AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಎಂಬಿ ಭಯೋತ್ಪಾದಕರ ವಿರುದ್ಧ ಬೆಂಗಳೂರಲ್ಲಿ ಎನ್​ಐಎ ಚಾರ್ಜ್​ಶೀಟ್!

2018ರಲ್ಲಿ ಜೆಎಂಬಿ ಸಂಘಟನೆಯ ಉಗ್ರರ ಅಗತ್ಯಗಳನ್ನು ಪೂರೈಸಲು (ಮಾಲ್ ಎ ಗಣಿಮಾತ್) ಹಣ ಸಂಗ್ರಹಕ್ಕೆ ಯತ್ನಿಸಿದ್ದರು. ವಿಧ್ವಂಸಕ ಕೃತ್ಯವೆಸಗಲು ಶಸ್ತ್ರಾಸ್ತ್ರ, ಸ್ಫೋಟಕಗಳ ವಸ್ತುಗಳ ಸಂಗ್ರಹಕ್ಕೆ ಮುಂದಾಗಿದ್ದರು.

ಜೆಎಂಬಿ ಭಯೋತ್ಪಾದಕರ ವಿರುದ್ಧ ಬೆಂಗಳೂರಲ್ಲಿ ಎನ್​ಐಎ ಚಾರ್ಜ್​ಶೀಟ್!
ಸಾಂಕೇತಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 17, 2021 | 9:54 PM

Share

ಬೆಂಗಳೂರು: ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ್​ ಉಗ್ರ ಸಂಘಟನೆಯ 11 ಸದಸ್ಯರ ವಿರುದ್ಧ ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಿಶೇಷ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದೆ. ನಜೀರ್​ ಶೇಖ್​, ಆರಿಫ್ ಹುಸೇನ್, ಆಸಿಫ್ ಇಕ್ಬಾಲ್, ಜಹೀದುಲ್ಲ ಇಸ್ಲಾಂ, ಮುಸ್ತಫಾ ಇಸ್ಸೂರ್​ ರೆಹಮಾನ್, ಆದಿಲ್ ಶೇಕ್, ಅಬ್ದುಲ್ ಕರೀಂ, ಮುಸ್ತಾಫಾ ಹುಸೇನ್ ಸೇರಿ 11 ಆರೋಪಿಗಳ ವಿರುದ್ಧ NIA ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ ಆಗಿದೆ.

2018ರಲ್ಲಿ ಜೆಎಂಬಿ ಸಂಘಟನೆಯ ಉಗ್ರರ ಅಗತ್ಯಗಳನ್ನು ಪೂರೈಸಲು (ಮಾಲ್ ಎ ಗನಿಮತ್) ಹಣ ಸಂಗ್ರಹಕ್ಕೆ ಯತ್ನಿಸಿದ್ದರು. ವಿಧ್ವಂಸಕ ಕೃತ್ಯವೆಸಗಲು ಶಸ್ತ್ರಾಸ್ತ್ರ, ಸ್ಫೋಟಕಗಳ ವಸ್ತುಗಳ ಸಂಗ್ರಹಕ್ಕೆ ಮುಂದಾಗಿದ್ದರು. ಈ ಬಗ್ಗೆ ಕೆ.ಆರ್​.ಪುರಂ, ಅತ್ತಿಬೆಲೆ ಠಾಣೆಯಲ್ಲಿ FIR ದಾಖಲಾಗಿತ್ತು. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಎನ್​ಐಎ ಶೋಧ ಕಾರ್ಯ ನಡೆಸುತ್ತಿದೆ.

2014-18ರ ಅವಧಿಯಲ್ಲಿ ಜೆಎಂಬಿ ಬೆಂಗಳೂರಿನಲ್ಲಿ 20-22 ಅಡಗುತಾಣಗಳನ್ನು ಸ್ಥಾಪನೆ ಮಾಡಿತ್ತು. ಈ ಮೂಲಕ ದಕ್ಷಿಣ ಭಾರತದಲ್ಲಿ ತನ್ನ ಕಾರ್ಯವನ್ನು ವಿಸ್ತರಣೆ ಮಾಡಿಕೊಳ್ಳುವುದು ಈ ಸಂಘಟನೆಯ ಉದ್ದೇಶವಾಗಿತ್ತು. ಇದನ್ನು  ರಾಷ್ಟ್ರೀಯ ತನಿಖಾ ಸಂಸ್ಥೆ ತಡೆಯುತ್ತಲೇ ಬರುತ್ತಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ‘ಉಗ್ರ’ ಪರ ಗೋಡೆ ಬರಹ ಪ್ರಕರಣ: ತನಿಖೆಗೆ ಎನ್​ಐಎ ತಂಡ

Follow Us
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?