Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಎಂಬಿ ಭಯೋತ್ಪಾದಕರ ವಿರುದ್ಧ ಬೆಂಗಳೂರಲ್ಲಿ ಎನ್​ಐಎ ಚಾರ್ಜ್​ಶೀಟ್!

2018ರಲ್ಲಿ ಜೆಎಂಬಿ ಸಂಘಟನೆಯ ಉಗ್ರರ ಅಗತ್ಯಗಳನ್ನು ಪೂರೈಸಲು (ಮಾಲ್ ಎ ಗಣಿಮಾತ್) ಹಣ ಸಂಗ್ರಹಕ್ಕೆ ಯತ್ನಿಸಿದ್ದರು. ವಿಧ್ವಂಸಕ ಕೃತ್ಯವೆಸಗಲು ಶಸ್ತ್ರಾಸ್ತ್ರ, ಸ್ಫೋಟಕಗಳ ವಸ್ತುಗಳ ಸಂಗ್ರಹಕ್ಕೆ ಮುಂದಾಗಿದ್ದರು.

ಜೆಎಂಬಿ ಭಯೋತ್ಪಾದಕರ ವಿರುದ್ಧ ಬೆಂಗಳೂರಲ್ಲಿ ಎನ್​ಐಎ ಚಾರ್ಜ್​ಶೀಟ್!
ಸಾಂಕೇತಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 17, 2021 | 9:54 PM

ಬೆಂಗಳೂರು: ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ್​ ಉಗ್ರ ಸಂಘಟನೆಯ 11 ಸದಸ್ಯರ ವಿರುದ್ಧ ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಿಶೇಷ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದೆ. ನಜೀರ್​ ಶೇಖ್​, ಆರಿಫ್ ಹುಸೇನ್, ಆಸಿಫ್ ಇಕ್ಬಾಲ್, ಜಹೀದುಲ್ಲ ಇಸ್ಲಾಂ, ಮುಸ್ತಫಾ ಇಸ್ಸೂರ್​ ರೆಹಮಾನ್, ಆದಿಲ್ ಶೇಕ್, ಅಬ್ದುಲ್ ಕರೀಂ, ಮುಸ್ತಾಫಾ ಹುಸೇನ್ ಸೇರಿ 11 ಆರೋಪಿಗಳ ವಿರುದ್ಧ NIA ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ ಆಗಿದೆ.

2018ರಲ್ಲಿ ಜೆಎಂಬಿ ಸಂಘಟನೆಯ ಉಗ್ರರ ಅಗತ್ಯಗಳನ್ನು ಪೂರೈಸಲು (ಮಾಲ್ ಎ ಗನಿಮತ್) ಹಣ ಸಂಗ್ರಹಕ್ಕೆ ಯತ್ನಿಸಿದ್ದರು. ವಿಧ್ವಂಸಕ ಕೃತ್ಯವೆಸಗಲು ಶಸ್ತ್ರಾಸ್ತ್ರ, ಸ್ಫೋಟಕಗಳ ವಸ್ತುಗಳ ಸಂಗ್ರಹಕ್ಕೆ ಮುಂದಾಗಿದ್ದರು. ಈ ಬಗ್ಗೆ ಕೆ.ಆರ್​.ಪುರಂ, ಅತ್ತಿಬೆಲೆ ಠಾಣೆಯಲ್ಲಿ FIR ದಾಖಲಾಗಿತ್ತು. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಎನ್​ಐಎ ಶೋಧ ಕಾರ್ಯ ನಡೆಸುತ್ತಿದೆ.

2014-18ರ ಅವಧಿಯಲ್ಲಿ ಜೆಎಂಬಿ ಬೆಂಗಳೂರಿನಲ್ಲಿ 20-22 ಅಡಗುತಾಣಗಳನ್ನು ಸ್ಥಾಪನೆ ಮಾಡಿತ್ತು. ಈ ಮೂಲಕ ದಕ್ಷಿಣ ಭಾರತದಲ್ಲಿ ತನ್ನ ಕಾರ್ಯವನ್ನು ವಿಸ್ತರಣೆ ಮಾಡಿಕೊಳ್ಳುವುದು ಈ ಸಂಘಟನೆಯ ಉದ್ದೇಶವಾಗಿತ್ತು. ಇದನ್ನು  ರಾಷ್ಟ್ರೀಯ ತನಿಖಾ ಸಂಸ್ಥೆ ತಡೆಯುತ್ತಲೇ ಬರುತ್ತಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ‘ಉಗ್ರ’ ಪರ ಗೋಡೆ ಬರಹ ಪ್ರಕರಣ: ತನಿಖೆಗೆ ಎನ್​ಐಎ ತಂಡ

ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ