AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ 41 ಕಡೆ NIA ದಾಳಿ, ಬೆಂಗಳೂರಿನಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆ

ಇತ್ತೀಚೆಗಷ್ಟೇ ಕರ್ನಾಟಕದ ಬೆಂಗಳೂರು ಸೇರಿದಂತೆ ಮಹಾರಾಷ್ಟ್ರದ 44 ಕಡೆಗಳಲ್ಲಿ ಎನ್​ಐಎ ದಾಳಿ ನಡೆಸಿತ್ತು. ಅಂದು ಬೆಂಗಳೂರಿನಲ್ಲಿ ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು ಬಂಧಿಸಲಾಗಿತ್ತು. ಇಂದು ಮತ್ತೆ ದೇಶಾದ್ಯಂತ 41 ಕಡೆಗಳಲ್ಲಿ ಎನ್​ಐಎ ದಾಳಿ ನಡೆದಿದ್ದು, ಬೆಂಗಳೂರಿನಲ್ಲಿ ಶಮೀವುಲ್ಲಾ ಎಂಬಾತನ ಮನೆಯಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ ಏಳು ಕೆಜಿ ಸೋಡಿಯಂ‌ ನೈಟ್ರೇಟ್ ಪತ್ತೆಯಾಗಿದೆ.

ದೇಶದ 41 ಕಡೆ NIA ದಾಳಿ, ಬೆಂಗಳೂರಿನಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆ
NIA ದಾಳಿ ವೇಳೆ ಬೆಂಗಳೂರಿನಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆ
Shivaprasad B
| Edited By: Rakesh Nayak Manchi|

Updated on: Dec 18, 2023 | 12:51 PM

Share

ಬೆಂಗಳೂರು, ಡಿ.18: ಇತ್ತೀಚೆಗಷ್ಟೇ ಕರ್ನಾಟಕದ ಬೆಂಗಳೂರು (Bengaluru) ಸೇರಿದಂತೆ ಮಹಾರಾಷ್ಟ್ರದ 44 ಕಡೆಗಳಲ್ಲಿ ಎನ್​ಐಎ ದಾಳಿ (NIA Raid) ನಡೆಸಿತ್ತು. ಅಂದು ಬೆಂಗಳೂರಿನಲ್ಲಿ ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು ಬಂಧಿಸಲಾಗಿತ್ತು. ಇಂದು ಮತ್ತೆ ದೇಶಾದ್ಯಂತ 41 ಕಡೆಗಳಲ್ಲಿ ಎನ್​ಐಎ ದಾಳಿ ನಡೆದಿದ್ದು, ಬೆಂಗಳೂರಿನಲ್ಲಿ ಶಮೀವುಲ್ಲಾ ಎಂಬಾತನ ಮನೆಯಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ ಏಳು ಕೆಜಿ ಸೋಡಿಯಂ‌ ನೈಟ್ರೇಟ್ ಪತ್ತೆಯಾಗಿದೆ.

ನಗರದ ಶಿವಾಜಿನಗರ, ಪುಲಿಕೇಶಿನಗರ, ಸುಲ್ತಾನ್ ಪಾಳ್ಯ, ಆರ್​.ಟಿ.ನಗರ, ಜೆ.ಸಿ.ನಗರದ ಚಿನ್ನಪ್ಪ ಗಾರ್ಡನ್ ಸೇರಿದಂತೆ ನಗರದ 20ಕ್ಕೂ ಹೆಚ್ಚು ಕಡೆಗಳಲ್ಲಿ ಹಾಗೂ ಬಳ್ಳಾರಿಯಲ್ಲಿ ಒಂಬತ್ತು ಕಡೆಗಳಲ್ಲಿ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಂತೆ, ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಶಮಿವುಲ್ಲಾ ವಾಸವಿದ್ದ ಬಾಡಿಗೆ ಮನೆ ಮೇಲೆ ದಾಳಿ ನಡೆಸಿದಾಗ ಸ್ಫೋಟಕ ತಯಾರಿಕೆಗೆ ಬಳಸುವ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆಯಾಗಿದೆ.

ಇದನ್ನೂ ಓದಿ: ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಐವರು ಸೇರಿ 24 ವಾಂಟೆಡ್ ಆರೋಪಿಗಳ ಹೆಸರು ಪ್ರಕಟಿಸಿದ ಎನ್​ಐಎ

ಹಲವರನ್ನು ವಶಕ್ಕೆ ಪಡೆದ ಎನ್​ಐಎ

ದಾಳಿ ವೇಳೆ ಶಮಿವುಲ್ಲಾ, ಸೂಫಿಯಾನ್ ಆಗಿ ಮತಾಂತರಗೊಂಡಿದ್ದ ನಿಖಿಲ್, ನಿಷೇಧಿತ ಪಿಎಫ್​ಐ ಬಳ್ಳಾರಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸುಲೇಮಾನ್, ಅಜಾಜ್ ಅಹ್ಮದ್, ತಬ್ರೇಜ್, ಮುಜಾಮಿಲ್ ಎಂಬುವರನ್ನು ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕೆಪಿಎಸ್​ಸಿ ಚೀಫ್ ಶಿವಶಂಕರಪ್ಪ ಪುತ್ರಿ ವಿರುದ್ಧ FIR ದಾಖಲು!
ಕೆಪಿಎಸ್​ಸಿ ಚೀಫ್ ಶಿವಶಂಕರಪ್ಪ ಪುತ್ರಿ ವಿರುದ್ಧ FIR ದಾಖಲು!
ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ ಸಿಎಂ ಸತೀಶನ್ ಭೇಟಿ
ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ ಸಿಎಂ ಸತೀಶನ್ ಭೇಟಿ
ಇಂದು ಶನಿದೇವ, ಹನುಮಂತನನ್ನು ಆರಾಧಿಸಿದರೆ ಶುಭ
ಇಂದು ಶನಿದೇವ, ಹನುಮಂತನನ್ನು ಆರಾಧಿಸಿದರೆ ಶುಭ