AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವನಗುಡಿ ರೆಹಮಾನ್ ವಿರುದ್ಧ NIA ವಿಶೇಷ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ

ISIS​ ಉಗ್ರರ ಜೊತೆ ನಂಟು ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಬಂಧಿತನಾಗಿದ್ದ ರೆಹಮಾನ್​ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆಯಾಗಿದೆ. NIA ವಿಶೇಷ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆಯಾಗಿದೆ.

ಬಸವನಗುಡಿ ರೆಹಮಾನ್ ವಿರುದ್ಧ NIA ವಿಶೇಷ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ
ಅಬ್ದುರ್ ರೆಹಮಾನ್
KUSHAL V
|

Updated on:Jan 12, 2021 | 5:46 PM

Share

ದೆಹಲಿ: ISIS​ ಉಗ್ರರ ಜೊತೆ ನಂಟು ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಬಂಧಿತನಾಗಿದ್ದ ರೆಹಮಾನ್​ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆಯಾಗಿದೆ. NIA ವಿಶೇಷ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆಯಾಗಿದೆ.

2020ರ ಆ.17ರಂದು ಅಬ್ದುರ್ ರೆಹಮಾನ್​ನನ್ನು NIA ಅಧಿಕಾರಿಗಳು ಬಂಧಿಸಿದ್ದರು. ರೆಹಮಾನ್​ನನ್ನು ಬಸವನಗುಡಿಯ ತಮ್ಮ ನಿವಾಸಿದಿಂದ ಬಂಧಿಸಲಾಗಿತ್ತು. ನಗರದ ಖಾಸಗಿ ವೈದ್ಯಕೀಯ ಕಾಲೇಜಿನ ಉದ್ಯೋಗಿಯಾಗಿದ್ದ ರೆಹಮಾನ್​ ISIS ಮತ್ತು ISKP ಸಂಘಟನೆ ಜೊತೆ ಸೇರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಎಂದು ಹೇಳಲಾಗಿದೆ.

ಜೊತೆಗೆ, 2013ರಲ್ಲಿ ಸಿರಿಯಾಗೆ ತೆರಳಿ ISIS ಚಟುವಟಿಕೆಯಲ್ಲಿ ಭಾಗಿಯಾಗಿ ಅಲ್ಲಿಂದ ಬಂದ ಬಳಿಕ ಯುವಕರನ್ನು ಪ್ರಚೋದಿಸುತ್ತಿದ್ದ ಎಂಬ ಮಾಹಿತಿ ಸಹ ದೊರೆತಿತ್ತು. ಯುವಕರನ್ನು ISIS ಉಗ್ರ ಸಂಘಟನೆ ಸೇರಲು ಆರೋಪಿ ಪ್ರಚೋದಿಸುತ್ತಿದ್ದನಂತೆ.

ಇದಲ್ಲದೆ, ಉಗ್ರರ ಚಿಕಿತ್ಸೆ ನೆರವಿಗೆ ಮೆಡಿಕಲ್ ಅಪ್ಲಿಕೇಷನ್​ ಸಹ ಸಿದ್ಧಪಡಿಸಿದ್ದನಂತೆ. ಉಗ್ರರ ಜೊತೆ ನಿರಂತರ ಸಂಪರ್ಕದಲ್ಲಿದ್ದ ಆರೋಪವೂ ಸಹ ಈತನ ವಿರುದ್ಧ ಇತ್ತು.

ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು: A6 ಆದಿತ್ಯ ಆಳ್ವಾ 7 ದಿನ CCB ಕಸ್ಟಡಿಗೆ

Published On - 5:44 pm, Tue, 12 January 21

Follow Us
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ