫಾ ಹುಸೇನ್ ಸೇರಿ 11 ಆರೋಪಿಗಳ ವಿರುದ್ಧ NIA ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ ಆಗಿದೆ.

2018ರಲ್ಲಿ ಜೆಎಂಬಿ ಸಂಘಟನೆಯ ಉಗ್ರರ ಅಗತ್ಯಗಳನ್ನು ಪೂರೈಸಲು (ಮಾಲ್ ಎ ಗನಿಮತ್) ಹಣ ಸಂಗ್ರಹಕ್ಕೆ ಯತ್ನಿಸಿದ್ದರು. ವಿಧ್ವಂಸಕ ಕೃತ್ಯವೆಸಗಲು ಶಸ್ತ್ರಾಸ್ತ್ರ, ಸ್ಫೋಟಕಗಳ ವಸ್ತುಗಳ ಸಂಗ್ರಹಕ್ಕೆ ಮುಂದಾಗಿದ್ದರು. ಈ ಬಗ್ಗೆ ಕೆ.ಆರ್​.ಪುರಂ, ಅತ್ತಿಬೆಲೆ ಠಾಣೆಯಲ್ಲಿ FIR ದಾಖಲಾಗಿತ್ತು. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಎನ್​ಐಎ ಶೋಧ ಕಾರ್ಯ ನಡೆಸುತ್ತಿದೆ.

2014-18ರ ಅವಧಿಯಲ್ಲಿ ಜೆಎಂಬಿ ಬೆಂಗಳೂರಿನಲ್ಲಿ 20-22 ಅಡಗುತಾಣಗಳನ್ನು ಸ್ಥಾಪನೆ ಮಾಡಿತ್ತು. ಈ ಮೂಲಕ ದಕ್ಷಿಣ ಭಾರತದಲ್ಲಿ ತನ್ನ ಕಾರ್ಯವನ್ನು ವಿಸ್ತರಣೆ ಮಾಡಿಕೊಳ್ಳುವುದು ಈ ಸಂಘಟನೆಯ ಉದ್ದೇಶವಾಗಿತ್ತು. ಇದನ್ನು  ರಾಷ್ಟ್ರೀಯ ತನಿಖಾ ಸಂಸ್ಥೆ ತಡೆಯುತ್ತಲೇ ಬರುತ್ತಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ‘ಉಗ್ರ’ ಪರ ಗೋಡೆ ಬರಹ ಪ್ರಕರಣ: ತನಿಖೆಗೆ ಎನ್​ಐಎ ತಂಡ

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ